Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಚಿತ್ರದುರ್ಗ
  4. ಬಿ.ಎಸ್‍.ಯಡಿಯೂರಪ್ಪ ಜೀವನ ಯುವಜನರಿಗೆ...

ಬಿ.ಎಸ್‍.ಯಡಿಯೂರಪ್ಪ ಜೀವನ ಯುವಜನರಿಗೆ ಮಾದರಿ : ಕೇಂದ್ರ ಗೃಹ ಸಚಿವ ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ9 May 2026 6:25 PM IST
share
ಬಿ.ಎಸ್‍.ಯಡಿಯೂರಪ್ಪ ಜೀವನ ಯುವಜನರಿಗೆ ಮಾದರಿ : ಕೇಂದ್ರ ಗೃಹ ಸಚಿವ ಅಮಿತ್ ಶಾ
ʼಬಿಎಸ್‍ವೈ ಅಭಿಮಾನೋತ್ಸವʼ


ಚಿತ್ರದುರ್ಗ : ಯಡಿಯೂರಪ್ಪ ಅವರ 5 ದಶಕಗಳ ಸಾರ್ವಜನಿಕ ಜೀವನ, ಹೋರಾಟವು ಯುವಜನತೆಗೆ ಮಾದರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ಇಂದು ʼಬಿಎಸ್‍ವೈ ಅಭಿಮಾನೋತ್ಸವʼದಲ್ಲಿ ಅವರನ್ನು ಅಭಿನಂದಿಸಿ ಮಾತನಾಡಿದರು. ‘ಕೆಂದಾವರೆ- ಕಮಲ ಅರಳಿದ ಕಥೆ’, ‘ಸದನ ಶಿಕಾರಿ- ಯಡಿಯೂರಪ್ಪನವರ ಗುಡುಗಿನ ನುಡಿಗಳು’ ಪುಸ್ತಕಗಳನ್ನು ಇದೇವೇಳೆ ಅವರು ಬಿಡುಗಡೆ ಮಾಡಿದರು.

ʼಇರುವ ರಸ್ತೆಯಲ್ಲೇ ಚಲಿಸುವವರು, ಹೊಸದಾಗಿ ಮಾರ್ಗದರ್ಶನ ಮಾಡುವವರು ಇರುತ್ತಾರೆ. ಯಡಿಯೂರಪ್ಪ ಅವರು ಮಾರ್ಗದರ್ಶನ ಮಾಡುವ ನಾಯಕರಾಗಿ ಹೊರಹೊಮ್ಮಿದ್ದಾರೆ. ಅವರು ಸಾಧಾರಣ ಕುಟುಂಬದಿಂದ ಬಂದವರು. ಅವರ ಇಚ್ಛಾಶಕ್ತಿ, ಸಂಘದ ಸಂಸ್ಕಾರ, ರಾಷ್ಟ್ರಭಕ್ತಿಯು ಅವರ ಜೀವನದುದ್ದಕ್ಕೂ ಮಾರ್ಗದರ್ಶನ ನೀಡಿದೆʼ ಎಂದು ತಿಳಿಸಿದರು.

ಬಸ್ ಸಿಗದಿದ್ದರೆ ಸೈಕಲ್‍ನಲ್ಲೇ ಹಳ್ಳಿಗೆ ತೆರಳಿ ಬಿಜೆಪಿಯನ್ನು ಸದೃಢವಾಗಿ ಕಟ್ಟಿದರು. ಸಾವಿರಾರು ಕಿಮೀ ಪಾದಯಾತ್ರೆ ಮಾಡಿ ರೈತರ ಪರವಾಗಿ ಹೋರಾಟ ಮಾಡಿದವರು. ಈ ಮೂಲಕ ರೈತ ನಾಯಕರಾಗಿ ಹೊರಹೊಮ್ಮಿದರು. ಇದಕ್ಕಾಗಿ ಅವರು ಜೈಲುವಾಸ ಅನುಭವಿಸಬೇಕಾಯಿತು ಎಂದು ಅಮಿತ್‌ ಶಾ ಹೇಳಿದರು.

ಪಶ್ಚಿಮ ಬಂಗಾಲದಲ್ಲಿ ಇಂದು ಬಿಜೆಪಿಯ ಮುಖ್ಯಮಂತ್ರಿಯ ಪದಗ್ರಹಣ ನಡೆದಿದೆ. ಇದೇ ದಿನ ಯಡಿಯೂರಪ್ಪನವರ 50 ವರ್ಷಗಳ ರಾಜಕೀಯ ಸೇವೆಗೆ ಸಂಬಂಧಿಸಿದ ಕಾರ್ಯಕ್ರಮ ನಡೆಯುತ್ತಿದೆ. ವಿವೇಕಾನಂದರು, ಶ್ಯಾಮಪ್ರಸಾದ ಮುಖರ್ಜಿ ಮೊದಲಾದವರು ಹುಟ್ಟಿದ ನಾಡಿನಲ್ಲಿ ಹೊಸ ಶಕೆ ಆರಂಭವಾಗಿದೆ ಎಂದರು.

ಅಭಿಮಾನೋತ್ಸವದಲ್ಲಿ ಮಾಜಿ ಸಚಿವ ಸಿ.ಟಿ.ರವಿ ಅವರು ಜನಸೇವೆಯಲ್ಲಿ ಸಾರ್ಥಕ 50 ವರ್ಷದ ಸಾಧನೆಗಳ ವಿವರ ನೀಡಿದರು. ಬಿಎಸ್‍ವೈ ಅವರನ್ನು ಅಭಿನಂದಿಸಲಾಯಿತು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಗಣ್ಯರು, ಸ್ವಾಮೀಜಿಗಳು ಭಾಗವಹಿಸಿದ್ದರು.

Tags

Amit ShahB.S. Yediyurappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X