Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 2025ರಲ್ಲಿ ತೆರೆ ಕಾಣಲಿರುವ ಜೈ ಸಿನಿಮಾ

2025ರಲ್ಲಿ ತೆರೆ ಕಾಣಲಿರುವ ಜೈ ಸಿನಿಮಾ

ವಾರ್ತಾಭಾರತಿವಾರ್ತಾಭಾರತಿ19 Dec 2024 2:47 PM IST
share
2025ರಲ್ಲಿ ತೆರೆ ಕಾಣಲಿರುವ ಜೈ ಸಿನಿಮಾ

ಮಂಗಳೂರು, ಡಿ.19:ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ.

ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. ಜೈ ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್‌ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, ಬೈಕಂಪಾಡಿಯಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತ ಕಲಾವಿದರು ಸಿನಿಮಾದಲ್ಲಿದ್ದಾರೆ.

ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.

ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.

‘ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.

ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X