Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿಜಯ್ ಅಭಿನಯದ ಕೊನೆಯ ಚಿತ್ರ ʼಜನನಾಯಗನ್ʼ...

ವಿಜಯ್ ಅಭಿನಯದ ಕೊನೆಯ ಚಿತ್ರ ʼಜನನಾಯಗನ್ʼ ಗೆ ದಾಖಲೆ ಬುಕಿಂಗ್

ವಾರ್ತಾಭಾರತಿವಾರ್ತಾಭಾರತಿ6 Jan 2026 4:11 PM IST
share
ವಿಜಯ್ ಅಭಿನಯದ ಕೊನೆಯ ಚಿತ್ರ ʼಜನನಾಯಗನ್ʼ ಗೆ ದಾಖಲೆ ಬುಕಿಂಗ್
ಬೆಂಗಳೂರಿನಲ್ಲಿ 2000 ರೂಪಾಯಿ ತಲುಪಿದ ಟಿಕೆಟ್ ಬೆಲೆ

ತಮಿಳು ನಟ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಸಿನಿಮಾ ಜನವರಿ 9ರಂದು ಬಿಡುಗಡೆಯಾಗಲಿದ್ದು, ಇಂದು ಬುಕಿಂಗ್ ತೆರದದ್ದೇ ದೇಶಾದ್ಯಂತ ಪ್ರಿಬುಕಿಂಗ್ನಲ್ಲಿ ದಾಖಲೆ ಬರೆದಿದೆ. ‘ಎಕ್ಸ್’ ಸಾಮಾಜಿಕ ಜಾಲತಾಣದ ವಿವರಗಳ ಪ್ರಕಾರ ವಿದೇಶಗಳಲ್ಲೂ ದಾಖಲೆ ಬುಕಿಂಗ್ ಆಗಿದೆ. ಮಲೇಷ್ಯಾದಲ್ಲಿ ಮೊದಲೇ ಬುಕಿಂಗ್ ಆಗಿರುವ 98,000 ಟಿಕೆಟ್ಗಳು ಮಾರಾಟವಾಗಿವೆ. ಉತ್ತರ ಅಮೆರಿಕದಲ್ಲಿ ಪ್ರೀಮಿಯರ್ ಟಿಕೆಟ್ ಮಾರಾಟದಲ್ಲಿ 750,000 ಡಾಲರ್ ಸಂಗ್ರಹಿಸಿದೆ. ಜಾಗತಿಕವಾಗಿ ಪ್ರಿ-ಬುಕಿಂಗ್ ಮಾರಾಟ 33 ಕೋಟಿ ರೂ. ದಾಟಿದ್ದು, ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಆಸ್ಟ್ರೇಲಿಯದಲ್ಲಿ ಬೇಡಿಕೆ ಕಂಡುಬಂದಿದೆ.

ರಿಟ್ಸಿ ಸಿನಿಮಾಸ್ ‘ಎಕ್ಸ್’ ಜಾಲತಾಣದಲ್ಲಿ ವಿವರ ಬರೆದಿದ್ದು, ಬುಕಿಂಗ್ ತೆರದ ನಂತರ ದಾಖಲೆ 12,000ಕ್ಕೂ ಹೆಚ್ಚು ಆಡಿಗಳಲ್ಲಿ ಟಿಕೆಟ್ ಐತಿಹಾಸಿಕ ಬುಕಿಂಗ್ ಆಗಿದೆ. ಇನ್ನೂ ಬುಕಿಂಗ್ ಆಗುತ್ತಲೇ ಇದೆ ಎಂದು ಬರೆದುಕೊಂಡಿದೆ.

ಬೆಂಗಳೂರಿನಲ್ಲಿ ಪ್ರತಿ ಟಿಕೆಟ್ಗೆ 2000 ರೂ.

ಮಾಧ್ಯಮ ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ಸಿನಿಮಾ ಟಿಕೆಟ್ ದರ 2000 ರೂ. ತಲುಪಿದೆ. ಸಿನಿಮಾದ ಮೊದಲ ಪ್ರದರ್ಶನ ಜನವರಿ 9ರಂದು ಬೆಳಗ್ಗೆ 6.30ರಿಂದಲೇ ಆರಂಭವಾಗುತ್ತಿದ್ದು, ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ ದರ 1000-1500 ರೂವರೆಗೆ ಏರಿದೆ. ಬೆಂಗಳೂರು ಪೂರ್ವದಲ್ಲಿರುವ ‘ಮುಕುಂದ’ ಏಕಪರದೆ ಥಿಯೇಟರ್ನಲ್ಲಿ ಬೆಳಗ್ಗೆ 6.30ರ ಪ್ರದರ್ಶನದ ಟಿಕೆಟ್ 2000 ರೂ.ಗೆ ಸೋಲ್ಡ್ ಔಟ್ ಆಗಿದೆ. ಬೆಂಗಳೂರಿನ ವೈಷ್ಣವಿ ಮತ್ತು ವೈಭವ್ ಚಿತ್ರಮಂದಿರಗಳಲ್ಲಿ ಮೊದಲ ಪ್ರದರ್ಶನದ ಎಲ್ಲಾ ಮಾದರಿಯ ಟಿಕೆಟ್ಗಳಿಗೆ 1000 ರೂ. ನಿಗದಿಪಡಿಸಲಾಗಿದೆ. ಗೋವರ್ಧನ, ವೀರೇಶ್, ನವರಂಗ್ನಲ್ಲೂ ಮೊದಲ ಪ್ರದರ್ಶನದ ಟಿಕೆಟ್ 1000 ರೂ ಇದೆ. ಚೆನ್ನೈನಲ್ಲಿ ಇದೇ ಸಿನಿಮಾದ ಟಿಕೆಟ್ ದರ ರೂ 190 ಇದೆ.

ತಂದೆ- ಮಗಳ ಬಾಂಧವ್ಯದ ಕತೆ

'ಜನ ನಾಯಗನ್‌' ಚಿತ್ರದಲ್ಲಿ ತಂದೆ-ಮಗಳ ಬಾಂಧವ್ಯದ ಕತೆಯಿದೆ. ಈ ಚಿತ್ರದಲ್ಲಿ ವಿಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಟ ವಿಜಯ್ ಅವರ ಜೊತೆಗೆ ಪೂಜಾ ಹೆಗ್ಡೆ, ಬಾಬಿ ಡಿಯೋಲ್, ಮಮಿತಾ ಬೈಜು, ಗೌತಮ್ ವಾಸುದೇವ್ ಮೆನನ್, ಪ್ರಕಾಶ್ ರಾಜ್, ಪ್ರಿಯಾಮಣಿ ಮತ್ತು ನರೇನ್ ಸೇರಿದಂತೆ ಘಟಾನುಘಟಿ ಕಲಾವಿದರು ಪಾತ್ರವರ್ಗದಲ್ಲಿದ್ದಾರೆ.

ಎಚ್ ವಿನೋದ್ ನಿರ್ದೇಶನದ ಸಿನಿಮಾಗೆ ವೆಂಕಟ್ ಕೆ ನಾರಾಯಣ ಬಂಡವಾಳ ಹೂಡಿದ್ದಾರೆ. ಸತ್ಯನ್ ಸೂರ್ಯನ್ ಅವರ ಛಾಯಾಗ್ರಹಣ ಹಾಗೂ ಪ್ರದೀಪ್ ಇ ರಾಘವ್ ಅವರ ಸಂಕಲನ ಈ ಚಿತ್ರಕ್ಕಿದೆ.

Tags

VijayThalapathy VijayJananayaganTamil CinemaKollywoodFilm IndustryMovie BookingsAdvance Bookings
share
ವಾರ್ತಾಭಾರತಿ
ವಾರ್ತಾಭಾರತಿ
Next Story
X