Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸೆ.13ರಂದು ‘ಕಲ್ಜಿಗ’ ಕನ್ನಡ ಸಿನೆಮಾ...

ಸೆ.13ರಂದು ‘ಕಲ್ಜಿಗ’ ಕನ್ನಡ ಸಿನೆಮಾ ತೆರೆಗೆ

ವಾರ್ತಾಭಾರತಿವಾರ್ತಾಭಾರತಿ11 Sept 2024 4:02 PM IST
share
ಸೆ.13ರಂದು ‘ಕಲ್ಜಿಗ’ ಕನ್ನಡ ಸಿನೆಮಾ ತೆರೆಗೆ

ಮಂಗಳೂರು, ಸೆ.11: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣಗೊಂಡಿರುವ ಕಲ್ಜಿಗ ಕನ್ನಡ ಸಿನೆಮಾ ಸೆ.13ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್ ಭಾರತ್ ಮಾಲ್ನ ಭಾರತ್ ಸಿನಿಮಾಸ್ನಲ್ಲಿ ಅನಾವರಣಗೊಂಡಿದೆ. ಚಿತ್ರದ ಟ್ರೈಲರ್ ಎ2 ಫಿಲಂಸ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿ ಜನರಿಂದ ಅದ್ಭುತ ಪ್ರತಿಕ್ರಿಯೆ ದೊರಕಿದೆ ಎಂದು ಕಲ್ಜಿಗ ಸಿನೆಮಾ ನಿರ್ದೇಶಕ ಸುಮನ್ ಸುವರ್ಣ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶರತ್ ಕುಮಾರ್ ಎ.ಕೆ. ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಕಲ್ಜಿಗದ ಕಥೆ ಚಿತ್ರಕಥೆ ಸಂಭಾಷಣೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಹಂಸಲೇಖ ಈ ಸಿನೆಮಾಕ್ಕೆ ಸಂಗೀತ ನಿರ್ದೇಶನ ನೀಡಿದ್ದಾರೆ. ನಟ ಅರ್ಜುನ್ ಕಾಪಿಕಾಡ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಸುಶ್ಮಿತಾ ಭಟ್ ನಾಯಕಿಯಾಗಿದ್ದಾರೆ. ನಟರಾದ ಗೋಪಿನಾಥ್ ಭಟ್, ಜ್ಯೋತಿಷ್ ಶೆಟ್ಟಿ, ಮಾನಸಿ ಸುಧೀರ್, ವಿಜಯ್ ಶೋಭರಾಜ್ ಪಾವೂರ್, ಶ್ಲಾಘಾ ಸಾಲಿಗ್ರಾಮ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಸಾದ್ ಕೆ. ಶೆಟ್ಟಿಯವರ ಹಿನ್ನೆಲೆ ಸಂಗೀತ ಚಿತ್ರದ ವೈಶಿಷ್ಟ್ಯ ಎಂದರು.

ಈಗಾಗಲೇ ಕಲ್ಜಿಗ ಚಿತ್ರದ ಟ್ರೈಲರ್ ಅನ್ನು ಯೂಟ್ಯೂಬ್ ನಲ್ಲಿ ಒಟ್ಟು 14 ಲಕ್ಷಕ್ಕಿಂತಲೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಮಂಗಳೂರು ಕನ್ನಡ ಭಾಷಾ ಶೈಲಿಯಲ್ಲಿ ಚಿತ್ರ ತಯಾರಾಗಿದೆ. ಧರ್ಮದ ದಾರಿಯಲ್ಲಿ ಅಧರ್ಮದ ನೆರಳು ಬಿದ್ದ ನಂತರದಲ್ಲಿ ಘಟಿಸುವ ರೋಚಕ ಕಥನ ಕಲ್ಜಿಗದಲ್ಲಿದೆ. ಸಚಿನ್ ಶೆಟ್ಟಿ ಛಾಯಾಗ್ರಹಣ, ಯಶ್ವಿನ್ ಕೆ. ಶೆಟ್ಟಿಗಾರ್ ಸಂಕಲನ ಈ ಚಿತ್ರಕ್ಕಿದೆ. ಕಾಂತಾರ ಖ್ಯಾತಿಯ ಸನಿಲ್ ಗುರು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಧಾಕೃಷ್ಣ ಮಾಣಿಲ, ಪ್ರೊಡಕ್ಷನ್ ಮ್ಯಾನೇಜರ್ ಆಗಿ ಸಂದೀಪ್ ಶೆಟ್ಟಿ ಇದ್ದಾರೆ ಎಂದರು.ಗಿರ್ಗಿಟ್, ಸರ್ಕಸ್, ಗಮ್ಜಾಲ್ ಮುಂತಾದ ಚಿತ್ರಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಸುಮನ್ ಸುವರ್ಣ ‘ಕಲ್ಜಿಗ’ದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ.

ಮುಂಬೈ, ಗಲ್ಫ್ ನಲ್ಲೂ ಬಿಡುಗಡೆ

ಮಂಗಳೂರು, ಉಡುಪಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕಲ್ಜಿಗ ಚಿತ್ರೀಕರಣ ನಡೆಸಲಾಗಿದೆ. ಸೆ. 13ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಡಿಕೇರಿ, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಮುಂಬೈ ಹಾಗೂ ಗಲ್ಫ್ ದೇಶಗಳಲ್ಲಿ ಬಿಡುಗಡೆಯಾಗಲಿದೆ ಚಿತ್ರದ ನಿರ್ದೇಶಕ ಸುಮನ್ ಸುವರ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ನಟಿ ಸುಶ್ಮಿತಾ ಭಟ್, ನಿರ್ಮಾಪಕ ಶರತ್ ಕುಮಾರ್ ಎ.ಕೆ. ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X