Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 200 ಕೋಟಿ ಕ್ಲಬ್ ಗೆ ಲಗ್ಗೆ ಇಟ್ಟ...

200 ಕೋಟಿ ಕ್ಲಬ್ ಗೆ ಲಗ್ಗೆ ಇಟ್ಟ ʼಪೆದ್ದಿʼ; ರಾಮ್ ಚರಣ್ ವೃತ್ತಿಜೀವನದ ಅತಿ ದೊಡ್ಡ ಸೋಲೋ ಹಿಟ್!

ವಾರ್ತಾಭಾರತಿವಾರ್ತಾಭಾರತಿ8 Jun 2026 6:39 PM IST
share
200 ಕೋಟಿ ಕ್ಲಬ್ ಗೆ ಲಗ್ಗೆ ಇಟ್ಟ ʼಪೆದ್ದಿʼ; ರಾಮ್ ಚರಣ್ ವೃತ್ತಿಜೀವನದ ಅತಿ ದೊಡ್ಡ ಸೋಲೋ ಹಿಟ್!

‘ರಂಗಸ್ಥಲಂ’ ಸಿನಿಮಾದ ದಾಖಲೆ ಮುರಿದ ‘ಪೆದ್ದಿ’ ರಾಮ್ ಚರಣ್ ಅವರ ವೃತ್ತಿ ಜೀವನದ ಅತಿ ದೊಡ್ಡ ಆದಾಯ ಗಳಿಸಿದ ಸೋಲೋ ಸಿನಿಮಾವಾಗಿದೆ.

ಖ್ಯಾತ ತೆಲುಗು ನಟ ರಾಮ್ ಚರಣ್ ಅವರ ‘ಪೆದ್ದಿ’ ಚಿತ್ರ ವಿಶ್ವಾದ್ಯಂತ 233 ಕೋಟಿ ರೂ.ಗಳನ್ನು ಗಳಿಸಿದ್ದು, ಅಧಿಕೃತವಾಗಿ ‘ರಂಗಸ್ಥಲಂ’ ಸಿನಿಮಾವನ್ನು ಹಿಂದಿಕ್ಕಿ ಅವರ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆಯ ಸೂಪರ್ ಹಿಟ್ ಚಿತ್ರವಾಗಿದೆ.

ಬುಚಿ ಬಾಬು ಸನಾ ನಿರ್ದೇಶನದ ಸಿನಿಮಾದಲ್ಲಿ ಜಾನ್ವಿ ಕಪೂರ್ ನಾಯಕಿಯಾಗಿದ್ದಾರೆ. ಈ ಕ್ರೀಡೆಗೆ ಸಂಬಂಧಿಸಿದ ಕತೆ ಇರುವ ಸಿನಿಮಾ ಭಾರತದಲ್ಲಿ ಮೂರು ದಿನಗಳಲ್ಲಿ 157.15 ಕೋಟಿ ರೂ.ಗಳನ್ನು ಗಳಿಸಿದೆ ಎಂದು ಸಕ್ಕಿಲ್ಸ್ ಅವರ ಬಾಕ್ಸ್ ಆಫೀಸ್ ಅಂಕಿಅಂಶಗಳು ತಿಳಿಸಿವೆ.

ಸುಮಾರು 216 ಕೋಟಿ ರೂ. ಗಳಿಸಿದ್ದ ‘ರಂಗಸ್ಥಲಂ’ ರಾಮ್ ಚರಣ್ ಅವರು ಒಬ್ಬರೇ ನಾಯಕನಾಗಿರುವಾಗ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾವಾಗಿತ್ತು. ಇದೀಗ ‘ಪೆದ್ದಿ’ ಜಾಗತಿಕವಾಗಿ 200 ಕೋಟಿ ರೂ. ಗಡಿ ದಾಟಿ ದಾಖಲೆ ಮಾಡಿದೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿರದೆ, ತೆಲುಗು ಸಿನಿಮಾವಾಗಿ ಇತರ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗಿತ್ತು.

‘ಪೆದ್ದಿ’ ಸಿನಿಮಾ ನಾಲ್ಕು ದಿನಗಳ ಆರಂಭಿಕ ವಾರಾಂತ್ಯದಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಈ ಸಿನಿಮಾವು 4ನೇ ದಿನದಂದು ದೇಶೀಯ ಮಟ್ಟದಲ್ಲಿ ನಿವ್ವಳ ಗಳಿಕೆಯಲ್ಲಿ ಗಮನಾರ್ಹವಾದ ಶೇ 10.6 ಬೆಳವಣಿಗೆ ಸಾಧಿಸಿದೆ. 3ನೇ ದಿನದ 9,068 ಪ್ರದರ್ಶನಗಳಿಂದ 28.85 ಕೋಟಿ ರೂ.ಗಳಿಂದ ನಾಲ್ಕನೇ ದಿನಕ್ಕಾಗುವಾಗ 31.90 ಕೋಟಿ ರೂ.ಗಳಿಗೆ ಏರಿಕೆಯಾಯಿತು.

ದೀಗ ದೇಶದೊಳಗೆ ಒಟ್ಟು 187.02 ಕೋಟಿ ರೂ. ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳಿಂದ ಒಟ್ಟು 46 ಕೋಟಿ ರೂ. ಗಳಿಕೆ ಮಾಡಿ ಜಾಗತಿಕವಾಗಿ ಒಟ್ಟು 233 ಕೋಟಿ ರೂ. ಗಳಷ್ಟು ಗಳಿಕೆಗೆ ಕಾರಣವಾಗಿದೆ.

ರಾಮ್ ಚರಣ್ ಅವರ ‘RRR’ ಸೂಪರ್ ಹಿಟ್ ಆಗಿದ್ದರೂ, ಜ್ಯೂನಿಯರ್ ಎನ್ಟಿಆರ್ ಜೊತೆಗೆ ಅವರು ಪರದೆ ಹಂಚಿಕೊಂಡಿದ್ದರು, ಇದೀಗ ‘ಪೆದ್ದಿ’ಯಲ್ಲಿ ಅವರು ಒಬ್ಬರೇ ನಾಯಕರಾಗಿದ್ದಾರೆ. ಹೀಗಾಗಿ ನಾಲ್ಕನೇ ದಿನದಂದು ಶೇ 41.5 ರಷ್ಟು ಪ್ರೇಕ್ಷಕರನ್ನು ಆಕರ್ಷಿಸಿರುವುದು ಉತ್ತಮ ಗಳಿಕೆ ಎಂದು ನಂಬಲಾಗುತ್ತದೆ.

ಆದರೆ ಸೋಮವಾರದ ಗಳಿಕೆ ‘ಪೆದ್ದಿ’ಗೆ ಅತಿ ಮುಖ್ಯವಾಗುತ್ತದೆ. ಸೂರ್ಯ ಅವರ ‘ಕರುಪ್ಪು’ ಮತ್ತು ಅರ್ಜುನ್ ಸರ್ಜಾ ಅವರ ಮಧ್ಯಮ ಗಳಿಕೆ ಕಂಡ ‘ಬ್ಲಾಸ್ಟ್’ ಹೊರತುಪಡಿಸಿ ಇತ್ತೀಚೆಗೆ ಬಿಡುಗಡೆ ಕಂಡ ಅನೇಕ ಸಿನಿಮಾಗಳು ವಾರಾಂತ್ಯದ ಗಳಿಕೆಯ ನಂತರ ಕುಸಿತವನ್ನು ಕಂಡಿದ್ದವು.

Tags

Ram CharanPeddi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X