Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಮಸ್ತ 100ನೇ ವಾರ್ಷಿಕ ಮಹಾಸಮ್ಮೇಳನದ...

ಸಮಸ್ತ 100ನೇ ವಾರ್ಷಿಕ ಮಹಾಸಮ್ಮೇಳನದ ಸ್ವಾಗತ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ3 July 2025 6:20 PM IST
share
ಸಮಸ್ತ 100ನೇ ವಾರ್ಷಿಕ ಮಹಾಸಮ್ಮೇಳನದ ಸ್ವಾಗತ ಸಮಿತಿ ರಚನೆ

ಮಂಗಳೂರು: ಕಾಸರಗೋಡಿನ ಕುಣಿಯ ಎಂಬಲ್ಲಿ 2026 ಫೆ.4ರಿಂದ 8ರ ತನಕ "ಆದರ್ಶ ಪರಿಶುದ್ಧತೆ ಶತಮಾನಗಳಿಂದ..." ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುವ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ 100ನೇ ವಾರ್ಷಿಕ ಅಂತಾರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಚಾರಾರ್ಥ ಪಾಣೆ ಮಂಗಳೂರು ಅಕ್ಕರಂಗಡಿಯಲ್ಲಿರುವ ಎಚ್.ಎಚ್. ಸೆಂಟರ್‌ನ ಸಭಾಂಗಣದಲ್ಲಿ ದ.ಕ. ಜಿಲ್ಲಾ ಮಟ್ಟದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ಸಮಸ್ತ ಕರ್ನಾಟಕ ಮುಶಾವರದ ಅಧ್ಯಕ್ಷ ಸೈಯದ್ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ ಸಭೆಯ ನೇತೃತ್ವ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಬಿ.ಕೆ. ಅಬ್ದುಲ್ ಖಾದಿರ್ ಅಲ್‌ ಖಾಸಿಮಿ ಬಂಬ್ರಾಣ ಸಭೆ ಯನ್ನು ಉದ್ಘಾಟಿಸಿದರು. ಸಮಸ್ತ ವಿದ್ಯಾಭ್ಯಾಸ ಮಂಡಳಿಯ ಜನರಲ್ ಮ್ಯಾನೇಜರ್ ಮುಹೀನ್ ಕುಟ್ಟಿ ಮಾಸ್ಟರ್ ವಿಷಯ ಮಂಡಿಸಿದರು.

ವೇದಿಕೆಯಲ್ಲಿ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಕೆ.ಪಿ.ಎಂ ಶರೀಫ್ ಫೈಝಿ ಕಡಬ, ಮೂಸಲ್‌ ಫೈಝಿ ಕಕ್ಕಿಂಜೆ, ತ್ವಾಹಾ ಜಿಫ್ರಿ ತಂಙಳ್, ಎಸ್‌ವೈಎಸ್ ಜಿಲ್ಲಾಧ್ಯಕ್ಷ ಯು.ಕೆ. ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಸೈಯದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಸಯ್ಯಿದ್ ಅಮೀರ್ ತಂಙಳ್ ಕಿನ್ಯಾ, ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಅಕ್ರಮ್ ಅಲಿ ತಂಙಳ್ ಪುತ್ತೂರು, ಉಮರ್ ಫೈಝಿ ಸಾಲ್ಮರ, ಜಿಲ್ಲಾ ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ಎಂ.ಎಚ್. ಮುಹಿಯುದ್ದೀನ್ ಹಾಜಿ ಅಡ್ಡೂರು, ಇರ್ಷಾದ್ ದಾರಿಮಿ ಮಿತ್ತಬೈಲು, ಸಮಸ್ತ ವಿದ್ಯಾಭ್ಯಾಸ ಮಂಡಳಿ ಸದಸ್ಯ ರಶೀದ್ ಹಾಜಿ ಪರ್ಲಡ್ಕ, ಮುಹಮ್ಮದ್ ಹಫೀಝ್ ಅಕ್ಕರಂಗಡಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ನಿರ್ದೇಶಕರಾಗಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ, ಇಸ್ಮಾಯಿಲ್ ಫೈಝಿ, ಮೂಸಲ್‌ ಫೈಝಿ, ಆದಂ ದಾರಿಮಿ ಅಜ್ಜಿಕಟ್ಟೆ, ಜಿ. ಅಬೂಬಕರ್ ಹಾಜಿ ಗೋಳ್ತಮಜಲು, ಶಾಹುಲ್ ಹಮೀದ್ ಹಾಜಿ ಮೆಟ್ರೋ, ಕೆ.ಎಸ್. ಇಸ್ಮಾಯಿಲ್ ಹಾಜಿ ಕಲ್ಲಡ್ಕ, ಮುಹಮ್ಮದ್ ಹನೀಫ್ ಹಾಜಿ ಮಂಗಳೂರು, ಐ. ಮೊಯ್ದಿನಬ್ಬ ಹಾಜಿ ಮಂಗಳೂರು, ಅಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕ, ಕಾರ್ಯಾಧ್ಯಕ್ಷರಾಗಿ ಕೆ.ಎಂ ಉಸ್ಮಾನುಲ್ ಫೈಝಿ ತೋಡಾರು, ಪ್ರಧಾನ ಸಂಚಾಲಕರಾಗಿ ಬಿ.ಕೆ. ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ, ಕೋಶಾಧಿಕಾರಿಯಾಗಿ ಎಂ.ಎಚ್. ಮುಹಿಯುದ್ದೀನ್ ಹಾಜಿ ಅಡ್ಡೂರು, ವರ್ಕಿಂಗ್ ಕನ್ವೀನರಾಗಿ ಖಾಸಿಂ ದಾರಿಮಿ ಸವಣೂರು, ರಫೀಕ್ ಕೊಡಾಜೆ, ಅಬ್ದುಲ್ ಹಮೀದ್ ದಾರಿಮಿ ಸಂಪ್ಯ, ಅನೀಸ್ ಕೌಸರಿ ಕುಂಬ್ರ, ಮೂಸಾ ದಾರಿಮಿ ಕಕ್ಕಿಂಜೆ, ಅಬ್ದರ‌್ರಶೀದ್ ರಹ್ಮಾನಿ ಪರ್ಲಡ್ಕ, ಶಂಸುದ್ದೀನ್ ದಾರಿಮಿ ಗಾಳಿಮುಖ, ಉಮರ್ ದಾರಿಮಿ ಸಾಲ್ಮರ, ಕೋ-ಆರ್ಡಿನೇಟ ರಾಗಿ ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ, ಫೈನಾನ್ಸಿಯಲ್ ಅಧ್ಯಕ್ಷರಾಗಿ ಮುಹಮ್ಮದ್ ಪನೀರ್ ದೇರಳಕಟ್ಟೆ, ಕನ್ವೀನರಾಗಿ ಅಬ್ದುಲ್ ಹಕೀಮ್ ಪರ್ತಿಪ್ಪಾಡಿ, ಕೋಶಾಧಿಕಾರಿ ಯಾಗಿ ಅಬೂಬಕರ್ ಮಂಗಳಂ, ವೇದಿಕೆ ಮತ್ತು ಧ್ವನಿ ಸಮಿತಿಯ ಅಧ್ಯಕ್ಷರಾಗಿ ಹಮೀದ್ ಕಣ್ಣೂರು, ಸಂಚಾಲಕರಾಗಿ ಮುಸ್ತಫಾ ಕಟ್ಟದಪಡ್ಪು, ಅತಿಥಿ ಸ್ವೀಕಾರ ಸಮಿತಿಯ ಅಧ್ಯಕ್ಷರಾಗಿ ಅಬೂಬಕರ್ ಸಿದ್ದೀಕ್ ದಾರಿಮಿ ಒಮಾನ್, ಸಂಚಾಲಕರಾಗಿ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ, ಸ್ವಯಂ ಸೇವಕರ ಸಮಿತಿಯ ಅಧ್ಯಕ್ಷರಾಗಿ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ, ಸಂಚಾಲಕರಾಗಿ ಅಶ್ರಫ್ ಶೇಡಿಗುಂಡಿ, ಕ್ಯಾಂಪ್ ಅಧ್ಯಕ್ಷರಾಗಿ ಝುಬೈರ್ ದಾರಿಮಿ ಅಕ್ಕರಂಗಡಿ, ಸಂಚಾಲಕರಾಗಿ ಆಬೂಸಾಲಿಹ್ ಫೈಝಿ ತುಂಬೆ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಬೆಳ್ತಂಗಡಿ, ಸಂಚಾಲಕರಾಗಿ ಕೆ.ಐ. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ, ಸಪ್ಲಿಮೆಂಟ್ ಅಧ್ಯಕ್ಷರಾಗಿ ಕೆ.ಎಸ್. ಹೈದರ್ ದಾರಿಮಿ ಕರಾಯ, ಸಂಚಾಲಕ ರಾಗಿ ಯು.ಕೆ. ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಮಾಧ್ಯಮ ಸಮಿತಿಯ ಅಧ್ಯಕ್ಷರಾಗಿ ನಿಯಾಝ್ ನಿಝಾಮಿ ಪರಪ್ಪು, ಕೌಸರ್ ಪುಂಜಾಲಕಟ್ಟೆ ಹಾಗೂ 1001 ಮಂದಿಯನ್ನು ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಸ್ವಾಗತ ಸಮಿತಿಯ ಕೋಶಾಧಿಕಾರಿ ಹಾಜಿ ಎಂ.ಎಚ್. ಮುಹಿಯುದ್ದೀನ್ ಅಡ್ಡೂರು ಸಮಸ್ತ ಮಹಾ ಸಮ್ಮೇಳನಕ್ಕೆ ದಾನವಾಗಿ 2 ಲ.ರೂ, ನೀಡಿ ಫಂಡ್ ಉದ್ಘಾಟಿಸಿದರು. ಸಮಸ್ತ ಕರ್ನಾಟಕ ಮುಶಾವರ ಕಾರ್ಯಾಧ್ಯಕ್ಷ ಕೆ.ಎಂ. ಉಸ್ಮಾನುಲ್ ಫೈಝಿ ತೋಡಾರು ಸ್ವಾಗತಿಸಿದರು. ಕಚೇರಿ ಕಾರ್ಯದರ್ಶಿ ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕೆ.ಐ. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X