Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ರೈಲ್ವೆಯಲ್ಲಿ ‘ಉರಿಯೂತ’...

ಮಂಗಳೂರು: ರೈಲ್ವೆಯಲ್ಲಿ ‘ಉರಿಯೂತ’ ಪದಾರ್ಥಗಳ ಸಾಗಾಟ ನಿಷೇಧ..!

ವಾರ್ತಾಭಾರತಿವಾರ್ತಾಭಾರತಿ8 Oct 2025 6:45 PM IST
share
ಮಂಗಳೂರು: ರೈಲ್ವೆಯಲ್ಲಿ ‘ಉರಿಯೂತ’ ಪದಾರ್ಥಗಳ ಸಾಗಾಟ ನಿಷೇಧ..!

ಮಂಗಳೂರು, ಅ.8: ನಗರದ ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ‘ಉರಿಯೂತ’ ಪದಾರ್ಥಗಳ ಸಾಗಾಟ ನಿಷೇಧಿಸಲಾಗಿದೆ ಎಂಬ ಫಲಕಗಳನ್ನು ಅಳವಡಿಸಲಾಗಿದೆ.

ರೈಲ್ವೇ ನಿಲ್ದಾಣದ ಪ್ಲಾಟ್‌ಫಾರಂ 1ರಲ್ಲಿ ಇಂತಹ ಫಲಕಗಳನ್ನು ಅಳವಡಿಸಲಾಗಿದೆ.

ಗಾಯ ಅಥವಾ ದೇಹಕ್ಕೆ ಸೇರದ ಯಾವುದಾದರೂ ಸೂಕ್ಷ್ಮ ಜೀವಿಗಳು ಅಥವಾ ವಿಷಕಾರಿ ರಾಸಾಯನಿಕಗಳಿಂದ ಉರಿಯೂತ ಉಂಟಾಗುತ್ತದೆ. ಆದರೆ ರೈಲ್ವೇ ಇಲಾಖೆಯು ನಿಷೇಧಿಸಿರುವ ಉರಿಯೂತ ಪದಾರ್ಥ ಬೇರೆ ಆಗಿದೆ. ಇಂಗ್ಲಿಷ್‌ನಲ್ಲಿ ʼInflammatory Article Prohibited’ ಎನ್ನುವ ಅರ್ಥವನ್ನು ಕನ್ನಡದಲ್ಲಿ ಉರಿಯೂತ ಪದಾರ್ಥಗಳ ನಿಷೇಧಿಸಲಾಗಿದೆ ಎಂದು ಬರೆದಿದೆ.

Inflammatory ಎಂಬ ಶಬ್ದಕ್ಕೆ ಗೂಗಲ್‌ನಲ್ಲಿ ಉರಿಯೂತಕಾರಿ, ಕೆರಳಿಸುವ, ಪ್ರಚೋದಕ ಎಂಬ ಅರ್ಥ ಇದೆ. ಇದರಲ್ಲಿ ‘ಉರಿಯೂತಕಾರಿ’ ಎನ್ನುವ ಅರ್ಥವನ್ನು ಇಲಾಖೆ ಬಳಸಿಕೊಂಡಂತಿದೆ. ನಿಜವಾಗಿಯೂ ಅಗ್ನಿ ಮತ್ತು ಸ್ಫೋಟದ ಗಂಭೀರ ಅಪಾಯವಿರುವ, ಬೇಗನೆ ಬೆಂಕಿ ಹತ್ತುವ ಅಥವಾ ಉರಿಹತ್ತುವ ಪೆಟ್ರೋಲ್, ಗ್ಯಾಸ್ ಮತ್ತಿತರ ತೀವ್ರ ದಹನಕಾರಿ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಿ ಹಾಕಿರುವ ಫಲಕ ಆಗಿದೆ. ಅದನ್ನು ಉರಿಯೂತದ ಪದಾರ್ಥಗಳನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ.

‘‘ ಭಾರತೀಯ ರೈಲ್ವೇಯಲ್ಲಿ ಹುದ್ದೆಗಳನ್ನು ಭರ್ತಿ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡುವುದು ಕೇಂದ್ರ ಸರಕಾರದ ಪ್ರಮುಖ ಕರ್ತವ್ಯವಾಗಿದೆ. ಆದರೆ ಕನ್ನಡ ತಿಳಿಯದ ವ್ಯಕ್ತಿಗಳಿಗೆ ಕೆಲಸ ನೀಡಿದರೆ ಇಂತಹ ಸಮಸ್ಯೆ ಸಹಜ. ಸ್ಥಳೀಯ ಜನರು ಅವರೊಂದಿಗೆ ವ್ಯವಹರಿಸುವಲ್ಲಿ ತೊಂದರೆ ಅನುಭವಿಸುತ್ತಾರೆ. ಜೊತೆಗೆ, ಭಾಷಾಂತರದ ಸಂದರ್ಭಗಳಲ್ಲಿ ತಪ್ಪುಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗುತ್ತದೆ. ರೈಲು ಯಾತ್ರಿ ಸಂಘ ಮುಂಬೈ ಇದರ ಕಾರ್ಯಕಾರಿ ಕಾರ್ಯದರ್ಶಿ ಅಮೃತ್ ಪ್ರಭು ಗಂಜೀಮಠ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X