Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು : 21 ಪಿಎಸ್‌ಐಗಳ ನೇಮಕ

ಮಂಗಳೂರು : 21 ಪಿಎಸ್‌ಐಗಳ ನೇಮಕ

ವಾರ್ತಾಭಾರತಿವಾರ್ತಾಭಾರತಿ10 Sept 2025 8:27 PM IST
share
ಮಂಗಳೂರು : 21 ಪಿಎಸ್‌ಐಗಳ ನೇಮಕ

ಮಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳೆ, ಸೇವಾನಿರತ, ಮಿಕ್ಕುಳಿದ ವೃಂದದ ಮತ್ತು ಕಲ್ಯಾಣ ಕರ್ನಾಟಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಲ್ಲಿ ಮಂಗಳೂರು ನಗರಕ್ಕೆ 21 ಮಂದಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ನೇಮಕಗೊಳಿಸಿ ಆದೇಶ ನೀಡಿದ್ದಾರೆ.

ನೇಮಕಗೊಂಡಿರುವ ನೂತನ ಪೊಲೀಸ್ ಉಪನಿರೀಕ್ಷಕರ ವಿವರ ಇಂತಿವೆ:-

ಮೋಹನ್ ವಿ (ಮಲ್ಲಸಂದ್ರ, ಕೋಲಾರ), ವಿನೋದ್ ಸುಭಾಷ್ ಬಾಗೋಜಿ (ಮುನ್ಯಾಳ್, ಬೆಳಗಾವಿ) , ಸಂಜಯ್ ವಿಜಯ್ ನಾಯಕ್( ಅಂಕೋಲಾ, ಉತ್ತರ ಕನ್ನಡ), ಪವನ್ ಕುಮಾರ್ ಕೆ.ಎಸ್( ಹೊಸನಗರ, ಶಿವಮೊಗ್ಗ ), ಸುದರ್ಶನ ಗೌಡ ಸಿ.ಎಂ (ಬಂಗಾರಪೇಟೆ, ಕೋಲಾರ) , ಸಿದ್ದು ಕನಾಲ್( ಕನಕನಗರ, ವಿಜಯಪುರ) ಭರತೇಶ್ ಕಡಕೋಲ್( ಜಮಖಂಡಿ, ಬಾಲಕೋಟೆ), ಮಲ್ಲಪ್ಪ ಶಿವೋರ್( ಸಿಂಧಗಿ ,ವಿಜಯಪುರ) , ಸಂತೋಷ್ ಕುಮಾರ್.ಜಿ (ಕೋರಮಂಗಳ, ಬೆಂಗಳೂರು ದಕ್ಷಿಣ ), ಶಿವುಕಾಂತಾ (ಮಾನ್ವಿ , ರಾಯಚೂರು) , ನವೀನ್.ಎಸ್( ಕುರುಬರಹಳ್ಳಿ, ಬೆಂಗಳೂರು ಉತ್ತರ) ಪವನ್ ಬಿ. ಚಕ್ರಸಾಲಿ(ಕುಂಚೂರ್, ಹಾವೇರಿ), ಡಿ.ಮಾನಸಿಂಗ ನಾಯ್ಕ್(ದೋಪದಹಳ್ಳಿ ತಾಂಡ , ವಿಜಯನಗರ), ಅಲ್ಲಾಬಕ್ಷಾ ಗೋಗಡಿ (ಕಾಳಿಕಾದೇವಿ ನಗರ, ವಿಜಾಪುರ), ಸಿಂಧು ಸೋಮಶೇಖರ ಹೆಗ್ಡೆ (ಬಾಳೆಕುಳಿ, ಉತ್ತರಕನ್ನಡ) ಶ್ರೀದೇವಿ ಹಿರೆಕೋಲ್( ರಾಮನಹಳ್ಳಿ, ವಿಜಯಪುರ) , ಅಶ್ವಿನಿ ಬಸು ಚವಾಣ್( ಅಥೆನಿ, ಬೆಳಗಾವಿ) , ಸೀಮಾ ಸರ್ವತಿ ಅಂಜುಂ .ಕೆ( ಭದ್ರಾವತಿ, ಶಿವಮೊಗ್ಗ), ವಿಜಯಕುಮಾರ್.ಎಚ್( ಬೆಳವಾಡಿ, ಮೈಸೂರು) , ಹನುಮಂತರಾಯ (ದೇವದುರ್ಗ ,ರಾಯಚೂರು) ಮಮತಾ ಗೈಬಿನಾಥ್ ಜೋಗಿಸಾ (ಭಾಗ್ಯ ನಗರ, ಬೆಳಗಾವಿ ) ನೇಮಕಗೊಂಡ ಪೊಲೀಸ್ ಉಪನಿರೀಕ್ಷಕರು .

ಈ ನೇಮಕಾತಿ ಆದೇಶ 15 ದಿನಗಳ ಒಳಗಾಗಿ ಅಭ್ಯರ್ಥಿಯು ನೇಮಕಾತಿ ಪ್ರಾಧಿಕಾರಿ ಪೊಲೀಸ್ ಆಯುಕ್ತರು ಮಂಗಳೂರು ಇವರ ಬಳಿ ವರದಿ ಮಾಡಬೇಕು. ನೇಮಕಗೊಂಡವರು ನಿಗದಿತ ಅವಧಿಯೊಳಗಾಗಿ ಹಾಜರಾಗದಿ ದ್ದಲ್ಲಿ ಅಂತವರನ್ನು ಯಾವುದೇ ಸೂಚನೆಯನ್ನು ನೀಡದೆ ಅವರ ನೇಮಕಾತಿ ಆದೇಶವನ್ನು ರದ್ದುಪಡಿಸುವ ಅಂತಿಮ ಅಧಿಕಾರವನ್ನು ನೇಮಕಾತಿ ಪ್ರಾಧಿಕಾರವು ಹೊಂದಿರುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸೆ.10ರಂದು ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X