Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೇಲುವ ಸಿಎನ್ ಜಿ ಸ್ಟೇಷನ್ :...

ತೇಲುವ ಸಿಎನ್ ಜಿ ಸ್ಟೇಷನ್ : ಗಂಗಾನದಿಯಲ್ಲಿ ದೋಣಿಗಳಿಂದಾಗುವ ಮಾಲಿನ್ಯಕ್ಕೆ ಕಡಿವಾಣ

-ಇಬ್ರಾಹಿಂ ಅಡ್ಕಸ್ಥಳ-ಇಬ್ರಾಹಿಂ ಅಡ್ಕಸ್ಥಳ5 March 2026 11:12 PM IST
share
ತೇಲುವ ಸಿಎನ್ ಜಿ ಸ್ಟೇಷನ್ : ಗಂಗಾನದಿಯಲ್ಲಿ ದೋಣಿಗಳಿಂದಾಗುವ ಮಾಲಿನ್ಯಕ್ಕೆ ಕಡಿವಾಣ

ವಾರಣಾಸಿ: ವಾರಣಾಸಿಯ ನಮೋ ಘಾಟ್ ಮತ್ತು‌ ರವಿದಾಸ್ ಘಾಟ್ ನಲ್ಲಿ ಗಂಗಾನದಿಯ ಕಿನಾರೆಯಲ್ಲಿ ಸ್ಥಾಪನೆಗೊಂಡಿರುವ ನೈಸರ್ಗಿಕ ಅನಿಲ್ (ಸಿಎನ್ ಜಿ) ಸ್ಥಾವರಗಳ ಸ್ಥಾಪನೆಯಿಂದಾಗಿ ದೋಣಿಗಳಿಗೆ ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಇಂಧನ ದೊರೆಯುವಂತಾಯಿತು.

ತೇಲುವ ಸಿಎನ್ ಸ್ಟೇಷನ್ ಸ್ಥಾಪನೆಯಿಂದಾಗಿ ಗಂಗಾ ನದಿಯಲ್ಲಿ ಡಿಸೇಲ್ ಇಂಜಿನ್ ದೋಣಿಗಳಿಂದಾಗಿ ಉಂಟಾಗು ತ್ತಿದ್ದ ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ವನ್ನು ಕಡಿಮೆಯಾಗಿದೆ.

ಗೇಲ್ ಇಂಡಿಯಾ ಲಿಮಿಟೆಡ್ ನ ತೇಲುವ ಸಿಎನ್ ಜಿ ಸ್ಟೇಷನ್ ರವಿದಾಸ್ ಘಾಟ್ ನಲ್ಲಿ 2023 ,ನ.23ರಂದು ಆರಂಭಗೊಂಡಿತ್ತು. ನಮೋಘಾಟ್ ನಲ್ಲಿ ಡಿ.2021 ರಲ್ಲಿ ಸಿಎನ್ ಜಿ ಸ್ಟೇಷನ್ ಸ್ಥಾಪನೆಯಾಗಿದ್ದು, ಇದು ದೇಶದ ಮೊದಲ ತೇಲುವ ಸಿಎನ್ ಜಿ ಸ್ಟೇಷನ್ ಆಗಿದೆ. ಹಳೆಯ ಡಿಸೇಲ್ ಇಂಜಿನ್ ಗಳ ಬದಲಿಗೆ ಸಿಎನ್ ಜಿ ಕಿಟ್ ಅಳವಡಿಸುವುದರಿಂದದೋಣಿಯವರು ಶೇ 35ರಿಂದ 40ರಷ್ಟು ಅಧಿಕ ಮೈಲೇಜ್ ಪಡೆಯುತ್ತಿದ್ದಾರೆ. ಡಿಸೇಲ್ ದೋಣಿಗಳಿಂದಾಗಿ ಗಂಗಾನದಿಯಲ್ಲಿ ಆಗುತ್ತಿದ್ದ ಮಾಲಿನ್ಯ ಕಡಿಮೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ವಾರಣಾಸಿಯ ತೇಲುವ ಸಿಎನ್ ಜಿ ಸ್ಟೇಷನ್ ಗಳನ್ನು ಸುಮಾರು 17.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಅಧ್ಯಯನ ಪ್ರವಾಸ ಕೈಗೊಂಡಿರುವ ಕರ್ನಾಟಕದ ಪತ್ರಕರ್ತರು ವಾರಣಾಸಿಯ ತೆಲುವ ಸಿಎನ್ ಜಿ‌ ಸ್ಟೇಷನ್ ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಪ್ರವಾಸ ಆಯೋಜಿಸಿರುವ ಪಿಐಬಿ‌ ಅಧಿಕಾರಿಗಳು ಪತ್ರಕರ್ತರಿಗೆ ಸಹಕಾರ ನೀಡಿದರು.

ವಾರಣಾಸಿ ನಗರ ನಿಗಮದಲ್ಲಿ ನೋಂದಾಯಿತವಾಗಿರುವ ಬಹುತೇಕ ದೋಣಿಗಳನ್ನು ಗೇಲ್ ನ ಸಿಎಸ್ ಆರ್ ಯೋಜನೆಯಡಿ ಸಿಎನ್ ಜಿಗೆ ಪರಿವರ್ತಿಸಲಾಗಿದೆ.

ನಮೋಘಾಟ್ ನ ಸ್ಟೇಷನ್ ನಿಂದ ದಿನಕ್ಕೆ 1000- 1500 ದೋಣಿಗಳಿಗೆ ಮತ್ತು ರವಿದಾಸ್ ಘಾಟ್ ನ ಸ್ಟೇಷನ್ 300-400 ದೋಣಿಗಳಿಗೆ ಇಂಧನ‌ ಪೂರೈಕೆ ಸಾಮಥ್ರ್ಯ ಹೊಂದಿವೆ. ನಮೋಘಾಟ್ ನಿಂದ ನೈಸರ್ಗಿಕ ಇಂಧನವನ್ನು ಜಲ ಮಾರ್ಗದ ಮೂಲಕ ರವಿದಾಸ್ ಘಾಟ್ ಸ್ಟೇಷನ್ ಗೆ ಸಾಗಿಸಲಾಗುತ್ತದೆ. ಈ ಎರಡು ನಿಲ್ದಾಣ ಗಳ ನಿರ್ಮಾಣದ ಯಶಸ್ಸು ದೇಶದ ಇತರ ಭಾಗಗಳಲ್ಲಿ ಇಂತಹ ಸ್ಟೇಷನ್ ನಿರ್ಮಾಣ ಹಾದಿಯಲ್ಲಿ ಚಿಂತನೆ ಮಾಡಿಕೊಟ್ಟಂತಾಗಿದೆ.

share
-ಇಬ್ರಾಹಿಂ ಅಡ್ಕಸ್ಥಳ
-ಇಬ್ರಾಹಿಂ ಅಡ್ಕಸ್ಥಳ
Next Story
X