Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಮನ್ಸ’ ಜಾತಿಯ ಹೆಸರನ್ನು ಪರಿಶಿಷ್ಟ...

‘ಮನ್ಸ’ ಜಾತಿಯ ಹೆಸರನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆ ಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Sept 2026 10:04 PM IST
share
‘ಮನ್ಸ’ ಜಾತಿಯ ಹೆಸರನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆ ಗೆ ಆಗ್ರಹ

ಮಂಗಳೂರು: ‘ಮನ್ಸ’ ಜಾತಿಯ ಹೆಸರನ್ನು ಸರಕಾರ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕು. ಮಂಗಳೂರಿನಲ್ಲಿ ಸೆ.18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತುಲುನಾಡ್ ಮನ್ಸ ಸಮಾಜ ಸೇವಾ ಸಂಘ ಆಗ್ರಹಿಸಿದೆ.

‘ಮನ್ಸ’ ಜಾತಿಯ ಮೂಲ ದಕ್ಷಿಣ ಕನ್ನಡ ಜಿಲ್ಲೆಯಾದರೂ ಸಮುದಾಯದ ಜನರು ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಕೇರಳದ ಕಾಸರಗೋಡು ಹೀಗೆ ಏಳು ಜಿಲ್ಲೆ ಗಳಲ್ಲಿ ನೆಲೆಗೊಂಡಿದ್ದು, ಈ ಸಮುದಾಯದ ಜನಸಂಖ್ಯೆ ಅಂದಾಜು 5 ಲಕ್ಷಕ್ಕೂ ಅಕವಿದೆ. ಆದರೆ, ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇರುವ ಈ ಜಾತಿಯ ಹೆಸರು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದೆ ಬಿಟ್ಟು ಹೋಗಿರುವುದು ಬಹಳ ದುರದೃಷ್ಟಕರ ಸಂಗತಿಯಾಗಿದೆ ಎಂದು ಸಂಘದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ನಮ್ಮ ಜಾತಿಯ ಹೆಸರು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದಿರುವ ಕಾರಣದಿಂದ ನಾವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ‘ಆದಿದ್ರಾವಿಡ’ವೆಂದು, ಮಲೆನಾಡು ಜಿಲ್ಲೆಗಳಲ್ಲಿ ‘ಆದಿಕರ್ನಾಟಕ’ ಎಂದು ನಮ್ಮದಲ್ಲದ ಜಾತಿ ಹೆಸರುಗಳಲ್ಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿದ್ದೇವೆ. ಆದರೆ, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಶತಮಾನಗಳಷ್ಟು ನಮ್ಮ ಸಮುದಾಯವು ಹಿಂದು ಳಿದಿದೆ. ಈ ಕಾರಣಕ್ಕಾಗಿ ನಮ್ಮ ಈ ಮೂಲಜಾತಿ ‘ಮನ್ಸ’ ಹೆಸರನ್ನು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಕಳೆದ ಹಲವಾರು ವರ್ಷಗಳಿಂದ ಸರ್ಕಾರಕ್ಕೆ ಸತತ ಮನವಿಗಳನ್ನು ಸಲ್ಲಿಸುತ್ತಾ ಬಂದಿ ದ್ದರೂ, ಇದಕ್ಕೆ ಯಾವುದೇ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳದೇ ಇರುವುದು ಖೇದಕರ ಸಂಗತಿಯಾಗಿದೆ ಎಂದರು.

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯ ಆದೇಶ ಬಂದ ಬಳಿಕ ನಮ್ಮ ಸಮುದಾಯಕ್ಕೆ ಬಹಳ ದೊಡ್ಡ ಅನ್ಯಾಯ ವಾಗಿದೆ. ಒಳಮೀಸಲಾತಿ ಆಯೋಗದ ಆದೇಶದಲ್ಲಿ ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆ ಗೊಂಡಿರದ ಅಸ್ಪೃಶ್ಯ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ನಿಯಮಾನುಸಾರ ಕ್ರಮ ಕೈಗೊಂಡು ಎಲ್ಲಾ ಜಾತಿಗಳಿಗೂ ಸೂಕ್ತ ಪ್ರಾತಿನಿಧ್ಯ ನೀಡಬೇಕು ಎಂದು ಆದೇಶಿಸಲಾಗಿತ್ತು. ಆದರೆ ಸರಕಾರವು ಪರಿಶಿಷ್ಟ ಜಾತಿಗಳಲ್ಲೇ ಕೆಲವು ಬಲಿಷ್ಠ ಜಾತಿಗಳ ಪ್ರಭಾವಕ್ಕೊಳಗಾಗಿಯೋ ಎಂಬಂತೆ ಒಳಮೀಸಲಾತಿ ಜಾರಿಯ ಆದೇಶ ಮಾಡಿರುತ್ತದೆ. ಇದರಿಂದ ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಿರುವ ನಮ್ಮಂತಹ ಜಾತಿಗಳಿಗೆ ಮಾತ್ರವಲ್ಲ, ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಹೆಸರು ಇರುವ ನಮ್ಮ ಜಿಲ್ಲೆಯ ಇತರ ಪರಿಶಿಷ್ಟ ಜಾತಿಗಳಿಗೂ ಅನ್ಯಾಯವಾಗುತ್ತಿದೆ ಎಂದರು.

ಮನ್ಸ ಜಾತಿಯ ಹೆಸರನ್ನು ಸರ್ಕಾರದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತಾಗಲು, ಈ ಜಾತಿಯ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಕಡತ ತಯಾರಾಗಿದ್ದರೂ ಕೆಲವೊಂದು ಪ್ರಭಾವೀ ಜಾತಿಗಳ ಮತ್ತು ಕೆಲವೊಂದು ಸಮಾಜಘಾತುಕರ ಒತ್ತಡದಿಂದ ಸಂಬಂಸಿದ ಇಲಾಖೆಯ ಸಚಿವರು ಸದ್ರಿ ಆದೇಶಕ್ಕೆ ಸಹಿ ಹಾಕದೆ ನೆನೆಗುದಿಗೆ ಬಿದ್ದಿದೆ ಎಂದರು.

ಸಂಘದ ಗೌರವಾಧ್ಯಕ್ಷ ಎಂ. ಶಾಂತಾರಾಮ್, ಅಧ್ಯಕ್ಷ ವೆಂಕಣ್ಣ ಕೊಯ್ಯೂರು, ಉಪಾಧ್ಯಕ್ಷ ಹರಿಯಪ್ಪ ಮುತ್ತೂರು, ಪ್ರಧಾನ ಕಾರ್ಯದರ್ಶಿ ಉದಯ ಗೋಳಿಯಂಗಡಿ, ಸಂಘಟನಾ ಕಾರ್ಯದರ್ಶಿ ಎಂ. ರಮೇಶ್ ಬೋಷ್‌ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X