Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೋಗಿಬೆಟ್ಟು: ಮೆಗಾ ಮೆಡಿಕಲ್ ಕ್ಯಾಂಪ್...

ಜೋಗಿಬೆಟ್ಟು: ಮೆಗಾ ಮೆಡಿಕಲ್ ಕ್ಯಾಂಪ್ ನಲ್ಲಿ 552 ಮಂದಿಯ ಆರೋಗ್ಯ ತಪಾಸಣೆ; 101 ಕನ್ನಡಕ ವಿತರಣೆ

ವಾರ್ತಾಭಾರತಿವಾರ್ತಾಭಾರತಿ16 Feb 2025 9:35 PM IST
share
ಜೋಗಿಬೆಟ್ಟು: ಮೆಗಾ ಮೆಡಿಕಲ್ ಕ್ಯಾಂಪ್ ನಲ್ಲಿ 552 ಮಂದಿಯ ಆರೋಗ್ಯ ತಪಾಸಣೆ; 101 ಕನ್ನಡಕ ವಿತರಣೆ

ಉಪ್ಪಿನಂಗಡಿ: ಸಮೀಪದ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ವಠಾರದಲ್ಲಿ ರವಿನುವಾರ ನಡೆದ ಮೆಗಾ ಮೆಡಿಕಲ್ ಕ್ಯಾಂಪಲ್ಲಿ 552 ಫಲಾನುಭವಿಗಳ ತಪಾಸಣೆ ನಡೆಸಿ ಅವರಿಗೆ ಸೂಕ್ತವಾದ ಸಲಹೆ, ಔಷಧಿ ವಿತರಿಸಲಾಯಿತು. 101 ಮಂದಿಗೆ ಉಚಿತ ಕನ್ನಡಕ ನೀಡಲಾಯಿತು.

ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್, ರಿಫಾಯಿ ಜುಮಾ ಮಸೀದಿ ಜೋಗಿಬೆಟ್ಟು, ಖುವ್ವತುಲ್ ಇಸ್ಲಾಂ ಯಂಗ್ ಮೆನ್ಸ್ ಎಸೋಸಿಯೇಶನ್ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಬೃಹತ್ ಆರೋಗ್ಯ ಶಿಬಿರದಲ್ಲಿ ದೇರಳಕಟ್ಟೆ ಯೇನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರ ತಂಡ ತಪಾಸಣೆ ನಡೆಸಿತು. ಬಿಸಿರೋಡ್ ಲೈಫ್ ಲೈನ್ ಹೆಲ್ತ್ ಕೇರ್ ಪ್ಲಸ್ ಹಾಗೂ ಪರ್ಲ್ ಸಿಟಿ ಲ್ಯಾಬೊರೇಟರಿ ಸಹಭಾಗಿತ್ವ ನೀಡಿತು.

ಮಸೀದಿ ಖತೀಬ್ ಖಲಂದರ್ ಮದನಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಶಿಬಿರವನ್ನು ಎಂ.ಫ್ರೆಂಡ್ಸ್ ಕಾರ್ಯಾಧ್ಯಕ್ಷ ಸುಜಾಹ್ ಮಹಮ್ಮದ್ ಉದ್ಘಾಟಿಸಿದರು. ಮಸೀದಿ ಅಧ್ಯಕ್ಷ ಅಬೂಬಕರ್ ಪುತ್ತು ಅಧ್ಯಕ್ಷತೆ ವಹಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ರೈತಬಂಧು ಮಾಲಕ ಶಿವಶಂಕರ ನಾಯಕ್, ಫ್ರೆಂಡ್ಸ್ ಫಾರ್ ಪೂವರ್ ಮುಖ್ಯಸ್ಥ ಮಹಮ್ಮದ್ ಕಳವಾರ್, ಡಾ.ವಿನೀತಾ ಯೇನಪೋಯ, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ನವೀನ್ ಬ್ರ್ಯಾಗ್ಸ್, ಮಾಜಿ ಅಧ್ಯಕ್ಷೆ ಅನುರಾಧಾ ಶೆಟ್ಟಿ, ಜಮೀಯ್ಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗುಣಕರ ಅಗ್ನಾಡಿ, ಎಂ.ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಆರಿಫ್ ಪಡುಬಿದ್ರಿ, ಕೋಶಾಧಿಕಾರಿ ಝುಬೈರ್ ಬುಳೇರಿಕಟ್ಟೆ, ಉಪಾಧ್ಯಕ್ಷ ಡಾ. ಮುಬಶ್ಶಿರ್, ಇಳಂತಿಲ ಪಂಚಾಯತ್ ಸದಸ್ಯ ಯೂಸುಫ್ ಪೆದಮಳೆ, ರೋಯಲ್ ಗ್ರೂಪಿನ ಕೆಎಸ್ ರಾಝಿಕ್, ಖುವ್ವತುಲ್ ಇಸ್ಲಾಂ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಎಂ.ಜಿ. ಅಶ್ರಫ್, ನೇತ್ರಾವತಿ ಆಟೋ ಚಾಲಕರ ಸಂಘದ ಅಧ್ಯಕ್ಷ ಫಾರೂಕ್ ಝಿಂದಗಿ, ಬನ್ನೆಂಗಳ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಹಮ್ಮದ್ ಕುಂಞಿ, ಮಸೀದಿ ಕಾರ್ಯದರ್ಶಿ ಜಾಫರ್, ಉಪಾಧ್ಯಕ್ಷ ಯಾಕೂಬ್ ಹುಸೈನ್ ಅಗ್ನಾಡಿ, ಬ್ಯಾರಿ ಅಕಾಡೆಮಿ ಸದಸ್ಯ ಅಬೂಬಕರ್ ಅನಿಲಕಟ್ಟೆ, ಅಬ್ಬಾಸ್ ಹಾಜಿ ಜೋಗಿಬೆಟ್ಟು, ಪರ್ಲ್ ಸಿಟಿ ಲ್ಯಾಬ್ ನ ಸಲೀಮ್, ಇಬ್ರಾಹಿಂ ಅಗ್ನಾಡಿ, ಉಮರ್ ಯು.ಎಸ್. ವೆಜಿಟೇಬಲ್ ಉಪ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು.

ಡಾ. ಆಶಿಕಾ ಆಯಿಷಾ ಫರ್ಹಾನಾ ಮಠ ಮಹಿಳೆಯರಿಗೆ ಆರೋಗ್ಯ ಮಾಹಿತಿ ನೀಡಿದರು. ಎಂ.ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ರಶೀದ್ ವಿಟ್ಲ ಸ್ವಾಗತಿಸಿದರು. ಯೇನಪೋಯ ಸಂಪರ್ಕಧಿಕಾರಿ ಅಬ್ದುಲ್ ರಝಾಕ್ ಶಿಬಿರದ ಮಾಹಿತಿ ನೀಡಿದರು.

ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಉಪ್ಪಿನಂಗಡಿ, ನೇತ್ರಾವತಿ ಆಟೋ ಚಾಲಕ ಮಾಲಕರ ಸಂಘ, ಹಾಲು ಉತ್ಪಾದಕರ ಸಹಕಾರಿ ಸಂಘ ಬನ್ನೆಂಗಳ, ಎಸ್.ಡಿ.ಎಂ.ಸಿ. ಸರಕಾರಿ ಶಾಲೆ ಬನ್ನೆಂಗಳ, ಜಿಸಿಸಿ ಜೋಗಿಬೆಟ್ಟು ಶಿಬಿರಕ್ಕೆ ಸಹಯೋಗ ನೀಡಿತು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X