Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಜ್ಜಾವರ| ಗೋಡೌನ್‍ನಿಂದ 12 ಕ್ವಿಂಟಾಲ್...

ಅಜ್ಜಾವರ| ಗೋಡೌನ್‍ನಿಂದ 12 ಕ್ವಿಂಟಾಲ್ ಅಡಕೆ ಕಳವು: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ12 Sept 2025 10:42 PM IST
share
ಅಜ್ಜಾವರ| ಗೋಡೌನ್‍ನಿಂದ 12 ಕ್ವಿಂಟಾಲ್ ಅಡಕೆ ಕಳವು: ಪ್ರಕರಣ ದಾಖಲು

ಅಜ್ಜಾವರ: ಗೋಡೌನ್‍ನಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 12 ಕ್ವಿಂಟಾಲ್ ಅಡಕೆ ಕಳವಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜ್ಜಾವರದ ಮಹಮ್ಮದ್ ರಫೀಕ್ ಎಸ್.ಡಿ. ಅವರು ತಮ್ಮ ಜಮೀನಿನಲ್ಲಿ ಬೆಳೆದ ಅಡಕೆಗಳನ್ನು ಬಯಂಬು ಭಾಸ್ಕರ ರಾವ್ ಎಂಬವರ ಕಟ್ಟಡದಲ್ಲಿ ಕಳೆದ ಎರಡು ವರ್ಷಗಳಿಂದ ದಾಸ್ತಾನು ಮಾಡುತ್ತಿದ್ದು, ಇತ್ತೀಚೆಗೆ ದಾಸ್ತಾನು ಇಟ್ಟಿರುವ ಅಡಕೆಗಳನ್ನು ಸುಲಿದು ಗೋಣಿ ಚೀಲದಲ್ಲಿ ಕಟ್ಟಿ ದಾಸ್ತಾನು ಇರಿಸಿದ್ದರು. ರಫೀಕ್ ಅವರು ಕಾಸರಗೋಡು ಮನೆಗೆ ಹೋಗಿದ್ದು ಸೆ.12ರ ರಾತ್ರಿ 3 ಗಂಟೆಗೆ ಮನೆಯ ಜೀಪು ಡ್ರೈವರ್ ಹಸೈನಾರ್ ಅವರು ರಫೀಕ್ ಅವರಿಗೆ ಫೋನ್ ಮಾಡಿ ಗೋಡಾನ್‍ನಿಂದ ಯಾರೋ ಕಳ್ಳರು ಅಡಕೆ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ರಫೀಕ್ ಅವರ ತಂದೆಯವರು ಮನೆಯಿಂದ ಹೊರಗೆ ಬಂದು ನೋಡಿದಾಗ ವಾಹನದಲ್ಲಿ ಅಲ್ಲಿಂದ ಕಳ್ಳರು ಪರಾರಿಯಾಗಿ ದ್ದಾರೆ. ರಫೀಕ್ ಅವರು ಕೂಡಲೇ ಕಾಸರಗೋಡಿನಿಂದ ಹೊರಟು ಅಜ್ಜಾವರಕ್ಕೆ ಬಂದು ಅಡಕೆ ದಾಸ್ತಾನು ಇರಿಸಿದ್ದ ಗೋಡಾನ್‍ಗೆ ಹೋಗಿ ನೋಡಿದಾಗ ಅಡಕೆ ಗೋಡಾನ್‍ನ ಬಾಗಿಲು ಒಳಗಡೆ ತೆರೆದುಕೊಂಡಿದ್ದು ದಾಸ್ತಾನು ಇರಿಸಿದ್ದ ಸುಮಾರು 33 ಕ್ವಿಂಟಾಲ್ ಅಡಕೆ ಪೈಕಿ 12 ಕ್ವಿಂಟಾಲ್ ಅಡಕೆ ಕಡಿಮೆ ಇರುವುದು ಕಂಡು ಬಂದಿದೆ. ದಾಸ್ತಾನು ಕೊಠಡಿಯ ಬಾಗಿಲನ್ನು ದೂಡಿ ಒಳ ಪ್ರವೇಶಿಸಿ ಕಳವು ಮಾಡಿಕೊಂಡು ಹೋಗಿದ್ದು, ಕಳ್ಳತನವಾಗಿರುವ ಅಡಕೆಯ ಅಂದಾಜು ಬೆಲೆ ರೂ. 5,00,000/- ಆಗಬಹುದು ಎಂದು ಅಂದಾಜಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X