Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಳ್ವಾಸ್ ಕಾಲೇಜು ಮೂಡಬಿದ್ರೆ, ಪೂರ್ಣ...

ಆಳ್ವಾಸ್ ಕಾಲೇಜು ಮೂಡಬಿದ್ರೆ, ಪೂರ್ಣ ಪ್ರಜ್ಞಾ ಕಾಲೇಜು ಉಡುಪಿ, ವಿವೇಕಾನಂದ ಕಾಲೇಜು ಪುತ್ತೂರು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತ ಸ್ಥಾನಮಾನ

ಮಂಗಳೂರು ವಿ.ವಿ.ಶೈಕ್ಷಣಿಕ ಮಂಡಳಿ ಸಭೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ4 Oct 2023 3:28 PM IST
share
ಆಳ್ವಾಸ್ ಕಾಲೇಜು ಮೂಡಬಿದ್ರೆ, ಪೂರ್ಣ ಪ್ರಜ್ಞಾ ಕಾಲೇಜು ಉಡುಪಿ, ವಿವೇಕಾನಂದ ಕಾಲೇಜು ಪುತ್ತೂರು ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತ ಸ್ಥಾನಮಾನ

ಮಂಗಳೂರು, ಅ.4;ಆಳ್ವಾಸ್ ಕಾಲೇಜು ಮೂಡಬಿದ್ರೆ, ಪೂರ್ಣ ಪ್ರಜ್ಞಾ ಕಾಲೇಜು ಉಡುಪಿ, ವಿವೇಕಾನಂದ ಕಾಲೇಜು ನೆಹರೂ ನಗರ ಪುತ್ತೂರು ವಿದ್ಯಾಸಂಸ್ಥೆ ಗಳಿಗೆ ಸ್ವಾಯತ್ತ ಸ್ಥಾನಮಾನ ನೀಡಲು ಶೈಕ್ಷಣಿಕ ಮಂಡಳಿ ಸಭೆ ಅನುಮೋದಿಸಿದೆ ಎಂದು ಕುಲಪತಿ ಪ್ರೊ.ಜಯರಾಜ್ ಅಮೀನ್ ತಿಳಿಸಿದ್ದಾರೆ.

ಮಂಗಳೂರು ವಿಶ್ವ ವಿದ್ಯಾನಿಲಯದ ‌ರಾಣಿ ಅಬ್ಬಕ್ಕ ಸಭಾಂಗಣದಲ್ಲಿಂದು ಹಮ್ಮಿ ಕೊಂಡಿದ್ದ 2023-24 ನೇ ಸಾಲಿನ ದ್ವಿತೀಯ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾ ಡುತ್ತಿದ್ದರು.

ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜಿತ ಅರ್ಹ ಕಾಲೇಜುಗಳಿಗೆ ಸ್ವಾಯತ್ತ ಸ್ಥಾನಮಾನ ನೀಡುವ ಹಿನ್ನಲೆ ಯಲ್ಲಿ ಮೂರು ಶಿಕ್ಷಣ ಸಂಸ್ಥೆ ಗಳಿಗೆ ಈ ಸ್ಥಾನ ಮಾನ ನೀಡಲು ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ಮಂಡಿಸಿ ಅನುಮೋದಿ ಸಲಾಯಿತು ಮತ್ತು ಈ ಬಗ್ಗೆ ಸರಕಾರಕ್ಕೆ ವರದಿ ಕಳುಹಿಸಲು ನಿರ್ಧರಿಸಲಾಯಿತು.

ಮಂಗಳೂರು ವಿಶ್ವ ವಿದ್ಯಾನಿಲಯದ ಪದವಿ ಕಾರ್ಯ ಕ್ರಮಗಳಲ್ಲಿ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ ವನ್ನು ಪ್ರಾರಂಭಿಸಲು ಧ್ಯಾನ್ ಚಂದ್ ಅಕಾಡೆಮಿ ಕಲಾಟ್ರಸ್ಟ್ ಇವರಿಂದ ಸ್ವೀಕರಿಸಲಾದ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚನೆಯ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ 2000ರ ಮಾದರಿಯಲ್ಲಿ ಪಠ್ಯ ಕ್ರಮ ರೂಪಿಸಿ ಕಲಾ ನಿಕಾಯದ ಅನು ಮೋದನೆ ಪಡೆದು ಇಂದು ನಡೆದ ಶೈಕ್ಷಣಿಕ ಮಂಡಳಿಯ ಸಭೆಗೆ ಮಂಡಿಸಿದ ಬಳಿಕ ಸಭೆ ಅನುಮೋದಿಸಿತು.

ಶೈಕ್ಷಣಿಕ ವರ್ಷ 2023-24ನೆ ಸಾಲಿಗೆ ಅಳವಡಿಸಬೇಕಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ 2000ದ ಪ್ರಕಾರ ಅಧ್ಯಯನ ಮಂಡಳಿ ತಯಾರಿಸಿರುವ ಪದವಿ ಪಠ್ಯ ಕ್ರಮ ಗಳಿಗೆ ಸಭೆ ಅನುಮೋದಿಸಿತು.

ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದ ಯ ಬಾರ್ಕೂರ್ ಅವರ ನಿಧನಕ್ಕೆ ಮೌನ ಪ್ರಾರ್ಥನೆ ಯ ಮೂಲಕ ಸಂತಾಪ ಸೂಚಿಸ ಲಾಯಿತು.

ಸಭೆಯವೇದಿಕೆಯಲ್ಲಿ ಮಂಗಳೂರು ವಿವಿ ಕುಲಸಚಿವ ರಾಜು ಕೆ, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜು ಚಲ್ಲಣ್ಣ ನವರ್, ಹಣಕಾಸು ಅಧಿಕಾರಿ ಪ್ರೊ.ವೈ. ಸಂಗಪ್ಪ ಉಪಸ್ಥಿತ ರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X