Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಜ್ಪೆ: ಆ.15ರಂದು ಹಾಜಿ ಬಿ.ಎಚ್.‌...

ಬಜ್ಪೆ: ಆ.15ರಂದು ಹಾಜಿ ಬಿ.ಎಚ್.‌ ಉಮ್ಮರಬ್ಬ ಚಾರಿಟೇಬಲ್‌ ಟ್ರಸ್ಟ್‌ ಉದ್ಘಾಟನೆ

ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ14 Aug 2024 10:45 PM IST
share

ಬಜ್ಪೆ: ಹಾಜಿ ಬಿ.ಎಚ್.‌ ಉಮ್ಮರಬ್ಬ ಚಾರಿಟೇಬಲ್‌ ಟ್ರಸ್ಟ್‌ ನ ಉದ್ಘಾಟನೆ ಮತ್ತು ಬಜ್ಪೆ ಝಾರ ಸೆಂಟರ್‌ ನಲ್ಲಿ ರೂಪುಗೊಂಡಿರುವ ಹವಾನಿಯಂತ್ರಿತ ಇಸ್ತಿರಾ ಬ್ಯಾಂಕ್ವೆಟ್‌ ಹಾಲ್‌ ನ ಶುಭಾರಂಭದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಬೃಹತ್‌ ರಕ್ತದಾನ ಶಿಬಿರವು ಆ.15ರ ಬೆಳಗ್ಗೆ ಕಿನ್ನಿಪದವು ಗ್ಯಾಸ್‌ ಪಂಪ್‌ ಬಳಿ ನಡೆಯಲಿದೆ.

ಹಾಜಿ ಬಿ.ಎಚ್.‌ ಉಮ್ಮರಬ್ಬ ಚಾರಿಟೇಬಲ್‌ ಟ್ರಸ್ಟ್‌ ನ ಉದ್ಘಾಟನೆ ಮತ್ತು ಬಜ್ಪೆ ಝಾರ ಸೆಂಟರ್‌ ಶುಭಾರಂಭ ಕಾರ್ಯಕ್ರಮವು ಬೆಳಗ್ಗೆ 8.30ಕ್ಕೆ ಜರುಗಲಿದ್ದು, 9ಗಂಟೆಯಿಂದ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಕಟೀಲು ಲೈಫ್ಲೈನ್‌ ಹೆಲ್ತ್‌ ಕೇರ್‌ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ, ಕಣ್ಣಿನ ತಪಾಸಣಾ ಶಿಬಿರ ಹಾಗೂ ಬೃಹತ್‌ ರಕ್ತದಾನ ಶಿಬಿರವು ನಡೆಯಲಿದೆ.

ಶಿಬಿರದಲ್ಲಿ ನರರೋಗ ತಜ್ಞ ಡಾ. ರಕ್ಷಿತ್‌ ಕೆದಂಬಾಡಿ, ಸಾಮಾನ್ಯ ವೈದ್ಯರಾದ ಡಾ. ಶಿಹಾಬ್‌ ಹಸನ್‌, ಡಾ. ಆಲಂ ನವಾಝ್‌, ಮಕ್ಕಳ ತಜ್ಞ ವೈದ್ಯ ಡಾ. ಬಾಶಿತ್‌, ಮೂತ್ರಪಿಂಡ ತಜ್ಞ ಡಾ. ಅಶ್ವಿನ್‌, ಮೂಳೆ ತಜ್ಞರಾದ ಡಾ. ಕೆಲ್ವಿನ್‌ ಫೆರ್ನಾಂಡಿಸ್‌, ಡಾ. ಸಫ್ವಾನ್‌, ಕಣ್ಣಿನ ತಜ್ಞ ವೈದ್ಯ ಡಾ. ಕೀರ್ತನ್‌ ರಾವ್‌, ಸ್ತ್ರೀರೋಗ ತಜ್ಞರಾದ ಡಾ. ಜೆಸ್ಸಿ ಮರಿಯ ಡಿಸೋಜ, ಡಾ. ಆಯಿಶಾ ಸಫೂರ, ಚರ್ಮರೋಗ ತಜ್ಞೆ ಡಾ. ಆಶ್ಮಿಯಾ ಅಬ್ದುಲ್‌ ರಝಾಕ್‌, ಹೋಮಿಯೋಪತಿ ವೈದ್ಯರಾದ ಡಾ. ಆಯಿಶಾ ಫೈರೋಝ ಮೊದಲಾದ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X