Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ: ನಾಯರ್ ಮೂಲೆ ಕುಟುಂಬ ಸಂಗಮ...

ಬಂಟ್ವಾಳ: ನಾಯರ್ ಮೂಲೆ ಕುಟುಂಬ ಸಂಗಮ “ಒತ್ತೊರುಮ-2025”

ವಾರ್ತಾಭಾರತಿವಾರ್ತಾಭಾರತಿ26 Feb 2025 8:15 AM IST
share
ಬಂಟ್ವಾಳ: ನಾಯರ್ ಮೂಲೆ ಕುಟುಂಬ ಸಂಗಮ “ಒತ್ತೊರುಮ-2025”

ಬಂಟ್ವಾಳ: ನಾಯರ್ ಮೂಲೆ ಕುಟುಂಬದ ವಾರ್ಷಿಕ ಕುಟುಂಬ ಸಂಗಮ “ಒತ್ತೊರುಮ - 2025” ಕಾರ್ಯಕ್ರಮವು ತಾಲೂಕಿನ ಮಾಣಿಲ ಗ್ರಾಮದ ಮರ್ಹೂಂ ಆಮು ಹಾಜಿ ನಾಯರ್‌ಮೂಲೆ ಅವರ ಮನೆಯಂಗಳದಲ್ಲಿ ನಡೆಯಿತು.

ನಾಯರ್ ಮೂಲೆ ಫ್ಯಾಮಿಲಿ ಅಸೋಸಿಯೇಷನ್ ಆಯೋಜಿಸಿದ್ದ ಕುಟುಂಬ ಸಂಗಮದಲ್ಲಿ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತರುವ ಮೂಲಕ ಪಾರಂಪರಿಕ ಸ್ವಾದದ ಫುಡ್ ಫೆಸ್ಟ್ ಆಯೋಜಿಸಲಾಗಿತ್ತು. ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಒಪ್ಪನ, ದಫ್ಫ್, ಹಾಡು, ಡಾನ್ಸ್ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮಸೀದಿ ನಿರ್ಮಾಣಕ್ಕೆ ಕುಟುಂಬದಿಂದ ಸುಮಾರು 7 ಲಕ್ಷ ರೂಪಾಯಿಯ ಸಹಾಯ ಧನದ ಚೆಕ್ ವಿತರಿಸಲಾಯಿತು.

ನಿವೃತ್ತ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಬದ್ರುದ್ದೀನ್ ಎಂ ಎನ್, ಕರ್ನಾಟಕದ ಪ್ರಭಾವಿ 100 ಮಹಿಳೆಯರಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟ ಡಾ.ಸಲ್ಮಾ ಸುಹಾನಾ‌, SSLC ಯಲ್ಲಿ ಶೇಕಡಾ 100 ಅಂಕ ಪಡೆದ ಶಾಝಿನ್ ಅಬ್ದುಲ್ ರಝಾಕ್, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉನ್ನತ ರ‍್ಯಾಂಕ್‌ ಪಡೆದು ಉಚಿತ ಮೆಡಿಕಲ್ ಸೀಟ್ ಗಿಟ್ಟಿಸಿಕೊಂಡ ಖದೀಜ ಸೇರಿದಂತೆ ಕುಟುಂಬದಲ್ಲಿ ಸಾಧನೆ ಮಾಡಿದ ಸುಮಾರು 28 ಮಂದಿಯನ್ನು “ಮರ್ಹೂ ಮೊಯಿದೀನ್ ಕುಟ್ಟಿ ಹಾಜಿ & ಬೀಫಾತಿಮಾ ಹಜ್ಜುಮ್ಮಾ ಲುಮಿನರಿ ಅವಾರ್ಡ್” ಕೊಡುವ ಮುಖಾಂತರ ಸನ್ಮಾನಿಸಲಾಯಿತು.

SSLC -PUC ನಲ್ಲಿ ಶೇಕಡಾ 90 ಕ್ಕೆ ಮೇಲ್ಪಟ್ಟ ಅಂಕ ಪಡೆದವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ 70% ಗಿಂತ ಮೇಲ್ಪಟ್ಟ ಅಂಕ ಪಡೆದವರು, ಪೋಸ್ಟ್ ಗ್ರಾಜುವೇಷನ್ ಪೂರ್ತಿ ಮಾಡಿದವರು, ವಿಶೇಷ ಪ್ರಶಸ್ತಿ ಪಡೆದವರು ಎಂಬಿತ್ಯಾದಿ ಅತ್ಯುನ್ನತ ಸಾಧನೆ ಮಾಡಿದವರನ್ನ ಮಾತ್ರ ಈ ಪ್ರಶಸ್ತಿಗೆ ಪರಿಗಣಿಸಲಾಗಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಟುಂಬದ ಹಿರಿಯರಾದ ಕಾಯಿಞ್ಞಿ ಹಾಜಿ, ಕೇಂದ್ರ ಸರಕಾರದ ನಿವೃತ ಅಧಿಕಾರಿ ಇಬ್ರಾಹಿಂ ಹಾಜಿ, ಡಾ.ಉಮರ್, ನಿವೃತ್ತ ಡಿಸ್ಟ್ರಿಕ್ಟ್ ಜಡ್ಜ್ & ಕರ್ನಾಟಕ ಸ್ಟೇಟ್ ಅಡ್ಮಿನಿಸ್ಟ್ರೇಟಿವ್ ಟ್ರೈಬುನಲ್ ನ್ಯಾಯಾಧೀಶರಾದ ಮೂಸಕುಞ್ಞಿ ನಾಯರ್ ಮೂಲೆ ಮತ್ತು ಮರಿಯಮ್ಮ ಹಜ್ಜುಮ್ಮ ಮದನೋಡಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X