Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂಗಳೂರು: ಪತ್ನಿಯನ್ನು ಕೊಂದು ...

ಬೆಂಗಳೂರು: ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಬೆಳ್ತಂಗಡಿಯ ಯುವಕ

ವಾರ್ತಾಭಾರತಿವಾರ್ತಾಭಾರತಿ15 Aug 2026 12:28 PM IST
share
ಬೆಂಗಳೂರು: ಪತ್ನಿಯನ್ನು ಕೊಂದು  ಆತ್ಮಹತ್ಯೆ  ಮಾಡಿಕೊಂಡ ಬೆಳ್ತಂಗಡಿಯ ಯುವಕ

ಬೆಳ್ತಂಗಡಿ: ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ 14 ರಂದು ನಡೆದಿದೆ.

ಮೃತರನ್ನು ಪದ್ಮಾವತಿ (29) ಹಾಗೂ ಸುಮಂತ್ ಜೈನ್ (32) ಎಂದು ಗುರುತಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಗೆ ಗ್ರಾಮದ ಎಳನೀರು ನಿವಾಸಿಯಾಗಿರುವ ಸುಮಂತ್ ಸಿವಿಲ್‌ ಎಂಜಿನಿಯ‌ರ್ ಆಗಿದ್ದರು. ಪದ್ಮಾವತಿ ವೈಟ್ ಫೀಲ್ಡ್ ಸಮೀಪದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.

ಕಳೆದ ರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿರುವುದಾಗಿಯೂ ತಿಳಿದು ಬಂದಿದೆ

ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ ಎನ್ನಲಾಗಿದ್ದು ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮಾಹಿತಿ ಲಭ್ಯವಾಗಿದೆ.

ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೂರು ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ನಿನ್ನೆ ದಂಪತಿ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು ಗಲಾಟೆ ವಿಕೋಪಕ್ಕೆ ತಿರುಗಿದಾಗ ಕೊಲೆ ಪ್ರಕರಣ‌ ನಡೆದಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಮನೆಯಲ್ಲಿ ಪೊಲೀಸರು, ಸೊಕೋ ತಂಡದಿಂದ ಪರಿಶೀಲನೆ ನಡೆದಿದ್ದು ಮೃತದೇಹಗಳ ಮಹಜರು ಹಾಗೂ ಮರಣೋತ್ತರ ಪರೀಕ್ಷೆಗಳು ಇನ್ನಷ್ಟೆ ನಡೆಯಬೇಕಾಗಿದೆ ಎಂದು ತಿಳಿದು ಬಂದಿದೆ

Tags

BelthangadysuicideMurder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X