Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮರಣ ದೃಢೀಕರಣ ಪತ್ರಕ್ಕಾಗಿ ಲಂಚದ ಬೇಡಿಕೆ;...

ಮರಣ ದೃಢೀಕರಣ ಪತ್ರಕ್ಕಾಗಿ ಲಂಚದ ಬೇಡಿಕೆ; ಚೇಳ್ಯಾರು ಗ್ರಾಮದ VA ಲೋಕಾಯುಕ್ತ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ24 Nov 2023 3:19 PM IST
share
ಮರಣ ದೃಢೀಕರಣ ಪತ್ರಕ್ಕಾಗಿ ಲಂಚದ ಬೇಡಿಕೆ; ಚೇಳ್ಯಾರು ಗ್ರಾಮದ VA ಲೋಕಾಯುಕ್ತ ಬಲೆಗೆ

ಮಂಗಳೂರು, ನ.24: ಮರಣ ದೃಢೀಕರಣಕ್ಕಾಗಿ ಲಂಚದ ಪಡೆಯುತ್ತಿದ್ದ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ VA ಲೋಕಾಯುಕ್ತ ಪೊಲೀಸರಿಗೆ ಶುಕ್ರವಾರ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಮರಣ ದೃಢೀಕರಣ ಪತ್ರಕ್ಕಾಗಿ ದೂರುದಾರರಿಂದ 13,000 ರೂ. ಲಂಚ ಪಡೆದ ಆರೋಪದಲ್ಲಿ ಚೇಳ್ಯಾರು ಗ್ರಾಮದ VA (ಗ್ರಾಮ ಆಡಳಿತ ಅಧಿಕಾರಿ) ವಿಜಿತ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ, ಲಂಚದ ಹಣ ವಶಪಡಿಸಿಕೊಂಡಿ ದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಲೋಕಾಯುಕ್ತ ಎಸ್ಪಿ ಸಿ.ಎ. ಸೈಮನ್ ತಿಳಿಸಿದ್ದಾರೆ.

ಪ್ರಕರಣದ ವಿವರ:

ದೂರುದಾರರು ತನ್ನ ತಾಯಿಯ ಹೆಸರಿನಲ್ಲಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ 42 ಸೆಂಟ್ಸ್ ಜಮೀನಿನಲ್ಲಿ 5 ಸೆಂಟ್ಸ್ ಜಮೀನನ್ನು ಮಾರಾಟಕ್ಕೆ ತೀರ್ಮಾನಿಸಿದ್ದರು. ಈ ಬಗ್ಗೆ ದಾಖಲಾತಿಗಾಗಿ ಅಜ್ಜನ ಮರಣ ಪ್ರಮಾಣ ಪತ್ರ ಹಾಗೂ ಸಂತತಿ ನಕ್ಷೆ ಮಾಡುವಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಿಳಿಸಲಾಗಿತ್ತು.

ಸೆಪ್ಟಂಬರ್‌ ನಲ್ಲಿ ಚೇಳ್ಯಾರು ಗ್ರಾಮಕರಣಿಕರ ಕಚೇರಿಗೆ ಅಜ್ಜನ ಮರಣದ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ದೂರುದಾರರು ಕಚೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರೂ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ನ. 20ರಂದು ಗ್ರಾಮ ಆಡಳಿತ ಅಧಿಕಾರಿಯ ಮೊಬೈಲ್ ನಂಬರಿಗೆ ಕರೆ ಮಾಡಿ ಮಾತನಾಡಿದಾಗ ದೃಢೀಕರಣ ಪತ್ರ ಸಿದ್ಧವಿದೆ. 15,000 ರೂ. ತರುವಂತೆ ತಿಳಿಸಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲ ಎಂದಾಗ ನಾಳೆ ಕೊಡಿ ಎಂದು ತಿಳಿಸಿದ್ದರು.

ನ. 22ರಂದು ದೂರುದಾರರು ಚೇಳ್ಯಾರು ಗ್ರಾಮ ಕರಣಿಕರ ಕಚೇರಿಗೆ ಹೋಗಿ ಗ್ರಾಮ ಆಡಳಿತ ಅಧಿಕಾರಿ ಬಳಿ ಮಾತನಾಡಿದಾಗ, ಮರಣ ದೃಢೀಕರಣ ಪತ್ರ ನೀಡಲು 15,000 ರೂ. ನಾಡಕಚೇರಿಗೆ ಬಂದು ಪಾವತಿಸಬೇಕು ಎಂದು ಬೇಡಿಕೆ ಇಟ್ಟಿದ್ದರು. ಸ್ವಲ್ಪ ಹಣ ಕಡಿಮೆ ಇದೆ ಎಂದಾಗ ಎರಡು ಸಾವಿರ ಕಮ್ಮಿ ಮಾಡಿ ಕೊಡಿ ಎಂದು ಹೇಳಿದ್ದರು.

ಅದರಂತೆ ದೂರುದಾರರಿಂದ ವಿಜಿತ್‌ 13,000 ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಪೊಲೀಸ್ ಎಸ್ಪಿ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯಕ್ತ ಪೊಲೀಸ್ ಠಾಣೆಯ ಉಪಾಧೀಕ್ಷಕ ಚಲುವರಾಯ ಬಿ. ಹಾಗೂ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ., ಸುರೇಸ್ ಪಿ. ಅವರು ಸಿಬ್ಬಂದಿ ಜತೆ ಈ ಕಾರ್ಯಾಚರಣೆ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X