Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ...

ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಡಾ.ಹಕೀಂ ಅಝ್ಹರಿ

ವಾರ್ತಾಭಾರತಿವಾರ್ತಾಭಾರತಿ18 Dec 2025 7:59 PM IST
share
ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು: ಡಾ.ಹಕೀಂ ಅಝ್ಹರಿ
ಪುಣೆ | ಸಿದ್ರಾ ಫೌಂಡೇಶನ್‌ನಿಂದ ಲೀಡರ್ಸ್ ಟಾಲೆಂಟ್ ಶೋ, ಎಮಿನೆನ್ಸ್ ಮೀಟ್

ಪುಣೆ: ಇಲ್ಲಿನ ಸಿದ್ರಾ ಫೌಂಡೇಶನ್ ಅಧೀನದ ಐದು ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಆಯೋಜಿಸಲಾಗಿದ್ದ ಲೀಡರ್ಸ್ ಟಾಲೆಂಟ್ ಶೋ, ಎಮಿನೆನ್ಸ್ ಮೀಟ್ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮರ್ಕಝ್ ನಾಲೆಡ್ಜ್ ಸಿಟಿಯ ಡೈರೆಕ್ಟರ್ ಉಸ್ತಾದ್ ಡಾ.ಎ.ಪಿ.ಅಬ್ದುಲ್ ಹಕೀಮ್ ಅಝ್ಹರಿ, ದೇಶ ಕಟ್ಟುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದು. ದೇಶವನ್ನು ಬಲಿಷ್ಠಗೊಳಿಸುವಲ್ಲಿ ಶೈಕ್ಷಣಿಕ ಯೋಜನೆಗಳು ಮತ್ತು ಸಂಸ್ಥೆಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಸಮಾಜದ ಏಳಿಗೆಗಾಗಿ ದುಡಿಯುವ ಸಂಕಲ್ಪವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಶಿಕ್ಷಣದ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಈ ಹಿನ್ನೆಲೆಯಲ್ಲಿ ಸಿದ್ರಾ ಫೌಂಡೇಶನ್ ಕೆಲವೇ ವರ್ಷಗಳಲ್ಲಿ ಶಿಕ್ಷಣದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವುದನ್ನು ಶ್ಲಾಘಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ರಾ ಫೌಂಡೇಶನ್‌ನ ಶಿಲ್ಪಿ ಉಸ್ತಾದ್ ಶಿಹಾಬುದ್ದೀನ್ ನೂರಾನಿ, ಸಿದ್ರಾ ಫೌಂಡೇಶನ್ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಮೌಲ್ಯಾಧಾರಿತ ಶಿಕ್ಷಣದ ಮೂಲಕ ಹಿಂದುಳಿದ ಸಮುದಾಯಗಳ ಉನ್ನತಿಗೆ ಶ್ರಮಿಸುತ್ತಿರುವ ಸಂಸ್ಥೆಯಾಗಿದೆ. ಈ ರೀತಿಯ ಕಾರ್ಯಕ್ರಮಗಳು ಯುವ ಪೀಳಿಗೆಯಲ್ಲಿ ನಾಯಕತ್ವ, ಸಮಾಜಮುಖಿ ಚಿಂತನೆ ಮತ್ತು ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಪುಣೆ ನಗರದ ಪ್ರಮುಖ ಉದ್ಯಮಿಗಳು, ಶಿಕ್ಷಣ ತಜ್ಞರು, ರಾಜಕೀಯ ನಾಯಕರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿರುವ ಪ್ರಮುಖ ವ್ಯಕ್ತಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X