Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೇರುಕಟ್ಟೆ : ಎಸ್.ಎಸ್.ಎಫ್ ರಾಷ್ಟ್ರೀಯ...

ಗೇರುಕಟ್ಟೆ : ಎಸ್.ಎಸ್.ಎಫ್ ರಾಷ್ಟ್ರೀಯ ಸಾಹಿತ್ಯೋತ್ಸವದ ವಿಜೇತರಿಗೆ ತವರೂರಿನ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ20 Feb 2024 10:56 AM IST
share
  • ಗೇರುಕಟ್ಟೆ : ಎಸ್.ಎಸ್.ಎಫ್ ರಾಷ್ಟ್ರೀಯ ಸಾಹಿತ್ಯೋತ್ಸವದ ವಿಜೇತರಿಗೆ ತವರೂರಿನ ಸ್ವಾಗತ
  • ಗೇರುಕಟ್ಟೆ : ಎಸ್.ಎಸ್.ಎಫ್ ರಾಷ್ಟ್ರೀಯ ಸಾಹಿತ್ಯೋತ್ಸವದ ವಿಜೇತರಿಗೆ ತವರೂರಿನ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ಕವಾಲಿ, ಅರೇಬಿಕ್ ನಶೀದ ಹಾಗೂ ಉರ್ದು ಹಮ್ಡ್ ಸ್ಪರ್ಧೆಯ ವಿಜೇತರಾದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಸೈಫುಲ್ಲಾ ಪರಪ್ಪು ಇವರನ್ನು ಗೇರುಕಟ್ಟೆಯಲ್ಲಿ ಅಭೂತಪೂರ್ವವಾಗಿ ಸ್ವಾಗತಿಸಲಾಯಿತು.

ವಿಜೇತರನ್ನು ತೆರೆದ ವಾಹನದಲ್ಲಿ ಗೇರುಕಟ್ಟೆಯಿಂದ ಪರಪ್ಪು ಜಾರಿಗೆಬೈಲು ಸುಣ್ಣಲಡ್ಡ, ಮುಳ್ಳಗುಡ್ಡೆ ಬಟ್ಟೆಮಾರುವರೆಗೆ ವಾಹನ ಜಾಥಾ ನಡೆಸಲಾಯಿತು.

ಸಾಹಿತ್ಯೋತ್ಸವದಲ್ಲಿ ದೇಶದ ಹಲವಾರು ರಾಜ್ಯಗಳು ಭಾಗವಹಿಸಿದ್ದು, ಕರ್ನಾಟಕ ರಾಜ್ಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಖತೀಬರಾದ ತಾಜುದ್ದೀನ್ ಸಖಾಫಿ, ಅಬೂಬಕ್ಕರ್ ಹಾಜಿ, ಸಿದ್ದೀಕ್ ಮುಈನಿ, ಹಸೈನಾರ್ ಸಅದಿ, ಅಬ್ಬಾಸ್ ಹಿಶಾಮಿ, ಮುಸ್ತಫ ಹಿಮಮಿ, ಶಂಸೀರ್ ಸಖಾಫಿ, ಇಕ್ಬಾಲ್ ಮರ್ಝೂಖಿ, ಅಬ್ದುಲ್ ಕರೀಮ್, ಬಿ.ಎಂ. ಆದಂ ಹಾಜಿ, ಎನ್.ಎನ್ ಮುಹಮ್ಮದ್, ಸಿದ್ದೀಕ್ ಜಿ.ಎಚ್, ಫಯಾಝ್,ರಹಿಮಾನ್ ಮಾಸ್ಟರ್ ಹಾಗೂ ಜಮಾಅತರು, ಎಸ್ಎಸ್ಎಫ್ ನ ಸದಸ್ಯರು, ಎಸ್ ವೈ ಎಸ್, ಕೆ.ಎಮ್.ಜೆ ಯ ಪದಾಧಿಕಾರಿಗಳು, ಮದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೊನೆಯಲ್ಲಿ ಪರಪ್ಪು ದರ್ಗಾದಲ್ಲಿ ಝಿಯಾರತ್ ನೆರವೇರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X