Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಕಾರು , ಆಟೋರಿಕ್ಷಾ ಸಹಕಾರಿ...

ಮಂಗಳೂರು ಕಾರು , ಆಟೋರಿಕ್ಷಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Nov 2025 8:49 PM IST
share
ಮಂಗಳೂರು ಕಾರು , ಆಟೋರಿಕ್ಷಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಉದ್ಘಾಟನೆ

ಮಂಗಳೂರು: ಸಹಕಾರಿ ಸಂಸ್ಥೆಗಳ ಮೂಲಕ ರೈತರ ಮತ್ತು ಸಾಮಾನ್ಯ ವರ್ಗಗಳ ಜನರ ಜೀವನವನ್ನು ಬದಲಾವಣೆಯಾಗಿದೆ. ಗ್ರಾಮ ಮಟ್ಟದಲ್ಲಿ ಸುಧಾರಣೆ ಸಹಕಾರಿ ಕ್ಷೇತ್ರದ ಮೂಲಕ ಆಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದ್ದಾರೆ.

ನಗರದ ಪುರಭವನದಲ್ಲಿ ಸೋಮವಾರ ಮಂಗಳೂರು ಕಾರು ಮತ್ತು ಆಟೋರಿಕ್ಷಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರು ಮತ್ತು ಆಟೋರಿಕ್ಷಾ ಚಾಲಕರಿಗಾಗಿಯೇ ಈ ಸಂಸ್ಥೆ ಪ್ರಾರಂಭಗೊಂಡು ಐವತ್ತು ವರ್ಷಗಳನ್ನು ಕಳೆದುದುದು ಇದೊಂದು ರಾಜ್ಯದಲ್ಲಿಯೇ ಪ್ರಥಮ ಹೆಜ್ಜೆ ಎಂದು ಡಾ ಎಂ.ಎನ್ ರಾಜೇಂದ್ರ ಕುಮಾರ್ ಶ್ಲಾಘಿಸಿದರು.

ಆಶೀರ್ವಚನ ನೀಡಿದ ಮಂಗಳೂರು ಬಿಷಪ್ ವಂ.ಡಾ.ಪೀಟರ್ ಪೌಲ್ ಸಲ್ದಾನ ಮಾತನಾಡಿ ‘ಸಮಾಜದ ಸ್ವಂತ ಉದ್ಯೋಗಕ್ಕಾಗಿ ತಮ್ಮ ದುಡಿಮೆಗಾಗಿ ರಿಕ್ಷಾ ಮತ್ತು ಕಾರು ಚಾಲಕರು ಶ್ರಮಿಸುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕಾರು ಮತ್ತು ಆಟೋರಿಕ್ಷಾ ಸಹಕಾರಿ ಸಂಘದ ಐವನ್ ಡಿ ಸೋಜ ಅಧ್ಯಕ್ಷತೆ ವಹಿಸಿದ್ದರು.

ಸಹಕಾರಿ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್ ,ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ,ರೋಹನ್ ಕಾರ್ಪೊರೇಶನ್‌ನ ಅಧ್ಯಕ್ಷ ರೋಹನ್ ಮೊಂತೆರೊ, ಎಚ್‌ಪಿಸಿಎಲ್ ಡಿಜಿಎಂ ನವೀನ್ ಕುಮಾರ್ ಎಂ.ಜಿ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮುಖ್ಯ ಅತಿಥಿಯಾಗಿದ್ದರು.

ಸಂಘದ ಉಪಾಧ್ಯಕ್ಷ ಸಿರಿಲ್ ಡಿ ಸೋಜ, ಕಾರ್ಯದರ್ಶಿ ಪ್ರಮೋದ್ ವಾಸ್ ಉಪಸ್ಥಿತರಿದ್ದರು.

Tags

Golden JubileeMangalore Car and Auto Rickshaw Cooperative Society
share
ವಾರ್ತಾಭಾರತಿ
ವಾರ್ತಾಭಾರತಿ
Next Story
X