Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿದಾಯ ಫೌಂಡೇಶನ್ ಮಂಗಳೂರು: 15ನೇ...

ಹಿದಾಯ ಫೌಂಡೇಶನ್ ಮಂಗಳೂರು: 15ನೇ ಗ್ಲೋಬಲ್ ಮೀಟ್

ವಾರ್ತಾಭಾರತಿವಾರ್ತಾಭಾರತಿ25 July 2025 11:19 PM IST
share
ಹಿದಾಯ ಫೌಂಡೇಶನ್ ಮಂಗಳೂರು: 15ನೇ ಗ್ಲೋಬಲ್ ಮೀಟ್

ಮಂಗಳೂರು: ಹಿದಾಯ ಫೌಂಡೇಶನ್ ಮಂಗಳೂರು ಇದರ 15ನೇ ಗ್ಲೋಬಲ್ ಮೀಟ್ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಮೌಲಾನಾ ಶುಹೈಬ್ ಎಚ್. ನದ್ವಿ ಹಿತ ವಚನ ನೀಡಿದರು. ಹಿದಾಯ ವಾರ್ಷಿಕ ಚಟುವಟಿಕೆಗಳ ಮ್ಯಾಗಝೀನ್ ಬಿಡುಗಡೆಯನ್ನು ಚೇರ್ಮೆನ್ ಝಕರಿಯಾ ಜೋಕಟ್ಟೆ ನೆರವೇರಿಸಿದರು. ವಾರ್ಷಿಕ ವರದಿಯನ್ನು ಅಬ್ದುಲ್ ರಝಾಕ್ ಎ. ಮಂಡಿಸಿದರು. ಸಲೀಮ್ ಯು.ಬಿ. ಹೆಲ್ತ್‌ಕೇರ್ ವರದಿ ಮಂಡಿಸಿದರು.

ಹಣಕಾಸು ವರದಿಗಳು ಮತ್ತು ಬಜೆಟ್ ಅನ್ನು ಅಬ್ಬಾಸ್ ಉಚಿಲ್ ಮಂಡಿಸಿ ಅನುಮೋದನೆ ಪಡೆದುಕೊಂಡರು. ಆಡಳಿತಾಧಿಕಾರಿ ಅಬಿದ್ ಅಸ್ಗರ್ ಅವರು ಬಜೆಟ್ ಪೂರ್ವಾನುಮಾನ ನೀಡಿದರು. ಸ್ಥಾಪಕ ಅಧ್ಯಕ್ಷ ಖಾಸಿಂ ಅಹ್ಮದ್ ಅವರು "ಎಪಿಸೆಂಟರ್ ಆಪರೇಷನಲ್ ಫ್ರೇಮ್‌ವರ್ಕ್" ವಿಷಯವನ್ನು ವಿವರಿಸಿದರು ಮತ್ತು ಸಂಶೋದನೆ ಮತ್ತು ಸಹಯೋಗದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಯೆನೆಪೋಯ ಸಂಸ್ಥೆಯ ಫರಾದ್‌ ಯೆನೆಪೋಯ, ಡಾ. ಹಬೀಬುರ್ ರಹ್ಮಾನ್, ಎಂಜಿನಿಯರ್ ಪ್ರಮುಖ್ ರೈ, ರೊನಾಲ್ಡ್ ಮಾರ್ಟೀಸ್ ದುಬೈ, ಹನೀಫ್ ಹುದವಿ ಪುತ್ತೂರು, ಜೆಬಿ ಅಬ್ದುಲ್ ರಕ್ವಾನ್ ಅಲ್ ಖೋಬರ್, ಅಬ್ದುಲ್ ಸಲಾಂ, ಅಬ್ದುಲ್‌ ಸಲೀಮ್‌ ದುಬೈ ಟೆಸ್ಕಾನ್ ಗ್ಲೋಬಲ್, ಯೂನುಸ್ ಹಸನ್ ಜುಬೈಲ್, ಜೆಬಿ ಅಬ್ದುಲ್ ಸಲಾಂ ಪುತ್ತಿಗೆ ಹಾಗೂ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಪಾಧ್ಯಕ್ಷ ರಿಯಾಝ್ ಬಾವ, ಕೋಶಾಧಿಕಾರಿ ಶರೀಫ್ ವೈಟ್‌ಸ್ಟೋನ್, ಟ್ರಸ್ಟ್ ಎಕ್ಸಿಕ್ಯೂಟಿವ್ ಸದಸ್ಯರು: ಝಿಯಾವುದ್ದೀನ್ ಅಹ್ಮದ್, ಆಸಿಫ್ ಸೂಫಿಕಾನ, ಯುಬಿ ಸಲೀಮ್, ಮಕ್ಬೂಲ್ ಅಹ್ಮದ್, ಬಶೀರ್ ಎಫ್‌ಎಂ, ಅಬ್ದುಲ್ಲಾ ಮೋನು, ಇಲ್ಯಾಸ್ ಹುಸೈನ್, ಅಹ್ಮದ್ ಬಾವ, ಶಂಸೀರ್ ಬಾರಿ, ಅನ್ವರ್ ಸಾದಾತ್, ಹಮೀದ್ ಮಠ, ಮಹಿಳಾ ವಿಭಾಗ, ಯುವವಿಂಗ್ಸ್, ಕೇಂದ್ರ ಸಮಿತಿ ಪ್ರಮುಖರು, ಯೋಜನಾ ಪ್ರಮುಖರು ಮತ್ತು ಅನಿವಾಸಿ ಘಟಕಗಳ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬಿ. ಮೊಹಮ್ಮದ್ ತುಂಬೆ ನಿರೂಪಿಸಿದರು. ಆಶಿಕ್ ಕುಕ್ಕಾಜೆ ಖಿರಾಅತ್ ಪಟಿಸಿದರು. ಕೇಂದ್ರ ಘಟಕದ ಅಧ್ಯಕ್ಷ ಮೊಹಮ್ಮದ್‌ ಹನೀಫ್‌ ಹಾಜಿ ಸ್ವಾಗತಿಸಿದರು. ಅಬ್ಬಾಸ್ ಉಚ್ಚಿಲ್ ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X