Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ...

ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ

ಮಳೆ ನೀರು ಹರಿದು ಹೋಗದೆ ಸಮಸ್ಯೆ, ಅಧಿಕಾರಿಗಳಿಂದ ಕ್ರಮದ ಭರವಸೆ

ವಾರ್ತಾಭಾರತಿವಾರ್ತಾಭಾರತಿ26 Jun 2024 3:33 PM IST
share
ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ

ಮಂಗಳೂರು, ಜೂ.26:ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಬಿರುಸಿನ ಮಳೆ ಹಿನ್ನೆಲೆಯಲ್ಲಿ ಜಪ್ಪಿನಮೊಗರು ಪ್ರದೇಶದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ದೊಂಪದ ಬಲಿ ಗದ್ದೆಯ ಸಮೀಪದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀಕು ನುಗ್ಗಿದ ಪ್ರಕರಣವೂ ನಡೆದಿದೆ.

ಹಿಂದೆ ಗದ್ದೆಗಳಿದ್ದ ಪ್ರದೇಶ ಪ್ರಸಕ್ತ ಲೇಔಟ್ ಆಗಿ ಮಾರ್ಪಟ್ಟಿದೆ. ಈ ಪ್ರದೇಶದಲ್ಲಿನ ಮುಖ್ಯ ರಸ್ತೆಯೂ ಕಾಂಕ್ರೀಟೀಕರಣಗೊಳಿಸಲಾಗಿದ್ದು, ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆಯಾಗದೆ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತವೆ ಎಂಬ ಆರೋಪ ಸ್ಥಳೀಯರಿಂದ ವ್ಯಕ್ತವಾಗಿದೆ.

ಈ ಬಗ್ಗೆ ನಗರ ಪಾಲಿಕೆ ಅಧಿಕಾರಿಗಳಿಗೆ ಈ ಹಿಂದೆ ಮಾಹಿತಿ ನೀಡಿದ್ದರೂ ಸ್ಪಂದನ ದೊರಕದ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನಾ ಸಭೆಗೆ ಮುಂದಾಗಿದ್ದರು. ಸ್ಥಳೀಯ ಮನಪಾ ಸದಸ್ಯೆ ವೀಣಾ ಮಂಗಳ ಕೂಡಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿ ತುರ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಸದ್ಯ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವ ಬಗ್ಗೆ ಪಾಲಿಕೆ ಇಂಜಿನಿಯರ್‌ಗಳು ಹಾಗೂ ಪಾಲಿಕೆ ಸದಸ್ಯೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನಾ ಸಭೆ ಕೈಬಿಟ್ಟಿದ್ದಾರೆ.

ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿಯಲು ವ್ಯವಸ್ಥೆ ?

ಕಾಂಕ್ರೀಟ್ ರಸ್ತೆಯನ್ನು ಅಗೆದು ನೀರು ಹರಿದು ಹೋಗಲು ವ್ಯವಸ್ಥೆ ಕಲ್ಪಿಸಲು ಮನಪಾ ಅಧಿಕಾರಿಗಳು ಸೂಚಿಸಿದ್ದಾರೆ. ಆದರೆ ಜಪ್ಪಿನಮೊಗರು, ಬಜಾಲ್ ನಡುವೆ ಸಂಚರಿಸುವ ಬಸ್ ಸೇರಿದಂತೆ ಇತರ ವಾಹನಗಳಿಗೆ ಇದರಿಂದ ತೊಂದರೆಯಾಗಲಿದೆ. ಹಾಗಿದ್ದರೂ ಸಾರ್ವಜನಿಕರ ಸಹಕಾರ ಹಾಗೂ ಸ್ಥಳೀಯರ ಮನವೊಲಿಸಿ ಇಲ್ಲಿ ರಸ್ತೆ ಕತ್ತರಿಸಿ 15 ದಿನಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಸ್ಥಳೀಯ ಕಾರ್ಪೊರೇಟರ್ ವೀಣಾ ಮಂಗಳ ಪ್ರತಿಕ್ರಿಯಿಸಿದ್ದಾರೆ.

ಮಳೆಗಾಲ ಪೂರ್ವಭಾವಿಯಾಗಿ ಸಭೆ ನಡೆಸಲಾಗುತ್ತದೆ. ಆದರೆ ಈ ರೀತಿ ಕಾಂಕ್ರೀಟ್ ರಸ್ತೆ ಕತ್ತರಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವಂತಾಗಬಾರದು. ರಸ್ತೆ ನಿರ್ಮಾಣಕ್ಕೆ ಮೊದಲೇ ಮಳೆ ನೀರು ಸರಾಗವಾಗಿ ಹರಿದುಹೋಗಲು ಚರಂಡಿ ವ್ಯವಸ್ಥೆಯನ್ನು ರೂಪಿಸಿರಬೇಕು. ಸಂಬಂಧಪಟ್ಟ ಇಂಜಿನಿಯರ್‌ಗಳು, ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿದ್ದರೆ ಇಂತಹ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದು ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪಿನಮೊಗರು ತಿಳಿಸಿದ್ದಾರೆ.

Tags

HousefloodJappinamogaruDompadabali
share
ವಾರ್ತಾಭಾರತಿ
ವಾರ್ತಾಭಾರತಿ
Next Story
X