Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 20ರಂದು ದೇರಳಕಟ್ಟೆಯಲ್ಲಿ ಜಾಗ್ವರ್...

ಜ. 20ರಂದು ದೇರಳಕಟ್ಟೆಯಲ್ಲಿ ಜಾಗ್ವರ್ ಕ್ಲಾಸಿಕ್ 2024

ಕೇರಳ-ಕರ್ನಾಟಕ ರಾಜ್ಯಗಳ ಫಿಟ್ನೆಸ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ15 Jan 2024 2:30 PM IST
share
ಜ. 20ರಂದು ದೇರಳಕಟ್ಟೆಯಲ್ಲಿ ಜಾಗ್ವರ್ ಕ್ಲಾಸಿಕ್ 2024

ಉಳ್ಳಾಲ: ದೇರಳಕಟ್ಟೆಯ ಜಾಗ್ವರ್ ಫಿಟ್ನೆಸ್ ಸೆಂಟರ್ ನೇತೃತ್ವದಲ್ಲಿ ಕೇರಳ ಕರ್ನಾಟಕ ರಾಜ್ಯಗಳ ದೇಹದಾರ್ಢ್ಯ ಪಟುಗಳ ಫಿಟ್ನೆಸ್ ಸ್ಪರ್ಧೆ ʼಜ್ಯಾಗುವರ್ ಕ್ಲಾಸಿಕ್ 2024ʼ ಜ.20 ರಂದು ದೇರಳಕಟ್ಟೆಯಲ್ಲಿ ಜರಗಲಿದೆ ಎಂದು ಆಯೋಜಕ ನಾಸಿರ್ ಸಾಮಣಿಗೆ ಹೇಳಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಥಮ ಬಾರಿಗೆ ದೇರಳಕಟ್ಟೆ ಜಂಕ್ಷನ್ನಿನಲ್ಲಿ ರಾಜಕೀಯ ರಹಿತ, ಜಾತಿಮತ ಬೇಧಭಾವವಿಲ್ಲದ ದೇಹದಾಢ್ಯ೯ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಉದ್ಘಾಟನೆಯನ್ನು ಯುಟಿ ಖಾದರ್ ನೆರವೇರಿಸಲಿ ದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಯು.ಟಿ ಇಫ್ತಿಕಾರ್, ಪುತ್ತೂರು ಶಾಸಕ ಅಶೋಕ್ ರೈ, ಕೆಪಿಸಿಸಿ ಪ್ರ.ಕಾ ಪದ್ಮರಾಜ್, ಮಿಥುನ್ ರೈ, ಪ್ರಶಾಂತ್ ಕಾಜವ, ಬಿಜೆಪಿ ಮುಖಂಡ ಬೋಳಿಯಾರ್ ಸಂತೋಷ್ ಕುಮಾರ್ ರೈ, ಅಬ್ದುಲ್ ಶಕೀಲ್,ನರಿಂಗಾನ ಗ್ರಾ.ಪಂ ಅಧ್ಯಕ್ಷ ನವಾಝ್, ಬೆಳ್ಮ ಗ್ರಾ.ಪಂ ಅಧ್ಯಕ್ಷೆ ರಝಿಯಾ, ಇಕ್ಬಾಲ್ , ಸಿ.ಎಂ ಸತ್ತಾರ್ , ಸಿ.ಎಂ ಫಾರುಕ್ ಸೇರಿದಂತೆ ಸ್ಥಳೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಮಿಸ್ಟರ್ ಏಷಿಯಾ ವಿಜೇತ ರಮೀಝ್ ಮಾತನಾಡಿ, ಹೈಟ್ ಕ್ಯಾಟಗರಿ ಜ್ಯೂನಿಯರ್ ಅಂಡರ್ 23, ಮೆನ್ಸ್ ಫಿಸಿಕ್, ಮೆನ್ಸ್ ಸ್ಪೋಟ್ಸ್೯ ಮಾಡೆಲ್, ಜೀನ್ಸ್ ಮಾಡೆಲ್, ಫಸ್ಟ್ ಟೈಮರ್ ಬಾಡಿ ಬಿಲ್ಡಿಂಗ್ ಮಾನದಂಡದಡಿ ಸ್ಪರ್ಧಾಳುಗಳಿಗೆ ನೋಂದಣಿಗೆ ಅವಕಾಶವಿದೆ. ರೂ. 1,50,000 ಪ್ರಶಸ್ತಿ ಮೊತ್ತ ವಿಜೇತರಿಗೆ ನೀಡಲಾಗುವುದು.

150 ಕ್ಕಿಂತ ಅಧಿಕ ಕ್ರೀಡಾಳುಗಳಿಗೆ ಅವಕಾಶವಿದ್ದು, ಕಾರ್ಯಕ್ರಮದಂದೇ ಬೆಳಗ್ಗಿನಿಂದ ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಆಟಗಾರರಿಗೆ ನೋಂದಣಿಗೆ ಅವಕಾಶವಿದೆ ಎಂದರು.

ಮಿ.ಕರ್ನಾಟಕ ಪ್ರಶಸ್ತಿ ವಿಜೇತ ನವಾಝ್, ಆಯೋಜಕ ಸಿದ್ದೀಖ್, ಮಿಸ್ಟರ್ ಸೌತ್ ಇಂಡಿಯಾ ವಿಜೇತ ವಿನೋದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X