Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲಾಪು: ಎ.30 ರಂದು ಸುಪರ್ ಚಿನ್ನಾಭರಣ...

ಕಲ್ಲಾಪು: ಎ.30 ರಂದು ಸುಪರ್ ಚಿನ್ನಾಭರಣ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ29 April 2024 3:28 PM IST
share
ಕಲ್ಲಾಪು: ಎ.30 ರಂದು ಸುಪರ್ ಚಿನ್ನಾಭರಣ ಮಳಿಗೆ ಉದ್ಘಾಟನೆ

ಉಳ್ಳಾಲ: ತಾಲೂಕು ವ್ಯಾಪ್ತಿಯ ಕಲ್ಲಾಪು ಹೃದಯ ಭಾಗದಲ್ಲಿ ನಿರ್ಮಾಣಗೊಂಡ ನೂತನ ಚಿನ್ನಾಭರಣ ಮಳಿಗೆಯೊಂದು ಎಪ್ರಿಲ್ 30 ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಶಾಸಕ ಹಾಗೂ ವಿಧಾನಸಭಾ ಸ್ಪೀಕರ್ ಆಗಿರುವ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ ಎಂದು ಸುಪರ್ ಗೋಲ್ಡ್ ಚೆಯರ್ ಮ್ಯಾನ್ ಟಿ.ಎಂ. ಬಾವಾ ಹೇಳಿದರು.

ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ಸೆಬಾಸ್ಟಿಯನ್ ಚರ್ಚ್ ಧರ್ಮಗುರು ಸಿಪ್ರಿಯನ್ ಡಿ ಸೋಜ, ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಸಿಪಿ ಧನ್ಯ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಉದ್ಯಮದಲ್ಲಿ 45 ವರ್ಷಗಳ ಅನುಭವ ಹೊಂದಿರುವ ಯುನಿಟಿ ಹಾಲ್ ಮತ್ತು ಸುಪರ್ ಗ್ರೂಪ್ ಇವುಗಳ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಈ ಮಳಿಗೆಯಲ್ಲಿ ಮದುವೆ ಇನ್ನಿತರ ಸಮಾರಂಭಗಳಿಗೆ ಬಳಕೆಗೆ ಯೋಗ್ಯ ವಾದ ನವೀನ ಮಾದರಿಯ ಚಿನ್ನ ಮತ್ತು ವಜ್ರದ ಆಭರಣಗಳು ಲಭ್ಯವಿದೆ.

1985 ರಲ್ಲಿ ಐದು ಜನರ ಪಾಲುದಾರಿಕೆಯಲ್ಲಿ ಸುಪರ್ ಬಜಾರ್ ಆರಂಭಿಸಲಾಯಿತು.15 ವರ್ಷಗಳ ಬಳಿಕ ಫರಂಗಿಪೇಟೆ, ಕೈಕಂಬ ದಲ್ಲಿ ಸುಪರ್ ಬಝಾರ್ ಆರಂಭಿಸುವ ಮೂಲಕ ಶುರು ಮಾಡಿದ ಉದ್ಯಮ ಯಶಸ್ವಿ ಕಂಡು ಈಗ 25 ಸಂಸ್ಥೆ ರಚನೆ ಆಗಿದೆ ಎಂದು ಹೇಳಿದರು.

2016 ರಲ್ಲಿ ಚಿನ್ನ ದ ಮಳಿಗೆ ಆಂಭಿಸಿ ತಯಾರಿ ವೆಚ್ಚ ಕಡಿಮೆ ಮಾಡಿ ಗ್ರಾಹಕರಿಗೆ ನೀಡುವ ಮೂಲಕ ಯಶಸ್ಸು ಕಂಡಿದ್ದೇವೆ. ಇದೀಗ ಕಲ್ಲಾಪು ಬಳಿ ನಿರ್ಮಾಣಗೊಂಡ ಸ್ವಂತ ಕಟ್ಟಡದಲ್ಲಿ ಚಿನ್ನದ ಮಳಿಗೆ ಆರಂಭಿಸಿದ್ದೇವೆ. ಈ ಕಟ್ಟಡದಲ್ಲಿ ಚಿನ್ನಾಭರಣ ವೀಕ್ಷಣೆಗೆ ಹಾಗೂ ವಾಹನ ನಿಲುಗಡೆಗೆ ವಿಶಾಲವಾದ ಸ್ಥಳಾವಕಾಶ ಇದೆ . ಚಿನ್ನ ಮತ್ತು ವಜ್ರದ ಆಭರಣಗಳ ವೀಕ್ಷಣೆ ಹಾಗೂ ಖರೀದಿಗೆ ಪ್ರತ್ಯೇಕ ವ್ಯವಸ್ಥೆ ಕೂಡ ಲಭಿಸಲಿದೆ. ವಧುವಿನ ವಿವಾಹ ಕಾರ್ಯಕ್ರಮ ಕ್ಕೆ ಆಕರ್ಷಣೆಯ ವಿವಿಧ ವಿನ್ಯಾಸಗಳ ಆಭರಣಗಳು ಯೋಗ್ಯ ದರದಲ್ಲಿ ಲಭಿಸುವ ಜೊತೆಗೆ ಗ್ರಾಹಕರಿಗೆ ಪ್ರತಿ ಗಂಟೆಗೊಮ್ಮೆ ಡ್ರಾ ಕೂಡ ನಡೆಯಲಿದೆ. ಇದರಲ್ಲಿ ವಿಜೇತರಾದವರಿಗೆ ಚಿನ್ನದ ನಾಣ್ಯ ಲಭಿಸಲಿದೆ. ಒಂದೇ ಬಾರಿ ಖರೀದಿಸಲು ಕಷ್ಟವಾಗುವ ಗ್ರಾಹಕರಿಗೆ ಸ್ಕೀಂ ನ ಮೂಲಕ ಮಾಸಿಕ ಕಂತು ಪಾವತಿ ಮಾಡಿ ಚಿನ್ನಾಭರಣ ಖರೀದಿಸಲು ಅವಕಾಶ ಇದೆ. ಈ ರೀತಿ ಖರೀದಿ ಮಾಡುವವರಿಗೂ ಸಂಸ್ಥೆ ವತಿಯಿಂದ ರಿಯಾಯಿತಿ ಕೊಡುಗೆಗಳು ಕೂಡಾ ಲಭಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾರ್ಕೆಟಿಂಗ್ ಮೆನೇಜರ್ ಖಲಂದರ್, ಮುಹಮ್ಮದ್ ನದೀಂ, ಹೈದರ್ ಪರ್ತಿಪ್ಪಾಡಿ, ಪಾಲುದಾರರಾದ ಸೀದಿಯಬ್ಬ, ತಯ್ಯುಬ್, ಫೈಝಲ್, ಹಸನಬ್ಬ, ಮುಹಮ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X