Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ಸಅದೀಸ್ ಅಸೆಂಬ್ಲೇಜ್ ಹಾಗೂ...

ಕರ್ನಾಟಕ ಸಅದೀಸ್ ಅಸೆಂಬ್ಲೇಜ್ ಹಾಗೂ ನೂರುಲ್ ಉಲಮಾ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ30 Oct 2024 2:36 PM IST
share
ಕರ್ನಾಟಕ ಸಅದೀಸ್ ಅಸೆಂಬ್ಲೇಜ್ ಹಾಗೂ ನೂರುಲ್ ಉಲಮಾ ಪ್ರಶಸ್ತಿ ಪ್ರದಾನ

ಬಂಟ್ವಾಳ: ಜಾಮಿಅ ಸಅದಿಯ್ಯ ಅರಬಿಯ್ಯ ಕಾಸರಗೋಡು ಇದರ 55ನೇ ವಾರ್ಷಿಕ ಮಹಾ ಸಮ್ಮೇಳನವು 2024 ನವೆಂಬರ್ 22,23,24 ರಂದು ನಡೆಯಲಿದ್ದು ಅದರ ಪ್ರಚಾರಾರ್ಥ ವಾಗಿ ರಾಜ್ಯದಾದ್ಯಂತ ವಿರುವ ಸಅದೀ ಉಲಮಾಗಳನ್ನು ಒಗ್ಗೂಡಿಸಿದ 'ಕರ್ನಾಟಕ ಸಅದೀಸ್ ಅಸೆಂಬ್ಲೇಜ್'' ಕಾರ್ಯಕ್ರಮವು 29ರಂದು ಪಾಣೆಮಂಗಳೂರು ನಲ್ಲಿರುವ ಸಾಗರ ಆಡಿಟೋರಿಯಂ ನಲ್ಲಿ ಬೆಳಿಗ್ಗೆ 10.ರಿಂದ ಹಮ್ಮಿಕೊಳ್ಳಲಾಯಿತು.

ಬೆಳಿಗ್ಗೆ ನಡೆದ ಮೊದಲ ಅಧಿವೇಶನದಲ್ಲಿ ಮಜ್ಲಿಸುಲ್ ಉಲಮಾಯಿಸ್ಸಅದಿಯ್ಯೀನ್ ರಾಜ್ಯಾಧ್ಯಕ್ಷ ಅಲ್ ಹಾಜ್ ಉಸ್ಮಾನ್ ಸಅದಿ ಪಟ್ಟೋರಿ ಅಧ್ಯಕ್ಷತೆ ವಹಿಸಿದ್ದರು.

ಎ ಎಂ ಇಸ್ಮಾಯಿಲ್ ಸಅದಿ ಉರುಮನೆ ಸ್ವಾಗತಿಸಿದರು. ಉಬೈದುಲ್ಲಾಹಿ ಸಅದಿ ನದ್ವಿ ಉದ್ಘಾಟಿಸಿದರು. ಜಾಮಿಅ ಸಅದಿಯ್ಯ ಪ್ರೊಫೆಸರ್ ಗಳಾದ ಕೆಕೆ ಹುಸೈನ್ ಬಾಖವಿ ವಯನಾಡ್, ಸ್ವಾಲಿಹ್ ಸಅದಿ ತಳಿಪರಂಬ, ಅಬ್ದುಲ್ಲಾ ಬಾಖವಿ ಕುಟ್ಟಶ್ಶೇರಿ, ವಿವಿಧ ವಿಷಯಗಳಲ್ಲಿ ತರಗತಿಗಳು ನಡೆಸಿದರು.

ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಜಾಮಿಅ ಸಅದಿಯ್ಯ ಅರಬಿಯ್ಯ ದ ಪ್ರಾರಂಭದಿಂದ ಈ ತನಕ ಸಅದಿಯ್ಯದ ಸೇವೆಯಲ್ಲಿ ತೊಡಗಿದ್ದು ಇದೀಗ ಜಾಮಿಅ ಸಅದಿಯ್ಯದ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲರಾಗಿ ಆಯ್ಕೆ ಆಗಿರುವ ಶೈಖುನಾ ಎಪಿ ಅಬ್ದುಲ್ಲಾ ಮುಸ್ಲಿಯಾರ್ ಮಾಣಿಕ್ಕೋತ್ ರವರಿಗೆ ನೂರುಲ್ ಉಲಮಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮಾಣಿಕ್ಕೋತ್ ಉಸ್ತಾದರಿಗೆ ಸಅದುಲ್ ಉಲಮಾ ಎಂಬ ಗೌರವ ನಾಮವನ್ನು ಸುಲ್ತಾನುಲ್ ಉಲಮಾ ಎಪಿ ಉಸ್ತಾದರು ಘೋಷಿಸಿದರು.

ಸಮಾರೋಪ ಸಮಾರಂಭದಲ್ಲಿ ಜಾಮಿಅ ಸಅದಿಯ್ಯ ಸದರ್ ಮುದರ್ರಿಸ್ ಶೈಖುನಾ ಹುಸೈನ್ ಬಾಖವಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಸಅದಿಯ್ಯ ಆಧ್ಯಕ್ಷರಾದ ಕೆ ಎಸ್ ಆಟಕೋಯ ತಂಙಳ್ ಕುಂಬೋಳ್ ಉದ್ಘಾಟಿಸಿದರು.

ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೆಸಿರೋಡು ಹುಸೈನ್ ಸಅದಿ,ಪಳ್ಳಂಗೋಡ್ ಅಬ್ದುಲ್ ಖಾದರ್ ಮದನಿ, ಎಂಪಿಎಂ ಅಶ್ರಫ್ ಸಅದಿ ಮಲ್ಲೂರು ಮಾತನಾಡಿದರು. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಉಲಮಾ ರಾಜ್ಯ ಉಪಾಧ್ಯಕ್ಷ ಯುಕೆ ಮುಹಮ್ಮದ್ ಸಅದಿ ವಳವೂರು, ಮುಸ್ತಫಾ ಸಅದಿ ಸುನ್ನೀ ಸೆಂಟರ್ ಮೂಳೂರು, ಎಸ್ ವೈ ರಾಜ್ಯಾಧ್ಯಕ್ಷ ಹಫೀಳ್ ಸಅದಿ ಕೊಡಗು, ಅಬ್ದುಲ್ ಲತೀಫ್ ಸಅದಿ ಕೊಟ್ಟಿಲ, ಸಅದೀಸ್ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಸಅದಿ ಚಿಯ್ಯೂರು, ಪಾರಪ್ಪಳ್ಳಿ ಇಸ್ಮಾಯಿಲ್ ಸಅದಿ, ಅಬ್ದುಲ್ ಖಾದರ್ ಸಅದಿ ಕೊಲ್ಲಂಪಾಡಿ, ಡಾ ಎಂ ಎಸ್ ಎಂ ಝೈನಿ ಕಾಮಿಲ್, ಕೆಕೆಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ, ಸಅದಿಯ್ಯ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಎಸ್ ಮುಹಮ್ಮದ್ ಸಾಗರ, ಜನರಲ್ ಕನ್ವೀನರ್ ಅಬ್ದುಲ್ ಜಲೀಲ್ ಬ್ರೈಟ್, ಕೋಶಾಧಿಕಾರಿ ಎಸ್ ಕೆ ಅಬ್ದುಲ್ ಖಾದರ್ ಹಾಜಿ ಮುಡಿಪು, ಸಂಚಾಲಕರಾದ ಹೆಚ್ ಹೆಚ್ ಅಮೀನ್ ಹಾಜಿ, ಎಸ್ ಎಂ ರಶೀದ್ ಹಾಜಿ, ಜಿ ಎ ಬಾವ, ಅಲಿಕುಂಞಿ ಹಾಜಿ ಪಾರೆ, ಇಬ್ರಾಹಿಂ ಖಲೀಲ್ ಮಾಲಿಕಿ ಬೋಳಂತೂರು,ಬಶೀರ್ ಸಅದಿ ಪೀಣ್ಯ ಬೆಂಗಳೂರು, ಕೆಎಚ್ ಇಸ್ಮಾಯಿಲ್ ಸಅದಿ ಬೆಂಗಳೂರು, ಯುಕೆ ಯೂಸುಫ್ ಸಅದಿ ಮಠ, ಇಬ್ರಾಹಿಂ ಸಅದಿ ಮಾಣಿ,ಸಅದೀಸ್ ಜಿಲ್ಲಾಧ್ಯಕ್ಷ ಅಬ್ದುಲ್ ರಹಿಮಾನ್ ಸಅದಿ ಕಂಕನಾಡಿ, ಕೊಡಗು ಜಿಲ್ಲಾಧ್ಯಕ್ಷ ಹಂಝ ಸಅದಿ, ಸುಲೈಮಾನ್ ಸಅದಿ ಹೊಸ್ಮಾರು, ಶರೀಫ್ ಸಅದಿ ಕಿಲ್ಲೂರು, ಹುಸೇನ್ ಸಅದಿ ಹೊಸ್ಮಾರು, ಮನ್ಸೂರ್ ಸಅದಿ ಬಜಪೆ, ಹನೀಫ್ ಸಅದಿ ಬದಿಯಾರ್, ಮುಂತಾದವರು ಉಪಸ್ಥಿತರಿದ್ದರು.

ಸಅದಿಯ್ಯ :ಪ್ಲಾನಿಂಗ್ ಬೋರ್ಡ್ ಕರ್ನಾಟಕ ಚೇರ್ ಮಾನ್ ಸ್ವಾಗತಿಸಿ ಜನರಲ್ ಕನ್ವೀನರ್ ಅಬ್ದುಲ್ ರಹೀಂ ಸಅದಿ ಕತ್ತರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X