Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕಿಯಾ ಮೋಟರ್ಸ್‌ ಇಂಡಿಯಾದ ನ್ಯೂ...

ಮಂಗಳೂರು: ಕಿಯಾ ಮೋಟರ್ಸ್‌ ಇಂಡಿಯಾದ ನ್ಯೂ ಸೊನೆಟ್ ಮಾರುಕಟ್ಟೆಗೆ ಬಿಡುಗಡೆ

ಎಆರ್‌ ಎಂ ಮೋಟಾರ್ಸ್

ವಾರ್ತಾಭಾರತಿವಾರ್ತಾಭಾರತಿ13 Jan 2024 11:11 AM IST
share
ಮಂಗಳೂರು: ಕಿಯಾ ಮೋಟರ್ಸ್‌ ಇಂಡಿಯಾದ ನ್ಯೂ ಸೊನೆಟ್ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ದೇಶದ ಪ್ರಖ್ಯಾತ ಆಟೋ ಮೊಬೈಲ್ ಕಂಪೆನಿ ಕಿಯಾ ಮೋಟಾರ್ಸ್‌ ಇಂಡಿಯಾದ ನೂತನ ನ್ಯೂ ಸೊನೆಟ್ ಕಾರು ದೇಶಾದ್ಯಂತ ಏಕಕಾಲದಲ್ಲಿ ಲೋಕಾರ್ಪಣೆಗೊಂಡಿತು. ಈ ಸಂದರ್ಭದಲ್ಲಿ ಕಿಯಾ ಇಂಡಿಯಾದ ಮಂಗಳೂರಿನ ಅಧಿಕೃತ ಡೀಲರ್ ಎಆರ್‌ಎಂ ಮೋಟರ್ಸ್‌ನಲ್ಲೂ ವಾಹನವನ್ನು ಮಾರುಕಟ್ಟೆಗೆ ಶುಕ್ರವಾರ ಬಿಡುಗಡೆ ಮಾಡಲಾಯಿತು.

ಮುಖ್ಯ ಅತಿಥಿಗಳಾದ ಉದ್ಯಮಿ ರಾಹುಲ್ ಬಾಲಕೃಷ್ಣ ಮತ್ತು ಪ್ರಗತಿಪರ ಕೃಷಿಕ ಡಿ.ವೆಂಕಟರಮಣ ಭಟ್ ವಾಹನವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಆರ್‌ಎಂ ಮೋಟರ್ಸ್‌ನ ಎಂ.ಡಿ. ಆರೂರು ಗಣೇಶ್ ರಾವ್, ನಿರ್ದೇಶಕ ಆರೂರು ವರುಣ್ ರಾವ್, ಆರೂರು ವಿಕ್ರಂ ರಾವ್ ಹಾಗೂ ಸಂಸ್ಥೆಯ ಜನರಲ್ ಮ್ಯಾನೇಜರ್ ನಿತೀನ್ ಕೃಷ್ಣ, ಎಜಿಎಂ ಕನಕ ಕುಮಾರ್ ಹಾಗೂ ಸೇಲ್ಸ್ ಮ್ಯಾನೇಜರ್ ಹರೀಶ್ ರಾವ್ ಉಪಸ್ಥಿತರಿದ್ದರು.

ಸಂಸ್ಥೆಯ ಟ್ರೈನರ್ ಹರೀಶ್ ಕೆ. ವಾಹನದ ವಿಶೇಷತೆ ಬಗ್ಗೆ ವಿವರಿಸುತ್ತಾ, ನ್ಯೂ ಸೊನೆಟ್ ನೂತನ ವಿನ್ಯಾಸದೊಂದಿಗೆ ೩೬೦ ಕ್ಯಾಮೆರಾ, ಹಲವು ಸುರಕ್ಷತಾ, ಆಧುನಿಕ ಸೌಲಭ್ಯಗಳೊಂದಿಗೆ ವಿನ್ಯಾಸ ಗೊಳಿಸಲಾಗಿದೆ ಎಂದರು. ಟೀಮ್ ಮ್ಯಾನೇಜರ್ ಡಿಂಪಲ್ ಸಾಲ್ಯಾನ್ ವಾಹನದ ವೈಶಿಷ್ಟ್ಯಗಳ ಬಗ್ಗೆ ವಿವರಿಸಿದರು. ಕಸ್ಟಮರ್ ಕೇರ್ ಮ್ಯಾನೇಜರ್ ದೀಕ್ಷಾ ಅಂಚನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಾಹನದ ವಿಶೇಷತೆಗಳು

ನ್ಯೂ ಸೊನೆಟ್ ಕಾರು ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಅತ್ಯಾಧುನಿಕ ಸೇಫ್ಟಿ ವಿಶೇಷತೆ ಯೊಂದಿಗೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಇಂಜಿನಲ್ಲಿ ಲಭ್ಯವಿದೆ.

ನೂತನ ವಾಹನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಥವಾ ಟೆಸ್ಟ್ ಡ್ರೈವ್‌ಗಾಗಿ ಎಆರ್‌ಎಂ ಮೋಟಾರ್ಸ್‌ ಮಂಗಳೂರಿನ ಕದ್ರಿ, ಕಣ್ಣೂರು, ಕೂಳೂರು ಹಾಗೂ ಉಡುಪಿ ಮತ್ತು ಕುಶಾಲನಗರ ಶಾಖೆಯನ್ನು ಸಂಪರ್ಕಿಸಬಹುದು. ಗ್ರಾಹಕರ ವಿನಂತಿಯ ಮೇರೆಗೆ ಸಂಸ್ಥೆಯು ಎಲ್ಲಾ ರವಿವಾರವೂ ತೆರೆದಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X