Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಡಿಜಾಲ್: ರಿಫಾಯಿ ಜುಮಾ ಮಸೀದಿ,...

ಕೋಡಿಜಾಲ್: ರಿಫಾಯಿ ಜುಮಾ ಮಸೀದಿ, ಹಯಾತುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ಸ್ಥಾಪಕ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 Jun 2025 1:08 PM IST
share
ಕೋಡಿಜಾಲ್: ರಿಫಾಯಿ ಜುಮಾ ಮಸೀದಿ, ಹಯಾತುಲ್  ಇಸ್ಲಾಂ ಮದರಸದಲ್ಲಿ ಸಮಸ್ತ ಸ್ಥಾಪಕ ದಿನಾಚರಣೆ

ಕೊಣಾಜೆ ಜೂ.26: ಕೋಡಿಜಾಲ್ ಹಯಾತುಲ್ ಇಸ್ಲಾಂ ಮದರಸದಲ್ಲಿ ಸಮಸ್ತ ನೂರನೇ ವಾರ್ಷಿಕ ಸ್ಥಾಪಕ ದಿನಾಚರಣೆಯನ್ನು ಮಸೀದಿಯ ಖತೀಬರಾದ ಉವೈಸ್ ಮದನಿ ಅಲ್ ಅಝ್ಹರಿ ದುಆ ನೆರವೇರಿಸುವ ಮೂಲಕ ಉದ್ಘಾಟಿಸಿದರು. ಧ್ವಜಾರೋಹಣವನ್ನು ಮಸೀದಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್ ನೆರವೇರಿಸಿದರು.

ಮದರಸ ವಿದ್ಯಾರ್ಥಿ ಆಯಿಝ್ ಕಿರಾಅತ್ ಪಠಿಸಿದರು, ಮದರಸ ಮುಖ್ಯ ಅಧ್ಯಾಪಕರಾದ ಝಾಕಿರ್ ಅನ್ಸಾರಿ ಪ್ರಾಸ್ತಾವಿಕ ಭಾಷಣ ಮಾಡಿ ಸಮಸ್ತದ ಮದ್ರಸದ ನಿರ್ವಹಣೆಯ ಬಗ್ಗೆ ತಿಳಿಸಿದರು. ಮಸೀದಿಯ ಖತೀಬರಾದ ಉವೈಸ್ ಮದನಿ ಅಲ್ ಅಝ್ಹರಿ ಮಾತನಾಡಿ ಸಮಸ್ತದ ಸಾಮಾಜಿಕ ಕಾರ್ಯಕ್ರಮಗಳು , ಸಮಸ್ತದ ಇತಿಹಾಸ ಮತ್ತು ಅಗಲಿದ ಸಮಸ್ತ ನೇತಾರರನ್ನು ಸ್ಮರಿಸಿದರು.

ಸಭೆಯಲ್ಲಿ ಜಮಾಅತ್ ಕಾರ್ಯದರ್ಶಿ ಮಸೂದ್ ಗುಂಡ್ಯ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಅಧ್ಯಕ್ಷ ಅಮೀರ್ ಕೋಡಿಜಾಲ್, ಗೌರವಾಧ್ಯಕ್ಷರಾದ ಎ ಕೆ ಅಬ್ದುಲ್ ರಹಿಮಾನ್ , ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೆ ಎಸ್ ಎ ಘಟಕದ ಮಾಜಿ ಅಧ್ಯಕ್ಷ ಸೂಫಿ ಇಬ್ರಾಹಿಂ, ಉಪಾಧ್ಯಕ್ಷ ಖಾದರ್ ಕೆ ಎಂ ಕೆ, ಕೋಶಾಧಿಕಾರಿ ಮುಹಮ್ಮದ್ ಅಶ್ರಫ್, ಮಸೀದಿ ಆಡಳಿತ ಸಮಿತಿಯ ಇಸ್ಮಾಯಿಲ್ ಕೆ.ಎಂ, ಮಸೂದ್ ಕಂಗುಹಿತ್ಲು, ಮಸೀದಿ ಮುಅಝ್ಝಿನ್ ಮಜೀದ್ ಫೈಝಿ, ಇಬ್ರಾಹಿಂ ಮುಸ್ಲಿಯಾರ್, ಮದರಸ ಆಡಳಿತ ಸಮಿತಿಯ ಹಸೈನಾರ್, ಹಾಜಿ ಹಸನ್ ಕುಂಞಿ ಕೆಎಂ, ಮದರಸ ವಿದ್ಯಾರ್ಥಿಗಳು ಹಾಗೂ ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಪದಾಧಿಕಾರಿಗಳಾದ ಲತೀಫ್ ಕೆಎಂ, ಸಿದ್ದೀಕ್ ಡಿಎಂ, ನೌಶಾದ್‌, ಕಬೀರ್ ಕಂಗುಹಿತ್ಲು, ಅಶ್ರಫ್ ಗುಂಡ್ಯ, ನಾಸಿರ್ ಕೆಎಂ, ಅಝೀಝ್ ಗುಂಡ್ಯ, ಮೂಸ ಇಬ್ರಾಹಿಂ, ಶರೀಫ್ ಪರಂಡೆ, ಜಮಾತಿನ ಸದಸ್ಯರಾದ ಉಸ್ಮಾನ್ ಮುಂಬೈ, ಉಮರ್ ಕೆಎಂ, ಇಬ್ರಾಹಿಂ ಕೆಎಕೆ, ಶೇಕಬ್ಬ ಮತ್ತಿತರರು ಉಪಸ್ಥಿತರಿದ್ದರು.

ಮರಣ ಹೊಂದಿದವರಿಗೆ ವಿಶೇಷ ದುವಾ ನೆರವೇರಿಸಲಾಯಿತು. ಮದರಸ ಆಡಳಿತ ಸಮಿತಿಯ ಇಬ್ರಾಹಿಂ ಕೆ.ಎಂ ಸ್ವಾಗತಿಸಿದರು, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ವಂದಿಸಿದರು.

ಕೊನೆಯಲ್ಲಿ ಸಿಹಿ ತಿಂಡಿ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X