Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ಕೋಡಿಜಾಲ್‌ ರಿಫಾಯಿ ಜುಮಾ...

ಕೊಣಾಜೆ | ಕೋಡಿಜಾಲ್‌ ರಿಫಾಯಿ ಜುಮಾ ಮಸ್ಜಿದ್‌ನಲ್ಲಿ ಮಿಲಾದುನ್ನಭಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ6 Sept 2025 3:33 PM IST
share
ಕೊಣಾಜೆ | ಕೋಡಿಜಾಲ್‌ ರಿಫಾಯಿ ಜುಮಾ ಮಸ್ಜಿದ್‌ನಲ್ಲಿ ಮಿಲಾದುನ್ನಭಿ ಆಚರಣೆ
ಹಯಾತುಲ್ ಇಸ್ಲಾಂ‌ ಮದ್ರಸ ವಿದ್ಯಾರ್ಥಿಗಳಿಂದ ʼನೂರೇ ರಬೀಅ್ʼ ಮೀಲಾದ್‌ ಫೆಸ್ಟ್‌ ಕಾರ್ಯಕ್ರಮ

ಕೊಣಾಜೆ : ರಿಫಾಯಿ ಜುಮಾ ಮಸ್ಜಿದ್ ಕೋಡಿಜಾಲ್, ಖಿದ್ಮತುಲ್ ಇಸ್ಲಾಂ ಅಸೋಸಿಯೇಶನ್ ಕೋಡಿಜಾಲ್ ಹಾಗೂ ಕೆಎಸ್ಎ ಘಟಕ ಮತ್ತು ಹಯಾತುಲ್ ಇಸ್ಲಾಂ‌ ಮದ್ರಸ ಕೋಡಿಜಾಲ್ ಇದರ ವತಿಯಿಂದ 1,500ನೇ ವರ್ಷದ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ. ಅ) ರವರ ಜನ್ಮ ದಿನಾಚರಣೆಯ ಅಂಗವಾಗಿ ಮಸೀದಿಯ ಹಿರಿಯ ಸ್ಥಾಪಕ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಗುರುವಾರ ನಡೆಯಿತು.

ಹಿರಿಯ ಸ್ಥಾಪಕ ಸದಸ್ಯರಾದ ಹಾಜಿ ಮುಹಮ್ಮದ್ ಗ್ರೀನ್ ಲ್ಯಾಂಡ್ ಕೋಡಿಜಾಲ್, ಹಾಜಿ ಡಿ.ಮುಹಮ್ಮದ್ ಕೋಡಿಜಾಲ್, ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಅಬೂಬಕ್ಕರ್ ಕೊಣಾಜೆ, ಉಸ್ಮಾನ್ ಕೆಎಸ್ ಕೋಡಿಜಾಲ್, ಅಬ್ದುಲ್ಲಾ ಕೆ.ಎಸ್ ಕೋಡಿಜಾಲ್, ಕೊಳ ಖಾದರ್ ಹಾಜಿ ಕೋಡಿಜಾಲ್,‌ ಅಬ್ದುಲ್ ಖಾದರ್ ಅಂದುಚ್ಚ ಕೋಡಿಜಾಲ್, ಮುಹಮ್ಮದ್ ಗುಂಡ್ಯ, ಇಬ್ರಾಹಿಂ ಕೆಎಕೆ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಎಸೆಸೆಲ್ಸಿ, ಪಿಯುಸಿ ಹಾಗು ಡಿಗ್ರಿ ಅಂತಿಮ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಹಾಗೂ ಅವರ ಆಪ್ತ ಸಹಾಯಕರಾದ ಲಿಬ್ಝತ್ ಅವರನ್ನು ಗೌರವಿಸಲಾಯಿತು. ನಿವೃತ ಶಿಕ್ಷಕರಾದ ರವೀಂದ್ರ ರೈ ಹರೇಕಳ, ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬಳಿಕ ಮದ್ರಸ ವಿದ್ಯಾರ್ಥಿಗಳ ಪ್ರತಿಭಾ ಕಾರ್ಯಕ್ರಮ ಗುರುವಾರ ಮತ್ತು ಶುಕ್ರವಾರ ನಡೆಯಿತು. ಮಸ್ಜಿದ್ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಯಾತುಲ್ ಇಸ್ಲಾಂ‌ ಮದ್ರಸದ ಸದರ್‌ ಮುಅಲ್ಲಿಮ್ ಮಹಮ್ಮದ್ ಝಾಕೀರ್ ಅನ್ಸಾರಿ ಉದ್ಘಾಟನೆಯನ್ನು ನೆರವೇರಿಸಿದರು.

ಮಸ್ಜಿದ್ ಖತೀಬರಾದ ಉವೈಸ್ ಮದನಿ ಅಲ್ ಅಝ್ಜರಿ ಮಿಲಾದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಸ್ಜಿದ್ ಮುಹಝಿನ್ ಅಬ್ದುಲ್ ಮಜೀದ್ ಫೈಝಿ, ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಸೂಫಿ ಕುಂಞಿ ಕೋಡಿಜಾಲ್, ಮಸೂದ್ ಗುಂಡ್ಯ, ಕೆ.ಐ.ಎ ಅಧ್ಯಕ್ಷ ಅಮೀರ್ ಕೋಡಿಜಾಲ್, ಕೆ.ಐ.ಎ ಕೆಎಸ್ಎ ಅಧ್ಯಕ್ಷ ಅನ್ಸಾರ್ ಕೋಡಿಜಾಲ್ , ಪ್ರಧಾನ ಕಾರ್ಯದರ್ಶಿ ಶರೀಫ್ ಕೋಡಿಜಾಲ್, ಕೋಶಾಧಿಕಾರಿ ಅಶ್ರಫ್ ಕೋಡಿಜಾಲ್, ಮದ್ರಸ ಆಡಳಿತ ಸಮಿತಿಯ ಇಬ್ರಾಹಿಂ ಕೆಎಂ ಕೋಡಿಜಾಲ್, ಹಸೈನಾರ್ ಕೊಣಾಜೆ, ಹಸನ್ ಕುಂಞಿ ಕೋಡಿಜಾಲ್ ಮತ್ತಿತರರು ಉಪಸ್ಥಿತರಿದ್ದರು.

ಕೊನೆಯಲ್ಲಿ ಮದ್ರಸ ವಿದ್ಯಾರ್ಥಿಗಳಿಗೆ ಖಿದ್ಮತುಲ್ ಇಸ್ಲಾಂ ಅಸೋಸಿಯೇಶನ್ ಕೋಡಿಜಾಲ್ ಕೆಎಸ್ಎ ಘಟಕದ ವತಿಯಿಂದ ಬಹುಮಾನ ವಿತರಿಸಲಾಯಿತು. ಮಸೀದಿಯ ಪ್ರಧಾನ‌ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಕೋಡಿಜಾಲ್ ಸ್ವಾಗತಿಸಿದರು. ಕೆ.ಐ.ಎ ಗೌರವಾಧ್ಯಕ್ಷ ಎಕೆ.ರಹಿಮಾನ್ ಕೋಡಿಜಾಲ್ ವಂದಿಸಿದರು.
















share
ವಾರ್ತಾಭಾರತಿ
ವಾರ್ತಾಭಾರತಿ
Next Story
X