Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ: ಮಹಿಳಾ ಸ್ವಾವಲಂಬನೆ ಹಾಗೂ ಸ್ವ...

ಕೊಣಾಜೆ: ಮಹಿಳಾ ಸ್ವಾವಲಂಬನೆ ಹಾಗೂ ಸ್ವ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 July 2023 10:53 PM IST
share
ಕೊಣಾಜೆ: ಮಹಿಳಾ ಸ್ವಾವಲಂಬನೆ ಹಾಗೂ ಸ್ವ ಉದ್ಯೋಗ ತರಬೇತಿ ಶಿಬಿರ ಉದ್ಘಾಟನೆ

ಕೊಣಾಜೆ: ಜೆಸಿಐ ಮಂಗಳಗಂಗೋತ್ರಿ ಕೊಣಾಜೆ, ವಿಜಯ ಗ್ರಾಮೀಣ ಅಭಿವೃದ್ಧಿ ಫೌಂಡೇಶನ್ (ರಿ ),ಬ್ಯಾಂಕ್ ಆಫ್ ಬರೋಡ, ಕೊಣಾಜೆ ಬ್ರಾಂಚ್ ಹಾಗೂ ಗಂಗೋತ್ರಿ ಸಂಜೀವಿನಿ ಮಹಿಳಾ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಸ್ವಪ್ತ ಸ್ವರ ಕಲಾ ಕೇಂದ್ರ ಕೊಣಾಜೆ ಇಲ್ಲಿ ಮಹಿಳೆಯರಿಗೆ ಮಹಿಳಾ ಸ್ವಾವಲಂಬನೆ, ಸ್ವಉದ್ಯೋಗ ತರಬೇತಿ ಶಿಬಿರ ಹಾಗೂ ಸರ್ಕಾರಿ ಮತ್ತು ಬ್ಯಾಂಕ್ ಗಳ ಸಾಲ ಸೌಲಭ್ಯ ಪಡೆಯುವ ಬಗ್ಗೆ ಮಾಹಿತಿ ಶಿಬಿರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಜೆಸಿಐ ಮಂಗಳಗಂಗೋತ್ರಿಯ ಕೊಣಾಜೆ ಘಟಕದ ಅಧ್ಯಕ್ಷರಾದ ಡಾ. ನರಸಿಂಹಯ್ಯ ಅವರು ಮಹಿಳಾ ಸ್ವಾವಲಂಬನೆಯೇ -ದೇಶದ ಸ್ವಾವಲಂಬನೆ . ಜೆಸಿಐ ಮೂಲ ಉದ್ದೇಶವೇ ಜನರಲ್ಲಿ ಸ್ವಾವಲಂಬಿ ಬದುಕು ಕಟ್ಟುವುದು ಮತ್ತು ಸಮೃದ್ಧಿ ದೇಶ ನಿರ್ಮಿಸಲು ಶ್ರಮಿಸಿಸುದಾಗಿದೆ. ಜನರಲ್ಲಿ ಉತ್ತಮ ವ್ಯಕ್ತಿತ್ವ ಮೂಡಿಸುವ ಕಾರ್ಯದಲ್ಲಿ ಜೆಸಿಐ ಮಂಗಳಗಂಗೋತ್ರಿ ಕೊಣಾಜೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಣಕಾಸು ಸಾಕ್ಷರತ ಕೇಂದ್ರ, ಅಮೂಲ್ಯ,ಮಂಗಳೂರಿನ ಹಣಕಾಸು ಸಾಕ್ಷರತಾ ಅಧಿಕಾರಿಗಳು ಮುಖ್ಯ ಅತಿಗಳಾಗಿ ಭಾಗವಹಿಸಿ, ಹಣಕಾಸಿನ ಉಳಿತಾಯ, ವಿವಿಧ ಸಾಲ ಯೋಜನೆಗಳ ಬಗ್ಗೆ, ಸ್ವಉದ್ಯೋಗದಲ್ಲಿ ಯಶಸ್ವಿ ಉದ್ಯಮಿ ಆಗುವುದು ಹೇಗೆ ಎಂಬುದರ ಬಗ್ಗೆ ತರಬೇತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಅನಿತಾ ಪಿಂಟೋ ಅವರು ಕಾರ್ಯಕ್ರಮದಲ್ಲಿ ಸ್ವ ಉದ್ಯೋಗ ಕ್ಕೆ ಸಂಬಂದಿಸಿದ ಸಾಲ ಸೌಲಭ್ಯಗಳಿಗೆ ಸಂಪೂರ್ಣ ಮಾಹಿತಿ ನೀಡಿದರು.

ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಸುಬ್ರಮಣ್ಯ ನಾಯ್ಕ್, ಅವರು ಸರ್ಕಾರದ ವತಿಯಿಂದ ದೊರೆಯುವ ರೈತ ತರಬೇತಿ, ಮಹಿಳೆಯರಿಗೆ ದೊರೆಯುವ ತರಬೇತಿ ಮತ್ತು ಸಾಲ ಸೌಲಭ್ಯಗಳನ್ನು ಮಹಿಳೆಯರಿಗೆ ತಿಳಿಸಿದರು.

ಬ್ಯಾಂಕ್ ಆಫ್ ಬರೋಡ ಕೊಣಾಜೆ ಶಾಖೆ ಪ್ರಬಂಧಕರಾದ ಡೇರಿಕ್ ಡಿಸೋಜಾ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಂಗಳಗಂಗೋತ್ರಿ ಸಂಜೀವಿನಿ ಮಹಿಳಾ ಒಕ್ಕೂಟದ ಪ್ರತಿನಿಧಿಯಾದ ಪೂರ್ಣಿಮಾ ಶೆಟ್ಟಿ ಕಾರ್ಯಕ್ರಮದಲ್ಲಿ ಗಣ್ಯರನ್ನು ಸ್ವಾಗತಿಸಿ, ನಿರೂಪಿಸಿದರು, ಆರಿಫ್ ಕಲ್ಕಟ್ಟ ವಂದಿಸಿದರು.

Tags

Konaje
share
ವಾರ್ತಾಭಾರತಿ
ವಾರ್ತಾಭಾರತಿ
Next Story
X