Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಧುನಿಕ ತಂತ್ರಜ್ಞಾನದ ಮೂಲಕ ಭಾಷೆಯ...

ಆಧುನಿಕ ತಂತ್ರಜ್ಞಾನದ ಮೂಲಕ ಭಾಷೆಯ ಅಭಿವೃದ್ಧಿ ಸಾಧ್ಯ: ಮುಹಮ್ಮದ್ ಅಲಿ ಕಮ್ಮರಡಿ

ವಾರ್ತಾಭಾರತಿವಾರ್ತಾಭಾರತಿ3 Sept 2025 6:38 PM IST
share
ಆಧುನಿಕ ತಂತ್ರಜ್ಞಾನದ ಮೂಲಕ ಭಾಷೆಯ ಅಭಿವೃದ್ಧಿ ಸಾಧ್ಯ: ಮುಹಮ್ಮದ್ ಅಲಿ ಕಮ್ಮರಡಿ
► ಬ್ಯಾರಿ ವೆಬ್ ಪಲಕತ್ತೊ ಲೇಸ್‌ಗೆ ಚಾಲನೆ

ಮಂಗಳೂರು, ಸೆ.3: ಸುಮಾರು 1400ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಬ್ಯಾರಿ ಭಾಷೆಯಲ್ಲಿ ಶಬ್ಧಗಳ ಕೊರತೆ ಇದೆ. ಈ ಕೊರತೆಯನ್ನು ನೀಗಿಸಲು ಒಂದೋ ಹೊಸ ಬ್ಯಾರಿ ಶಬ್ಧಗಳನ್ನು ಹುಟ್ಟುಹಾಕಬೇಕು. ಆದರೆ ಪ್ರಸಕ್ತ ವಿದ್ಯಮಾನದಲ್ಲಿ ಅದು ಅಷ್ಟು ಸಮಂಜಸವಾದುದಲ್ಲ. ಹಾಗಾಗಿ ಕನ್ನಡ ಸಹಿತ ಬ್ಯಾರಿ ಭಾಷೆಗೆ ಹತ್ತಿರವಿರುವ ಸ್ಥಳೀಯ ಇತರ ಭಾಷೆಗಳಿಂದ ಶಬ್ಧಗಳನ್ನು ಎರವಲು ಪಡೆಯುವುದು ಅನಿವಾರ್ಯ ಎಂದು ಬ್ಯಾರಿ ಇನ್ಫೋ.ಕಾಂ ಇದರ ಸ್ಥಾಪಕ ಮುಹಮ್ಮದ್ ಅಲಿ ಕಮ್ಮರಡಿ ಹೇಳಿದರು.

ಮಂಗಳೂರು ವಿವಿಯ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ವಿವಿ ಕಾಲೇಜಿನ ಡಾ. ಶಿವರಾಮ ಕಾರಂತ ಭವನದಲ್ಲಿ ಬುಧವಾರ ನಡೆದ ಱಬ್ಯಾರಿ ವೆಬ್ ಪಲಕತ್ತೊ ಲೇಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅರಬಿ ಭಾಷೆಯಲ್ಲಿ 10 ಲಕ್ಷ, ಇಂಗ್ಲಿಷ್‌ನಲ್ಲಿ 6 ಲಕ್ಷ, ಕನ್ನಡದಲ್ಲಿ 1.60 ಲಕ್ಷ ಶಬ್ಧಗಳಿವೆ. ಆದರೆ ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಕಟಿಸಿದ ಡಿಕ್ಷಿನರಿಯಲ್ಲಿ ಸುಮಾರು 20 ಸಾವಿರ ಶಬ್ದಗಳಷ್ಟೇ ಇದೆ. ಬ್ಯಾರಿ ಭಾಷೆಯ ಅಭಿವೃದ್ಧಿಯ ದೃಷ್ಟಿಯಿಂದ ಇತರ ಭಾಷೆಗಳ ಸಣ್ಣ ಸಣ್ಣ ಲೇಖನ, ಕತೆ, ಕವನ, ಚುಟುಕು ಇತ್ಯಾದಿಯನ್ನು ಅನುವಾದಿಸುವ ಅಗತ್ಯ ವಿದೆ. ಜೊತೆಗೆ ಆಧುನಿಕ ತಂತ್ರಜ್ಞಾನದ ಬಳಕೆಯ ಮೂಲಕ ಬ್ಯಾರಿ ಭಾಷೆಯನ್ನು ಅಭಿವೃದ್ಧಿಪಡಿಸಲು ಸಾಧ್ಯವಿದೆ ಎಂದು ಮುಹಮ್ಮದ್ ಅಲಿ ಕಮ್ಮರಡಿ ಅಭಿಪ್ರಾಯಪಟ್ಟರು.

ಯಾವುದೇ ಭಾಷೆಯು ಒಂದು ಜನಾಂಗ, ಸಮುದಾಯಕ್ಕೆ ಸೀಮಿತವಾಗಬಾರದು. ಅದು ಸಾರ್ವತ್ರಿಕವಾಗಬೇಕು. ಆವಾಗ ಭಾಷೆ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಯಾರಿ ಭಾಷೆಯ ಅಭಿವೃದ್ಧಿಗೆ ಸಾಮಾಜಿಕ ಜಾಲತಾಣವನ್ನು ಸಮರ್ಪಕ ವಾಗಿ ಬಳಸಬೇಕು ಎಂದು ಮುಹಮ್ಮದ್ ಅಲಿ ಕಮ್ಮರಡಿ ಹೇಳಿದರು.

ವೆಬ್ ಪಲಕದ ಎಗ್ಗೆ -1ರಲ್ಲಿ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಱಬ್ಯಾರಿ ಅಸ್ಮಿತೆರೊ ಅಧ್ಯಯನ ಎನೆ ಪಿನ್ನೆ ಎವುಡೆ? ಎಂಬ ವಿಷಯದಲ್ಲಿ ವಿಚಾರ ಮಂಡಿಸಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಶುಭ ಹಾರೈಸಿದರು. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಸ್ವಾಗತಿಸಿದರು. ಸಲಹಾ ಸಮಿತಿಯ ಸದಸ್ಯರಾದ ಬಶೀರ್ ಬೈಕಂಪಾಡಿ, ಖಾಲಿದ್ ತಣ್ಣೀರುಬಾವಿ, ಹಂಝ ಮಲಾರ್ ಉಪಸ್ಥಿತರಿದ್ದರು.

Tags

Language
share
ವಾರ್ತಾಭಾರತಿ
ವಾರ್ತಾಭಾರತಿ
Next Story
X