Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಡಪ್ಪಾಡಿ-ನಡುಬೆಟ್ಟು ಹದಗೆಟ್ಟ ರಸ್ತೆ|...

ಮಡಪ್ಪಾಡಿ-ನಡುಬೆಟ್ಟು ಹದಗೆಟ್ಟ ರಸ್ತೆ| ಅನಾರೋಗ್ಯದ ವ್ಯಕ್ತಿಯನ್ನು ಆಸ್ಪತ್ರೆಗೆ ಹೊತ್ತುಕೊಂಡು ಹೋದ ಗ್ರಾಮಸ್ಥರು!

ವಾರ್ತಾಭಾರತಿವಾರ್ತಾಭಾರತಿ16 Oct 2024 9:26 PM IST
share
ಮಡಪ್ಪಾಡಿ-ನಡುಬೆಟ್ಟು ಹದಗೆಟ್ಟ ರಸ್ತೆ| ಅನಾರೋಗ್ಯದ ವ್ಯಕ್ತಿಯನ್ನು ಆಸ್ಪತ್ರೆಗೆ ಹೊತ್ತುಕೊಂಡು ಹೋದ ಗ್ರಾಮಸ್ಥರು!

ಸುಳ್ಯ: ರಸ್ತೆ ಸಂಪರ್ಕ ಸರಿ ಇಲ್ಲದ ಕಾರಣ ಅನಾರೋಗ್ಯ ಬಾಧಿಸಿದ್ದ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಗ್ರಾಮಸ್ಥರು ಹೊತ್ತುಕೊಂಡು ಹೋದ ಘಟನೆ ಮಡಪ್ಪಾಡಿ ಗ್ರಾಮದ ನಡುಬೆಟ್ಟು ಎಂಬಲ್ಲಿ ನಡೆದಿದೆ.

ಮಡಪ್ಪಾಡಿ ಗ್ರಾಮದ ನಡುಬೆಟ್ಟು ಭಾಗದಲ್ಲಿ ಸುಮಾರು ಹದಿನಾಲ್ಕು ಮನೆಗಳಿವೆ. ಆದರೆ ಆ ಭಾಗವನ್ನು ಸಂಪರ್ಕಿಸಲು ಕಚ್ಚಾ ರಸ್ತೆ ಇದ್ದು, ಅದು ಸಂಪೂರ್ಣ ಹದಗೆಟ್ಟಿದೆ. ಪರಿಣಾಮ ವಾಹನ ಸಂಚರಿಸಲು ಅಸಾಧ್ಯವಾಗಿದೆ. ಹೀಗಾಗಿ ವಾಹನ ದವರು ಬರಲು ಒಪ್ಪದ ಕಾರಣ ಅನಾರೋಗ್ಯ ಬಾಧಿತ ವೃದ್ಧರೊಬ್ಬರನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದ ಪರಿಸ್ಥಿತಿ ನಡೆಯಿತು.

ಮಡಪ್ಪಾಡಿ ಗ್ರಾಮದ ನಡುಬೆಟ್ಟು ಪ್ರದೇಶಕ್ಕೆ ಮೂಲಭೂತ ಸೌಕರ್ಯಗಳಿಲ್ಲ. ಹೆಸರಿಗಷ್ಟೇ ಒಂದು ರಸ್ತೆ ಇದೆ. ಈ ರಸ್ತೆ ಕಡಿದಾದ ಜಾಗದಲ್ಲಿದ್ದು ರಸ್ತೆಯ ಉದ್ದಕ್ಕೂ ಹೊಂಡ ಗುಂಡಿಗಳೇ ಇರುವುದರಿಂದ ಮಳೆಗಾಲದಲ್ಲಿ ಸಂಚಾರ ದುಸ್ತರ. ಬೇಸಿಗೆ ಕಾಲದಲ್ಲಿ ಮಾತ್ರ ಜೀಪು ಪಿಕಪ್‍ಗಳು ಮಾತ್ರ ಈ ರಸ್ತೆಯಲ್ಲಿ ಸಂಚರಿಸುತ್ತವೆ. ಅದರಲ್ಲೂ ಮಳೆಗಾಲದಲ್ಲಿ ಯಾವ ವಾಹನಗಳು ಕೂಡಾ ಸಂಚರಿದ ಪರಿಸ್ಥಿತಿ ಇದೆ. ಹೀಗಾಗಿ ಇಲ್ಲಿನ ಗ್ರಾಮಸ್ಥರು ಕೃಷಿ ಉತ್ಪನ್ನ ಸಾಗಿಸಲು, ಮನೆ ಸಾಮಗ್ರಿ, ಪಡಿತರ ವಸ್ತುಗಳನ್ನು ಹೊತ್ತುಕೊಂಡು ಸಾಗಿಸಬೇಕಾಗಿದೆ. ದ್ವಿಚಕ್ರ ವಾಹನಗಳನ್ನು ಸುಮಾರು 2 ಕಿ.ಮೀ. ದೂರದ ಬೇರೆಯವರ ಮನೆಯ ಪಕ್ಕ ರಸ್ತೆಯಲ್ಲಿ ನಿಲ್ಲಿಸಿ ನಡೆದು ಕೊಂಡು ಹೋಗುವುದೇ ಅವರ ದಿನಚರಿ ಆಗಿದೆ. ಇದಕ್ಕೆ ಸಂಬಂಧ ಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇನ್ನಾದರೂ ಸ್ಪಂಧಿಸಿ ಸುಸಜ್ಜಿತ ರಸ್ತೆ ನಿರ್ಮಿಸಿಕೊಡಬೇಕೆಂದು ಈ ಭಾಗದವರ ಬೇಡಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X