Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಕೊರಿಯರ್ ಮಾಡಿದ...

ಮಂಗಳೂರು| ಕೊರಿಯರ್ ಮಾಡಿದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇತ್ತೆಂದು ಹೇಳಿ ಬೆದರಿಸಿ 39.30 ಲಕ್ಷ ರೂ. ವಂಚನೆ

ವಾರ್ತಾಭಾರತಿವಾರ್ತಾಭಾರತಿ30 Sept 2024 11:06 PM IST
share
ಮಂಗಳೂರು| ಕೊರಿಯರ್ ಮಾಡಿದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇತ್ತೆಂದು ಹೇಳಿ ಬೆದರಿಸಿ 39.30 ಲಕ್ಷ ರೂ. ವಂಚನೆ

ಮಂಗಳೂರು: ಕೊರಿಯರ್ ಮಾಡಿದ ಪಾರ್ಸೆಲ್‌ನಲ್ಲಿ ಡ್ರಗ್ಸ್ ಇತ್ತೆಂದು ಆರೋಪಿಸಿ ವ್ಯಕ್ತಿಯನ್ನು ಬೆದರಿಸಿ 39.30ಲಕ್ಷ ರೂ.ಗಳನ್ನು ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.23ರಂದು ನನಗೆ ಫೋನ್ ಕರೆ ಮಾಡಿದ ಮಹಿಳೆ ತನ್ನನ್ನು ಮುಂಬೈನ ಡಿಎಚ್‌ಎಲ್ ಕೊರಿಯರ್ ಕಚೇರಿಯ ಶ್ರೇಯ ಶರ್ಮಾ ಎಂಬುದಾಗಿ ಪರಿಚಯಿಸಿಕೊಂಡು ‘ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ ಪಾರ್ಸೆಲ್ ಬಂದಿದೆ. ಅದು ಚೀನಾಕ್ಕೆ ರವಾನೆಯಾಗದೆ ನಮ್ಮ ಕಚೇರಿಯಲ್ಲಿಯೇ ಉಳಿದಿದೆ. ಅದರಲ್ಲಿ 5 ಪಾಸ್‌ಪೋರ್ಟ್, 1 ಲ್ಯಾಪ್‌ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ಸ್, ಬ್ಯಾಂಕ್ ದಾಖಲೆಗಳು, ಮೂರೂವರೆ ಕೆಜಿ ಬಟ್ಟೆ ಇದೆ’ ಎಂದಿದ್ದಳು. ತಾನು ಯಾವ ಪಾರ್ಸೆಲ್ ಕೂಡಾ ಕಳುಹಿಸಿಲ್ಲ ಎಂದಿದ್ದರೂ ಆಕೆ ‘ನಿಷೇಧಿತ ಡ್ರಗ್ಸ್ ಇರುವುದರಿಂದ ನಿಮ್ಮನ್ನು ಸಂಜೆ 6 ಗಂಟೆಯ ಒಳಗೆ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡುತ್ತಾರೆ. ಸೆ.24ರ ಬೆಳಗ್ಗೆ 9ಕ್ಕೆ ವಿಚಾರಣೆಗೆ ಒಳಪಡಿಸಲಾಗುವುದು’ ಎಂದಳು. ಸೆ.24ರಂದು ಬೆಳಗ್ಗೆ 9 ಗಂಟೆಗೆ ಕರೆ ಮಾಡಿದ ಆಕೆ ವೀಡಿಯೋ ಕಾಲ್‌ನಲ್ಲಿ ವಿಚಾರಣೆಗೆ ಒಳಪಡಿಸುವಂತೆ ಮಾಡಿದ್ದು ಬಂಧನ ಮಾಡದೆ ನಿರಪರಾಧಿ ಎಂದು ಸಾಬೀತುಪಡಿಸಬೇಕಾದರೆ ಕೂಡಲೇ ಹಣವನ್ನು ವರ್ಗಾಯಿಸಬೇಕು ಎಂದು ಖಾತೆ ಸಂಖ್ಯೆಯನ್ನು ತಿಳಿಸಿದಳು.

ಹೆದರಿದ ತಾನು 37 ಲಕ್ಷ ರೂ.ಗಳನ್ನು ಆಕೆ ಹೇಳಿದ ಖಾತೆಗೆ ವರ್ಗಾಯಿಸಿದೆ. ಸೆ.26ರಂದು ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಮಾಡುವುದಾಗಿ ನಂಬಿಸಿ ಮತ್ತೆ 2.30 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾಳೆ. ವಿಚಾರಣೆ ಮುಗಿದ ಬಳಿಕ ಸೆ.28ರಂದು ಹಣವನ್ನು ಬಡ್ಡಿ ಸಮೇತ ವಾಪಸ್ ನೀಡುವುದಾಗಿಯೂ ಹೇಳಿದ್ದಾಳೆ. ಆದರೆ ಆ ಬಳಿಕ ಕರೆ ಮಾಡಿಲ್ಲ. ಬಳಿಕ ಆಕೆಗೆ ಎಷ್ಟೇ ಕರೆ, ಮೆಸೇಜ್ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ ಎಂದು ವಂಚನೆಗೊಳಗಾದ ವ್ಯಕ್ತಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X