Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಎಸ್.ಎಂ.ಆರ್. ‘ಗೇಟ್ ವೇ’...

ಮಂಗಳೂರು: ಎಸ್.ಎಂ.ಆರ್. ‘ಗೇಟ್ ವೇ’ ವಾಣಿಜ್ಯ-ವಸತಿ ಸಮುಚ್ಚಯಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ26 Nov 2023 12:21 PM IST
share
ಮಂಗಳೂರು: ಎಸ್.ಎಂ.ಆರ್. ‘ಗೇಟ್ ವೇ’ ವಾಣಿಜ್ಯ-ವಸತಿ ಸಮುಚ್ಚಯಕ್ಕೆ ಶಿಲಾನ್ಯಾಸ

ಮಂಗಳೂರು, ನ.26: ನಗರದ ಜೆಪ್ಪು ಮೋರ್ಗನ್ಸ್ ಗೇಟ್ ನಲ್ಲಿ ಎಸ್.ಎಂ.ಆರ್. ಕಾರ್ಪೊರೇಶನ್ ಹಾಗೂ ಬ್ಯಾರೀಸ್ ಅಸೋಸಿಯೇಟ್ಸ್ ಎಲ್.ಎಲ್.ಪಿ. ಜಂಟಿಯಾಗಿ ನಿರ್ಮಿಸಲಿರುವ 'ಗೇಟ್ ವೇ' ಕಮರ್ಶಿಯಲ್ ಕಮ್ ರೆಸಿಡೆನ್ಶಿಯಲ್ ಕಾಂಪ್ಲೆಕ್ಸ್ ಗೆ ರವಿವಾರ ಶಿಲಾನ್ಯಾಸ ನೆರವೇರಿಸಲಾಯಿತು.

ಸೈಯದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಳ್ ದುಆಗೈದರು.

ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ‘ಯಾವುದೇ ವಾಣಿಜ್ಯ ಮತ್ತು ವಸತಿ ಸಮುಚ್ಚಯ ಒಂದು ಕಡೆ ನಿರ್ಮಾಣವಾದರೆ ಅದರ ಪ್ರಯೋಜನ ಅಲ್ಲಿನ ಎಲ್ಲರಿಗೂ ಸಿಗುತ್ತದೆ. ಜೆಪ್ಪುವಿನ ಕೇಂದ್ರ ಭಾಗದಲ್ಲಿ 'ಗೇಟ್ ವೇ' ನಿರ್ಮಾಣಗೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಮಾಹಿತಿಪತ್ರ ಬಿಡುಗಡೆಗೊಳಿಸಿ ಯೆನೆಪೊಯ ವಿವಿಯ ಕುಲಪತಿ ಡಾ.ವೈ.ಅಬ್ದುಲ್ಲಾ ಕುಂಞಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಿಂದಾಗಿ ಮಂಗಳೂರು ಶೀಘ್ರವಾಗಿ ಬೆಳೆಯುವ ನಗರವಾಗಿದೆ. ಇಂತಹ ಸಂದರ್ಭದಲ್ಲಿ ಆಧುನಿಕ ವಾಣಿಜ್ಯ ಸಂಕೀರ್ಣಗಳು ಮತ್ತು ವಸತಿ ಸಮುಚ್ಚಯಗಳ ಅಗತ್ಯವಿದೆ. ಶಿಕ್ಷಣ ಸಂಸ್ಥೆಗಳು, ಮಾರ್ಕೆಟ್, ವಿದ್ಯಾರ್ಥಿ ನಿಲಯ ಎಲ್ಲವೂ ಇರುವ ಜೆಪ್ಪು ಪ್ರದೇಶದಲ್ಲಿ ಎಸ್.ಎಂ.ರಶೀದ್ ಹಾಜಿ ನೇತೃತ್ವದಲ್ಲಿ ಗೇಟ್ವೇ ವಾಣಿಜ್ಯ ಸಮುಚ್ಚಯವನ್ನು ಕಾರ್ಯಗತಗೊಳಿಸಲಿದ್ದೇಶಿಸಿರುವುದು ಶ್ಲಾಘನೀಯ ಎಂದು ಹೇಳಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾರಿಸ್ ಅಸೋಸಿಯೇಟ್ಸ್ ಎಲ್.ಎಲ್.ಪಿ. ಆಡಳಿತ ನಿರ್ದೇಶಕ ಎಸ್.ಎಂ.ರಶೀದ್ ಹಾಜಿ ಮಾತನಾಡಿ, ಎಸ್ಎಂಆರ್ ಕಾರ್ಪೊರೇಶನ್ ಮತ್ತು ಬ್ಯಾರೀಸ್ ಅಸೋಸಿಯೇಟ್ಸ್ ಎಲ್.ಎಲ್.ಪಿ. ವಾಣಿಜ್ಯ ಮತ್ತು ವಸತಿ ಸಮುಚ್ಚಯ ನಿರ್ಮಾಣಕ್ಕೆ ಮೊದಲ ಬಾರಿ ಜಂಟಿಯಾಗಿ ಯೋಜನೆ ಹಾಕಿಕೊಂಡಿದ್ದು, 36 ಸೆಂಟ್ಸ್ ಜಾಗದಲ್ಲಿ 'ಗೇಟ್ ವೇ' ವಾಣಿಜ್ಯ ಮತ್ತು ವಸತಿ ಸಮುಚ್ಚಯ ನಿರ್ಮಾಣಗೊಳ್ಳಲಿದೆ. ತಳ ಅಂತಸ್ತಿನಲ್ಲಿ ಕಾರು ಪಾರ್ಕಿಂಗ್, ನೆಲ ಅಂತಸ್ತಿನಲ್ಲಿ ವಾಣಿಜ್ಯ ಮಳಿಗೆಗಳು, ಮೇಲಿನ 4 ಮಹಡಿಗಳಲ್ಲಿ 30 ಫ್ಲ್ಯಾಟ್ ಗಳು ಇರಲಿವೆ ಎಂದು ಮಾಹಿತಿ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಪಿ.ಎಸ್., ಮಾಜಿ ಶಾಸಕ ಮೊಯ್ದಿನ್ ಬಾವಾ ಮಾತನಾಡಿ ಶುಭ ಹಾರೈಸಿದರು.

ಸಿಎ ಕೇಶವ್ ಬಳ್ಳಕುರಾಯ, ಆರ್ಕಿಟೆಕ್ ದಾಮೋದರ ಶೆಣೈ, ಇಂಜಿನಿಯರ್ ಆನಂದ್ ಭಟ್, ಎಸ್.ಎಂ.ಆರ್. ಕಾರ್ಪೊರೇಶನ್ ಆಡಳಿತ ಪಾಲುದಾರರಾದ ರಿಫಾತ್ ಅಹ್ಮದ್ ರಶೀದ್, ಡಾ.ರಾಹಿಸ್ ಅಬ್ಬಾಸ್ ರಶೀದ್, ಡಾ.ಶಿಹಾಬ್ ಹಸನ್, ಕಲ್ಲಿಕೋಟೆ -ಕಣ್ಣೂರು ವಿವಿ ವಿಶ್ರಾಂತ ಕುಲಪತಿ ಡಾ.ಎಂ.ಅಬ್ದುಲ್ ರಹಿಮಾನ್, ಡಾ.ಹುಸೈನ್ ಕುಂಞಿ, ಸಾಲಿ ತಂಙಳ್, ಉದ್ಯಮಿಗಳಾದ ರಿಯಾಝ್ ಬಾವಾ, ಶೌಕತ್ ಸೌರಿ, ಮುಹಮ್ಮದ್ ಹಾರಿಸ್, ಆಸಿಫ್ ಸೂಫಿ ಖಾನ್, ಅಸ್ಗರ್ ಅಲಿ, ಎ.ಕೆ.ನಿಯಾಝ್, ಅಬ್ದುಲ್ ರಝಾಕ್ ಗೋಳ್ತಮಜಲು, ಎಸ್.ಎಂ.ಮುಸ್ತಫ, ಯಾಸಿರ್, ರವೂಫ್ ಸುಲ್ತಾನ್ ಗೋಲ್ಡ್, ಬದ್ರುದ್ದೀನ್ ಡೆಲ್ಟಾ, ಅಝೀಝ್ ಹಸನ್, ಹೈದರ್ ಪ್ರೆಸಿಡೆನ್ಸಿ ಬಿಲ್ಡರ್, ಝುಬೈರ್ ಅಂಬರ್, ವಿ. ಹರ್ಷದ್ ಹುಸೈನ್, ಜೋಹರ್ ಬಾವಾ, ವೇಣುಗೋಪಾಲ್, ಮೆಹಬೂಬ್, ಮುಹಮ್ಮದ್ ಅಲಿ ಉಚ್ಚಿಲ (ಅಬುಧಾಬಿ), ಮಾಜಿ ಮೇಯರ್ ಕೆ.ಅಶ್ರಫ್, ಶಾಹುಲ್ ಹಮೀದ್ ತಂಙಳ್, ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಮತ್ತು ಉಪಾಧ್ಯಕ್ಷ ಸಿ.ಮಹಮೂದ್, ಅಲ್ತಾಫ್ ಖತೀಬ್ ಮತ್ತಿತರರು ಉಪಸ್ಥಿತರಿದ್ದರು.

ಹಾಫಿಲ್ ಆಶಿಕ್ ಹಸನ್ ಕಿರಾಅತ್ ಪಠಿಸಿದರು. ಬಿ.ಎಂ.ಮಮ್ತಾಝ್ ಅಲಿ ವಂದಿಸಿದರು. ಅಬ್ದುಲ್ ಖಾದರ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X