Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: 'ನಿಧಿ ಲ್ಯಾಂಡ್'ನ ಐಶಾರಾಮಿ...

ಮಂಗಳೂರು: 'ನಿಧಿ ಲ್ಯಾಂಡ್'ನ ಐಶಾರಾಮಿ ವಸತಿ ಸಮುಚ್ಚಯ 'ಸ್ಕೈ ಗಾರ್ಡನ್'ಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ30 April 2025 10:58 AM IST
share
ಮಂಗಳೂರು: ನಿಧಿ ಲ್ಯಾಂಡ್ನ ಐಶಾರಾಮಿ ವಸತಿ ಸಮುಚ್ಚಯ ಸ್ಕೈ ಗಾರ್ಡನ್ಗೆ ಶಿಲಾನ್ಯಾಸ

ಮಂಗಳೂರು, ಎ.30: ಪ್ರಖ್ಯಾತ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್ ಇನ್ ಫ್ರಾಸ್ಟ್ರಕ್ಚರ್ ಡೆವಲಪರ್ಸ್ ನಗರದ ಲೇಡಿಹಿಲ್-ಚಿಲಿಂಬಿ ಮುಖ್ಯರಸ್ತೆಯಲ್ಲಿ ನಿರ್ಮಿಸಲಿರುವ ಐಶಾರಾಮಿ ವಸತಿ ಸಮುಚ್ಚಯ 'ಸ್ಕೈ ಗಾರ್ಡನ್'ಗೆ ಬುಧವಾರ ಬೆಳಗ್ಗೆ ಶಿಲಾನ್ಯಾಸ ನೆರವೇರಿತು.

ಇದೇ ಸಂದರ್ಭದಲ್ಲಿ ವಸತಿ ಸಮುಚ್ಚಯದ ಬ್ರೋಷರ್ ಅನ್ನು ನಿಧಿಲ್ಯಾಂಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ಬಿಡುಗಡೆಗೊಳಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಿಯೋನಿಕ್ಸ್ನ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಭಾಸ್ಕರ್ ಮೊಯ್ಲಿ, ಮಂಗಳೂರಿನ ಬ್ರಹ್ಮಕುಮಾರೀಸ್ ಕೇಂದ್ರದ ಉಸ್ತುವಾರಿ ಬಿ.ಕೆ. ವಿಶ್ವೇಶ್ವರಿ, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ ಮತ್ತಿತರರು ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಿದ್ದರು

ನೂತನ ಸ್ಕೈ ಗಾರ್ಡನ್ 33 ಮಹಡಿಗಳ ಅತ್ಯಾಧುನಿಕ ಸೌಲಭ್ಯಯುಳ್ಳ ಐಶಾರಾಮಿ ವಸತಿ ಸಮುಚ್ಚಯವಾಗಿದೆ. ತಳ ಹಾಗೂ ಮೇಲಿನ ತಳ ಅಂತಸ್ತಿನಲ್ಲಿ ಕಾರ್ ಪಾರ್ಕಿಂಗ್ ಮತ್ತು ಮೇಲಿನ ನೆಲ ಅಂತಸ್ತು ಹಾಗೂ ಮೊದಲ ಅಂತಸ್ತಿನಲ್ಲಿ ಕ್ಲಬ್ ಹೌಸ್ ಸೌಲಭ್ಯಗಳನ್ನು ಒಳಗೊಂಡಿದೆ. ಸ್ಕೈ ಗಾರ್ಡನ್ ವಿಶಾಲವಾದ 3 ಬಿಎಚ್ ಕೆ, 4 ಬಿಎಚ್ ಕೆ, 5 ಬಿಎಚ್ ಕೆ ಅಪಾರ್ಟ್ ಮೆಂಟ್ ಗಳು ಹಾಗೂ ಎರಡು ಡ್ಯೂಪ್ಲೆಕ್ಸ್ ಅಪಾರ್ಟ್ ಮೆಂಟ್ ಗಳನ್ನು ಗ್ರಾಹಕರ ಆದ್ಯತೆಗೆ ಅನುಗುಣವಾಗಿ ನಿರ್ಮಿಸಿಕೊಡಲಾಗುವುದು ನಿಧಿಲ್ಯಾಂಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.

ಸ್ಕೈ ಗಾರ್ಡನ್ ನಿವಾಸಿಗಳಿಗೆ ಝೆನ್ ರೂಂ, ಯೋಗ, ಎರೋಬಿಕ್ಸ್, ಮಕ್ಕಳ ಅಧ್ಯಯನ ಕೊಠಡಿ, ಮಕ್ಕಳ ಆಟದ ಪ್ರದೇಶ, ವಾಕಿಂಗ್, ಜಾಗಿಂಗ್ ಟ್ರಾಕ್, ಓಝೋನೈಸ್ಡ್ ಸ್ವಿಮ್ಮಿಂಗ್ ಪೂಲ್, ಸುಸಜ್ಜಿತ ಜಿಮ್ನೇಶಿಯಂ, ಟೇಬಲ್ ಟೆನ್ನಿಸ್, ಬಿಲಿಯರ್ಡ್ಸ್ ಟೇಬಲ್, ಚೆಸ್, ಕ್ಯಾರಮ್ ಮತ್ತಿತರ ಬೋರ್ಡ್ ಆಟಗಳ ಕೊಠಡಿ, ಕಾರ್ಡ್ಸ್ ರೂಮ್, ಮಿನಿ ಥಿಯೇಟರ್, ಸೌನಾ ಸ್ಟೀಮ್ ರೂಂ, ಜಕುಜಿ, ಕಟ್ಟಡದ ಪ್ರವೇಶ ದ್ವಾರದ ಬಳಿ ನೀರಿನ ಫೌಂಟೇನ್ ಹೊಂದಿರುವ ವೈಶಿಷ್ಟಯುತ ಗೋಡೆಗಳು, ಸಮ್ಮೇಳನ ಸಭಾಂಗಣ ಮತ್ತು ಇನ್ನೂ ಹಲವಾರು ಅತ್ಯಾಧುನಿಕ ಸೌಲಭ್ಯಗಳು ಲಭ್ಯವಾಗಲಿವೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X