Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಾವಿರಾರು ಸಂಖ್ಯೆಯಲ್ಲಿ...

ಮಂಗಳೂರು: ಸಾವಿರಾರು ಸಂಖ್ಯೆಯಲ್ಲಿ ರಿಕ್ಷಾಚಾಲಕರಿಂದ ಮೆರವಣಿಗೆ, ಪ್ರತಿಭಟನೆ

► ಜಿಲ್ಲಾಧಿಕಾರಿ ಕಚೇರಿ ಚಲೋಗೆ ಕ್ಲಾಕ್ ಟವರ್ ಬಳಿ ತಡೆ ► ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ29 Aug 2024 1:19 PM IST
share
ಮಂಗಳೂರು: ಸಾವಿರಾರು ಸಂಖ್ಯೆಯಲ್ಲಿ ರಿಕ್ಷಾಚಾಲಕರಿಂದ ಮೆರವಣಿಗೆ, ಪ್ರತಿಭಟನೆ

ಮಂಗಳೂರು, ಆ. 29: ಎಲೆಕ್ಟಿಕಲ್‌ ಅಟೋ ರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ ನೀಡಿರುವ ಆದೇಶವನ್ನು ವಾಪಸ್ ಪಡೆಯಲು ಒತ್ತಾಯಿಸಿ ಸಾವಿರಾರು ಸಂಖ್ಯೆಯಲ್ಲಿ ಆಟೋ ರಿಕ್ಷಾ ಚಾಲಕರು ಮೆರವಣಿಗೆ ಪ್ರತಿಭಟನಾ ಸಭೆ ನಡೆಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಆಟೋರಿಕ್ಷಾ ಚಾಲಕರ ಮಾಲಕರ ಸಂಘಗಳ ಒಕ್ಕೂಟ ಮತ್ತು ಸಮಾನ ಮನಸ್ಕ ಆಟೋರಿಕ್ಷಾ ಚಾಲಕ ಮಾಲಕರ ಸಂಘಟನೆಗಳ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರವರೆಗೆ ಮೆರವಣಿಗೆ ನಡೆಸಿದ ಆಟೋ ರಿಕ್ಷಾ ಚಾಲಕರು, ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಿ ಮನವಿ ಸ್ವೀಕರಿಸಲು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಚಲೋಗೆ ನಿರ್ಧರಿಸಿ ಮೆರವಣಿಗೆ ಆರಂಭಿಸಿದ್ದ ಆಟೋ ರಿಕ್ಷಾ ಚಾಲಕರನ್ನು ಪೊಲೀಸರು ಕ್ಲಾಕ್ ಟವರ್ ಬಳಿ ಬ್ಯಾರಿಕೇಡ್ ಗಳನ್ನೂ ಅಳವಡಿಸಿ ತಡೆದರು.

ಈ ಸಂಧರ್ಭ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ , ಜಿಲ್ಲಾಧಿಕಾರಿಯವರು ಏಕಪಕ್ಷೀಯವಾಗಿ ಎಲೆಕ್ಟ್ರಿಕ್ ಆಟೋ ರಿಕ್ಷಾ ಬಗ್ಗೆ ಆದೇಶ ಮಾಡಿರುವುದನ್ನು ಹಿಂಪಡೆಯುವ ನಿಟ್ಟಿನಲ್ಲಿ ಈ ಹೋರಾಟ ಎಚ್ಚರಿಕೆಯ ಕರೆಗಂಟೆ. ಆದೇಶ ವಾಪಸ್ ಪಡೆಯದಿದ್ದರೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಬದುಕಿಗೆ ಕೊಳ್ಳಿ ಇಟ್ಟಂತೆ ಎಂದರು.

ಮಾತೆತ್ತಿದರೆ ಕೇಂದ್ರ ಸರಕಾರದ ತೀರ್ಮಾನ ಎನ್ನುತ್ತಾರೆ. ಆದರೆ ಪಕ್ಕದ ಉಡುಪಿ ಅಥವಾ ಬೇರೆ ಜಿಲ್ಲೆಗಳಲ್ಲಿ ಇಲ್ಲದ ಆದೇಶ ದಕ ಜಿಲ್ಲೆಯಲ್ಲಿ ಯಾಕೆ ಎಂದು ಪ್ರಶ್ನಿಸಿದ ಅವರು, ಎಲೆಕ್ಟ್ರಿಕ್ ಕಂಪನಿಗಳ ಜೊತೆ ಶಾಮೀಲಾಗಿ ಈ ತೀರ್ಮಾನವನ್ನು ಜಿಲ್ಲಾಡಳಿತ ಮಾಡಿದೆ ಎಂದು ಆರೋಪಿಸಿದರು.

ನಗರದಲ್ಲಿ ಏಳರಿಂದ ಒಂಬತ್ತು ಸಾವಿರ ರಿಕ್ಷಾ ಚಾಲಕರು ಬಾಡಿಗೆಗಾಗಿ ಪರಿತಪಿಸುತ್ತಿದ್ದಾರೆ. ರಿಕ್ಷಾ ಪಾರ್ಕ್ ನಲ್ಲಿ ಲೆಕ್ಕಕ್ಕಿಂತ ಹೆಚ್ಚು ರಿಕ್ಷಾ ನಿಂತರೆ ಪೋಲೀಸರು ಪ್ರಕರಣ ದಾಖಲಿಸುತ್ತಾರೆ. ಸುಮಾರು ಒಂಬತ್ತು ಸಾವಿರ ರಿಕ್ಷಾಗಳಿಗೆ 115 ಅಧಿಕೃತ ಪಾರ್ಕ್ ಇರುವುದು. ಹೀಗಿರುವಾಗ ಇಷ್ಟು ರಿಕ್ಷಾ ಗಳು ಪಾರ್ಕ್ ಮಾಡುವುದು ಎಲ್ಲಿ ಎಂದು ಪ್ರಶ್ನಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಲೋಕೇಶ್ ಶೆಟ್ಟಿ ಬಲ್ಲಾಳ ಬಾಗ್, ವಿಷ್ಣು ಮೂರ್ತಿ, ಅರುಣ್ ಕುಮಾರ್ ಮಾತನಾಡಿದರು.

ದ.ಕ.ಜಿಲ್ಲಾಡಳಿತದ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯಾದ್ಯಂತ ಅಟೋರಿಕ್ಷಾ ಚಾಲಕರು ಅನುಭವಿಸುತ್ತಿರುವ ಭವಣೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ವೈಜ್ಞಾನಿಕ ನೆಲೆಯಲ್ಲಿ ವ್ಯವಸ್ಥೆ ಮಾಡಬೇಕೆಂದು ಎಂದು ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಅಧ್ಯಕ್ಷ ಅಶೋಕ್ ಶೆಟ್ಟಿ ಬೋಳಾರ, ಅಬೂಬಕರ್ ಸುರತ್ಕಲ್, ಮುಸ್ತಾಕ್ ಅಲಿ, ಸ್ಟ್ಯಾನಿ ನೋರೋನ, ಭರತ್ ಕುಮಾರ್, ಲೋಕೇಶ್ ಬಲ್ಲಾಳ್ ಬಾಗ್, ಅರುಣ್ ಕುಮಾರ್, ವಸಂತ್ ಮೇರ ನಗರ, ಅಪ್ಪು ಸ್ವಾಮಿ, ವಿಷ್ಣುಮೂರ್ತಿ ವಿಶ್ವನಾಥ್ ಶೆಟ್ಟಿ, ಶೇಖರ್ ದೇರಳಕಟ್ಟೆ , ಇಬ್ರಾಹಿಂ ಮದಕ, ಲೋಕೇಶ್ , ಕೇಶವ , ಸುರೇಶ್ ಬಜಾಲ್, ಗಂಗಾಧರ್ ಸುರತ್ಕಲ್ ಇನ್ನಿತರರು ಭಾಗವಹಿಸಿದ್ದಾರೆ.

Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X