Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸ್ಥಳಾಂತರಿತ 'ಐ ಸೆಂಟ್ರಲ್'...

ಮಂಗಳೂರು: ಸ್ಥಳಾಂತರಿತ 'ಐ ಸೆಂಟ್ರಲ್' ಸ್ಟೋರ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ9 Aug 2025 4:09 PM IST
share
ಮಂಗಳೂರು: ಸ್ಥಳಾಂತರಿತ ಐ ಸೆಂಟ್ರಲ್ ಸ್ಟೋರ್ ಶುಭಾರಂಭ

ಮಂಗಳೂರು: ನಗರದ ಸಿಟಿ ಸೆಂಟರ್ ಮಾಲ್ ನ ನೆಲ ಮಹಡಿಗೆ ನವೀಕೃತಗೊಂಡು ಸ್ಥಳಾಂತರಗೊಂಡ 'ಐ ಸೆಂಟ್ರಲ್' ಸ್ಟೋರ್ ನ ಉದ್ಘಾಟನೆ ಶುಕ್ರವಾರ ನೆರವೇರಿತು.

ಜನಪ್ರಿಯ ಆ್ಯಪಲ್ ಬ್ರಾಂಡ್ ನ ಅಧಿಕೃತ ಮಾರಾಟ ಸ್ಟೋರ್ ಆಗಿರುವ 'ಐ ಸೆಂಟ್ರಲ್'ನ ಸ್ಥಳಾಂತರಿತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟಿ ಅನ್ವಿತಾ ಸಾಗರ್ ʼಐ ಸೆಂಟ್ರಲ್ʼ ಜೊತೆಗಿನ ತಮ್ಮ ಒಡನಾಟವನ್ನು ಹಂಚಿಕೊಂಡರಲ್ಲದೆ, ಅಲ್ಲಿನ ಬ್ರಾಂಡ್ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಖ್ಯಾತ ಸಂಗೀತಗಾರ ಗುರುಕಿರಣ್ ಶೆಟ್ಟಿ ಮಾತನಾಡಿ, 'ಐ ಸೆಂಟ್ರಲ್' ನ ಆಡಳಿತ ನಿರ್ದೇಶ ಕೇಶವ್ ಜೊತೆಗಿನ ನಿಕಟ ಸ್ನೇಹವನ್ನು ಪ್ರಸ್ತಾಪಿಸಿದರು ಮತ್ತು ಆ್ಯಪಲ್ ಜೊತೆಗಿನ ತನ್ನ ಸಂಬಂಧ ಹಲವು ವರ್ಷಗಳದ್ದು ಎಂದರು.

ನಟ, ನಿರ್ದೇಶಕ ಮತ್ತು ನಿರ್ಮಾಪಕ ಶಿವಧ್ವಜ್ ಶೆಟ್ಟಿ ಮಾತನಾಡಿ, ಮಂಗಳೂರಿನ ಜನರು ಯಾವಾಗಲೂ ಹೊಸ ಉತ್ಪನ್ನಗಳ ಬಗ್ಗೆ ಉತ್ಸುಕರಾಗಿದ್ದು, ಇಲ್ಲಿನ ಮಾರುಕಟ್ಟೆ ಉತ್ತಮವಾಗಿದೆ ಎಂದರು.

ನಟ ಅರ್ಜುನ್ ದೇವ್ ʼಐ ಸೆಂಟರ್ʼ ಸ್ಟೋರ್ ವ್ಯವಹಾರದಲ್ಲಿ ನಿರಂತರ ಬೆಳವಣಿಗೆ ಹೊಂದಲಿ ಎಂದು ಹಾರೈಸಿದರು.

ಸೆಲೆಬ್ರಿಟಿ ಅತಿಥಿಗಳಲ್ಲದೆ, ಈ ಕಾರ್ಯಕ್ರಮದಲ್ಲಿ ಯೂಟ್ಯೂಬರ್ ಧೀರಜ್ ಶೆಟ್ಟಿ, ಜಾದೂಗಾರ ಕುದ್ರೋಳಿ ಗಣೇಶ್, ಮೊಹ್ತಿಶಾಮ್ ಕಾಂಪ್ಲೆಕ್ಸ್ ಪ್ರೈವೇಟ್ ಲಿಮಿಟೆಡ್ ನ ಎಂ.ಡಿ. ಎಸ್.ಎಂ.ಅರ್ಷದ್ ಮೊಹ್ತಿಶಾಮ್, ಕಾರ್ಯನಿರ್ವಾಹಕ ನಿರ್ದೇಶಕ ಸಾವೂದ್ ಮೊಹ್ತಿಶಾಮ್ ಮತ್ತು ʼಐ ಸೆಂಟ್ರಲ್ʼ ನ ವ್ಯವಸ್ಥಾಪಕ ಪಾಲುದಾರರಾದ ಕೇಶವ್ ಎಚ್.ಆರ್. ಮತ್ತು ವಿನೀತ್ ವೇಣುಗೋಪಾಲ್ ಭಾಗವಹಿಸಿ ಮಾತನಾಡಿದರು.

ವಿಲಿತಾ ಕಾರ್ಯಕ್ರಮ ಸಂಯೋಜಿಸಿದ್ದು, ಸಂಗೀತ ಬ್ಯಾಂಡ್ ‘ಎಮೋಷನ್ಸ್’ ಮತ್ತು ಜಾದೂಗಾರ ಕುದ್ರೋಳಿ ಗಣೇಶ್ ಸಮಾರಂಭದಲ್ಲಿ ಪ್ರೇಕ್ಷಕರಿಗೆ ಮನೋರಂಜನಾ ಪ್ರದರ್ಶನ ನೀಡಿದರು.

ರಿಯಾಯಿತಿ ದರದ ಮಾರಾಟ

ʼಐ ಸೆಂಟ್ರಲ್ʼ ಸ್ಟೋರ್ ಸ್ಥಳಾಂತರದ ವಿಶೇಷ ಕೊಡುಗೆಯಾಗಿ, ಹೊಸದಾಗಿ ಬಿಡುಗಡೆಯಾದ ಐಫೋನ್ -16 ಮೇಲೆ ಸೀಮಿತ ಅವಧಿಗೆ 14,000 ರೂ. ರಿಯಾಯಿತಿಯನ್ನು ಘೋಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X