Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಅಂಚೆ ಚೀಟಿ- ನಾಣ್ಯಗಳ...

ಮಂಗಳೂರು | ಅಂಚೆ ಚೀಟಿ- ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Nov 2025 10:22 PM IST
share
ಮಂಗಳೂರು | ಅಂಚೆ ಚೀಟಿ- ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ
800 ನಾಣ್ಯ, 2,000 ಅಂಚೆಚೀಟಿಗಳ ಪ್ರದರ್ಶನ

ಮಂಗಳೂರು, ನ. 22 : ನಗರದ ಎಂ.ಪ್ರಶಾಂತ್ ಶೇಟ್ ಅವರಿಂದ ಎರಡು ದಿನಗಳ ಕಾಲ ಡಾ.ಟಿ.ಎಂ.ಎ.ಪೈ ಕನ್‌ವೆನ್ಶನ್ ಸೆಂಟರ್‌ನಲ್ಲಿ ಆಯೋಜಿಸಿದ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನಕ್ಕೆ ಶನಿವಾರ ಚಾಲನೆ ದೊರೆಯಿತು.

ಎರಡು ದಿನಗಳ ಪ್ರದರ್ಶನದಲ್ಲಿ ಪ್ರಶಾಂತ್ ಶೇಟ್ ಅವರು ಸಂಗ್ರಹಿಸಿರುವ 800 ನಾಣ್ಯಗಳು ಹಾಗೂ 2,000 ಅಂಚೆಚೀಟಿಗಳ ಪ್ರದರ್ಶನ ನಡೆಯುತ್ತಿದೆ.

ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದ ನಿಟ್ಟೆ ವಿ.ವಿ. ಉಪಕುಲಪತಿ ಪ್ರೊ.ಡಾ.ಎಂ. ಎಸ್.ಮೂಡಿತ್ತಾಯ ಮಾತನಾಡಿ, ಪ್ರಶಾಂತ್ ಶೇಟ್ ಅವರು ಅಪಾರ ಪ್ರಮಾಣದ ಅಂಚೆಚೀಟಿಗಳು ಮತ್ತು ನಾಣ್ಯಗಳ ಸಂಗ್ರಹ ಪ್ರದರ್ಶನದ ಮೂಲಕ ಆಸಕ್ತರ ಜ್ಞಾನಾರ್ಜನೆಗೆ ವೇದಿಕೆ ಕಲ್ಪಿಸಿದ್ದಾರೆ ಎಂದರು.

ಅತಿಥಿ ದ.ಕ. ಜಿಲ್ಲಾ ಚೆಸ್ ಎಸೋಸಿಯೇಶನ್ ಅಧ್ಯಕ್ಷೆ ಡಾ.ಅಮರಶ್ರೀ ಅಮರನಾಥ ಶೆಟ್ಟಿ ಮಾತನಾಡಿ, ತಂದೆಯಿಂದ ಬಂದ ಹವ್ಯಾಸವನ್ನು ಮುಂದಿನ ತಲೆಮಾರಿಗೆ ಉಳಿಸಿಕೊಳ್ಳುವ ಕೆಲಸವನ್ನು ಪ್ರಶಾಂತ್ ಶೇಟ್ ಮತ್ತು ಕುಟುಂಬಿಕರು ಮಾಡಿದ್ದಾರೆ. ಈ ಕಾರ್ಯದಿಂದ ಇನ್ನೊಬ್ಬರಿಗೆ ಪ್ರೇರಣೆ ದೊರಕಲಿ ಎಂದರು.

ಪ್ರಶಾಂತ್ ಶೇಟ್ ಅವರ ತಾಯಿ ಪದ್ಮಾ ಆರ್.ಶೇಟ್ ಅವರು ಫಿಲಾನಮಿಸ್ಟ್ ಬುಕ್ ಲೆಟ್ ಬಿಡುಗಡೆಗೊಳಿಸಿದರು. ರಾಜ್ಯ ನಾಣ್ಯಶಾಸ್ತ್ರ ಸಂಘದ ಅಧ್ಯಕ್ಷ ರಾಜೇಂದ್ರ ಮಾರು, ಮರ್ಕಡ್ ಪ್ರಭಾಕರ ಕಾಮತ್, ಮೀನುಗಾರಿಕ ಕಾಲೇಜಿನ ಮಾಜಿ ಡೀನ್ ಎಚ್.ಎಂ.ಶಿವಪ್ರಕಾಶ್, ಪ್ರಶಾಂತ್ ಶೇಟ್ ಅವರ ಮನೆಯವರಾದ ರಾಧಿಕಾ ಶೇಟ್, ಆರ್ಯನ್ ಶೇಟ್, ಹೇಮಂತ್ ಶೇಟ್, ನಿಶಾಂತ್ ಶೇಟ್ ಭಾಗವಹಿಸಿದ್ದರು.

ಪ್ರಶಾಂತ್ ಶೇಟ್ ಸ್ವಾಗತಿಸಿ, ಪಾಸ್ತಾವಿಕವಾಗಿ ಮಾತನಾಡಿದರು. ಸೌಜನ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಪ್ರದರ್ಶನದಲ್ಲಿ 800 ನಾಣ್ಯಗಳು, 2,000 ಅಂಚೆ ಚೀಟಿಗಳ ಪ್ರದರ್ಶನಕ್ಕೆ ಇಡಲಾಗಿದೆ. ಜಗತ್ತಿನಲ್ಲೇ ಮೊದಲ ಬಾರಿಗೆ ಬಳಕೆಗೆ ಬಂದ 17ನೇ ಶತಮಾನದ ಆಫ್ರಿಕನ್ ನಾಣ್ಯ, ಚೀನಾ, ಜಪಾನ್, ದಕ್ಷಿಣ ಏಷ್ಯಾ ನಾಣ್ಯಗಳು ಸೇರಿದಂತೆ 40ಕ್ಕೂ ಅಧಿಕ ದೇಶಗಳ ಅಪರೂಪದ 800ಕ್ಕೂ ಅಧಿಕ ನಾಣ್ಯಗಳು, ಇತಿಹಾಸದ ಮಹತ್ವ ಸಾರುವ 2,000ಕ್ಕೂ ಅಧಿಕ ಅಂಚೆ ಚೀಟಿಗಳು, 1,500 ಪೋಸ್ಟ್ ಕಾರ್ಡ್‌ಗಳು ಪ್ರದರ್ಶನದಲ್ಲಿವೆ. ಗಾಜು, ಚಿಪ್ಪು, ಚಿನ್ನ, ಸಿರಾಮಿಕ್, ವಜ್ರ, ಮೈಕ್ರೋಚಿಪ್ ಮೊದಲಾದವುಗಳ ಮೇಲೆ ಮುದ್ರಿತವಾದ ಅಂಚೆಚೀಟಿಗಳು, 1840ರ ಇಂಡೋ-ಪೋರ್ಚುಗೀಸ್ ಮೊದಲ ಅಂಚೆಚೀಟಿಗಳ ಅಪೂರ್ವ ಸಂಗ್ರಹ ಕೂಡ ಪ್ರದರ್ಶನ ಕಾಣುತ್ತಿದೆ. ನ.23 ಬೆಳಗ್ಗೆ 10ರಿಂದ ರಾತ್ರಿ 8 ಗಂಟೆಯವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ.

-ಪ್ರಶಾಂತ್ ಶೇಟ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X