Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಕದ್ರಿ ಮಲ್ಲಿಕಟ್ಟೆಯಲ್ಲಿ...

ಮಂಗಳೂರು | ಕದ್ರಿ ಮಲ್ಲಿಕಟ್ಟೆಯಲ್ಲಿ ಎಆರ್‌ಎಂ ಕಿಯಾ ಶೋರೂಂ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ26 Nov 2025 7:27 PM IST
share
ಮಂಗಳೂರು | ಕದ್ರಿ ಮಲ್ಲಿಕಟ್ಟೆಯಲ್ಲಿ ಎಆರ್‌ಎಂ ಕಿಯಾ ಶೋರೂಂ ಶುಭಾರಂಭ

ಮಂಗಳೂರು, ನ.26: ಕದ್ರಿ ಸಿಟಿ ಆಸ್ಪತ್ರೆ ಬಳಿಯಿಂದ ಸ್ಥಳಾಂತರಗೊಂಡಿರುವ ಎಆರ್‌ಎಂ ಕಿಯಾ ಮೋಟಾರ್ಸ್‌ ಸಂಸ್ಥೆಯ ಶೋ ರೂಂ ಕದ್ರಿಯ ಮಲ್ಲಿಕಟ್ಟೆಯ ಕರುಣಾ ಪ್ರಭಾ ಕಾಂಪ್ಲೆಕ್ಸ್‌ನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಬುಧವಾರ ಶುಭಾರಂಭಗೊಂಡಿತು.

ಎಆರ್‌ಎಂ ಮೋಟಾರ್ಸ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿ ಕಿಯಾ ಇಂಡಿಯಾದ ಸ್ಥಳೀಯ ವ್ಯವಸ್ಥಾಪಕ(ಮಾರುಕಟ್ಟೆ) ಕಿರಣ್ ಬಂಗಾರಿಮಠ ಉದ್ಘಾಟಿಸಿದರು.

ಅತಿಥಿಗಳಾಗಿ ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಭಾಸ್ಕರ ಶೆಟ್ಟಿ, ಕರುಣಾ ಇನ್ಫ್ರಾ ಪ್ರಾಪರ್ಟಿಸ್ ಪ್ರೈ ಲಿಮಿಟೆಡ್‌ನ ಆಡಳಿತ ನಿರ್ದೇಶಕರು ಕರುಣಾಕರನ್, ಕಟ್ಟಡದ ಮಾಲಕ ಪ್ರಕಾಶ್ ಉಡುಪಿ, ಎಆರ್‌ಎಂ ಕಿಯಾದ ಆಡಳಿತ ನಿರ್ದೇಶಕ ಆರೂರು ಗಣೇಶ್ ರಾವ್, ಮಾರುಕಟ್ಟೆ ನಿರ್ದೇಶಕ ವರುಣ್ ರಾವ್, ಸೇಲ್ಸ್ ಆ್ಯಂಡ್ ಎಚ್ ಆರ್ ನಿರ್ದೇಶಕ ಆರೂರು ವಿಕ್ರಮ್ ರಾವ್, ಹಿರಿಯ ಉಪಾಧ್ಯಕ್ಷ ಪ್ರದೀಪ್ ರೈ., ಜನರಲ್ ಮ್ಯಾನೇಜರ್ -ಸೇಲ್ಸ್ ನಿತಿನ್ ಕೃಷ್ಣ, ಜನರಲ್ ಮ್ಯಾನೇಜರ್ -ಸರ್ವಿಸ್ ಶಶಿಕುಮಾರ್ ಉಡುಪಿ, ಎಜಿಎಂ (VAS) ಕನಕ್ ಕುಮಾರ್, ಕ್ಲಸ್ಟರ್ ಹೆಡ್ ಹರೀಶ್ ರಾವ್, ಸೇಲ್ಸ್ ಮ್ಯಾನೇಜರ್ ಜಯಪ್ರಕಾಶ್ ಉಪಸ್ಥಿತರಿದ್ದರು.

ಡಿಂಪಲ್ ಸಾಲ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಎಆರ್‌ಎಂ ಕಿಯಾ ಶೋರೂಂನಲ್ಲಿ ಲಭ್ಯ ಸೌಲಭ್ಯಗಳು :

► ಸೆಲ್ಟೋಸ್ ,ಸೋನೆಟ್ , ಕೇರೆನ್ಸ್ ಕ್ಲಾವಿಸ್, ಸಿರೋಸ್, ಕಾರ್ನಿವಲ್ ಕಾರುಗಳು ಲಭ್ಯವಿದೆ.

► ಹಳೆಯ ಕಾರನ್ನು ಬದಲಾಯಿಸಿ ಹೊಸ ಕಿಯಾ ಕಾರು ಖರೀದಿಸಿದರೆ ಉತ್ತಮ ವಿನಿಮಯ ಬೋನಸ್ ಪಡೆಯಬಹುದು.

► ಬ್ಯಾಂಕ್ ಸಾಲ ಸೌಲಭ್ಯಗಳು , ಗ್ರಾಹಕರಿಗೆ ವಿಶೇಷ ರಿಯಾಯಿತಿ, ವಿಮೆ ರಿಯಾಯತಿ ಸೌಲಭ್ಯಗಳು ಸುಲಭವಾಗಿ ದೊರೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X