Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ...

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಇನ್ಸ್ ಪೆಕ್ಟರ್, ಮಾಧ್ಯಮದ ಜೊತೆ ಅನುಚಿತ ವರ್ತನೆ

ವಾರ್ತಾಭಾರತಿವಾರ್ತಾಭಾರತಿ26 April 2024 9:32 AM IST
share
  • ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಇನ್ಸ್ ಪೆಕ್ಟರ್, ಮಾಧ್ಯಮದ ಜೊತೆ ಅನುಚಿತ ವರ್ತನೆ
  • ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಇನ್ಸ್ ಪೆಕ್ಟರ್, ಮಾಧ್ಯಮದ ಜೊತೆ ಅನುಚಿತ ವರ್ತನೆ

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ "ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು''ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Tags

MangaluruBJPpolling boothPolice inspectormedia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X