Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ತೊಕ್ಕೊಟ್ಟುವಿನಲ್ಲಿ ಹಮ್ದ್...

ಮಂಗಳೂರು| ತೊಕ್ಕೊಟ್ಟುವಿನಲ್ಲಿ ಹಮ್ದ್ ಫುಡ್ಸ್ ನ ಮೂರನೇ ಮಳಿಗೆ ಉದ್ಘಾಟನೆ; ಮೂರು ಹೊಸ ಉತ್ಪನ್ನಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ2 Jun 2025 11:11 PM IST
share
ಮಂಗಳೂರು| ತೊಕ್ಕೊಟ್ಟುವಿನಲ್ಲಿ ಹಮ್ದ್ ಫುಡ್ಸ್ ನ ಮೂರನೇ ಮಳಿಗೆ ಉದ್ಘಾಟನೆ; ಮೂರು ಹೊಸ ಉತ್ಪನ್ನಗಳ ಬಿಡುಗಡೆ

ಮಂಗಳೂರು: ಹಮ್ದ್ ಫುಡ್ಸ್ ನ ಮೂರನೇ ಮಳಿಗೆ, ಹಮ್ದ್ ಹೋಂ ಸ್ಟೋರ್ ಅನ್ನು ಸೋಮವಾರ ತೊಕ್ಕೊಟ್ಟುವಿನಲ್ಲಿ ಸ್ತ್ರೀರೋಗತಜ್ಞೆ ಮತ್ತು ಪ್ರಸೂತಿ ತಜ್ಞೆ ಡಾ. ಸಾರಾ ನೌಶಾದ್ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸುಹಾಸಿನಿ ಬಬ್ಬುಕಟ್ಟೆ, ಅಬಿದಾ ಶಾಫಿ, ಫಾತಿಮಾ ಮಹ್ರೂನ್, ಝರೀನಾ ಬೇಗಂ, ರಮ್ಲತ್, ಜೆಸಿಂತಾ, ಸಪ್ನಾ ಹರೀಶ್, ಡಾ. ಉಮ್ಮೆ ಅಮ್ರಾ, ಶಹಬಾಝ್, ಅನಿಶಾ ಮತ್ತು ಮುಮ್ತಾಝ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ನೈಸರ್ಗಿಕ ಆಹಾರ ಉತ್ಪನ್ನಗಳ ವಲಯದಲ್ಲಿ ವೇಗವಾಗಿ ಬೆಳೆಯುತ್ತಿರುವ ಹಮ್ದ್ ಫುಡ್ಸ್ ನೈಸರ್ಗಿಕ ಪದಾರ್ಥಗಳೊಂದಿಗೆ ತಯಾರಿಸಲಾದ ಮೂರು ಹೊಸ ಉತ್ಪನ್ನಗಳಾದ ಟೊಮೆಟೊ-ಈರುಳ್ಳಿ ಪೇಸ್ಟ್, ಚಿಕನ್ ಸ್ಟ್ಯೂ ಮಸಾಲ ಮತ್ತು ಮರ್ವಾಯ್ ಸುಕ್ಕಾ ಮಸಾಲ ಮಿಕ್ಸ್ ಅನ್ನು ಇದೇ ಸಂದರ್ಭ ಬಿಡುಗಡೆ ಮಾಡಲಾಯಿತು.

ತೊಕ್ಕೊಟ್ಟುವಿನ ನೂತನ ಮಳಿಗೆಯಲ್ಲಿ 150 ಕ್ಕೂ ಹೆಚ್ಚು ನೈಸರ್ಗಿಕ, ಸಾವಯವ ಆಹಾರ ಮತ್ತು ವೈಯಕ್ತಿಕ ಬಳಕೆಯ ಉತ್ಪನ್ನಗಳು ಲಭ್ಯವಿದೆ. ಯಾವುದೇ ಉತ್ಪನ್ನಗಳಲ್ಲಿ ಕೃತಕ ಬಣ್ಣಗಳು ಮತ್ತು ಹಾನಿಕಾರಕ ಸಂರಕ್ಷಕಗಳನ್ನು ಬಳಸದಿರುವುದರಿಂದ ಮಸಾಲೆ ಮಿಶ್ರಣಗಳಿಂದ ಹಿಡಿದು ಫ್ರೋಝನ್ ಉತ್ಪನ್ನಗಳವರೆಗೆ ಹಮ್ಡ್ ಫುಡ್ಸ್ ಭಾರತದಾದ್ಯಂತ ಗ್ರಾಹಕರ ವಿಶ್ವಾಸ ಗಳಿಸಿದೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಹಮ್ದ್ ಫುಡ್ಸ್‌ನ ಸಹ-ಸಂಸ್ಥಾಪಕಿ ಮರಿಯಮ್ ಶಾಹಿರಾ, “ ಗ್ರಾಹಕರಿಗೆ ಅನುಕೂಲವಾಗಲು, ಅವರ ಸಮಯವನ್ನು ಉಳಿಸಲು ನಮ್ಮ ಉತ್ಪನ್ನಗಳು ಸಹಕಾರಿ ಯಾಗಲಿದೆ. ಫಳ್ನೀರ್ ಮತ್ತು ಕೃಷ್ಣಾಪುರದಲ್ಲಿನ ಮಳಿಗೆಗಳ ಯಶಸ್ಸಿನ ನಂತರ ಹೆಚ್ಚಿನ ಯೋಜನೆ ಗಳೊಂದಿಗೆ ತೊಕ್ಕೊಟ್ಟು ಮಳಿಗೆಯನ್ನು ಪ್ರಾರಂಭಿಸಲಾಗಿದೆ”, ಎಂದರು.

"ಇಂದಿನ ವೇಗದ ಜಗತ್ತಿನಲ್ಲಿ, ಅನೇಕ ಜನರಿಗೆ ಮನೆಯಲ್ಲಿ ಆರೋಗ್ಯಕರ ಆಹಾರ ತಯಾರಿಸಲು ಸಮಯವಿಲ್ಲ. ಹಲವರು ಹೊರಗಿನ ಆಹಾರವನ್ನು ಅವಲಂಭಿಸುತ್ತಿದ್ದಾರೆ. ಅವರಿಗೆ ಆರೋಗ್ಯಕರ ಆಹಾರ ಸಿಗುತ್ತಿಲ್ಲ. ಅದಕ್ಕಾಗಿಯೇ ಹಮ್ದ್ ದೈನಂದಿನ ಮತ್ತು ವಿಶೇಷ ಆಹಾರ ತಯಾರಿಕೆಯನ್ನು ಸುಲಭಗೊ ಳಿಸುವ ನೈಸರ್ಗಿಕ, ಬಳಸಲು ಸಿದ್ಧ ಉತ್ಪನ್ನಗಳನ್ನು ನೀಡಲು ಬದ್ಧವಾಗಿದೆ. ನಮ್ಮ ಗ್ರಾಹಕರಿಂದ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಉಳ್ಳಾಲ, ಉಚ್ಚಿಲ, ತಲಪಾಡಿ, ಕೆ ಸಿ ರೋಡ್, ಬಬ್ಬುಕಟ್ಟೆ, ದೇರಳಕಟ್ಟೆ ಮತ್ತು ಅದರಾಚೆಗಿನ ಪ್ರದೇಶಗಳ ಬೇಡಿಕೆಗಳನ್ನು ಪೂರೈಸಲು ನಾವು ತೊಕ್ಕೊಟ್ಟುವಿನಲ್ಲಿ ನಮ್ಮ ಹೊಸ ಮಳಿಗೆಯನ್ನು ತೆರೆದಿದ್ದೇವೆ", ಎಂದು ಹಮ್ದ್ ಫುಡ್ಸ್ ಸಂಸ್ಥಾಪಕಿ ಶಾಹಿದಾ ಎ. ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X