Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ದಿವಂಗತ ಪಿ.ಬಿ. ಡೇಸಾ ಅಂತಿಮ...

ಮಂಗಳೂರು: ದಿವಂಗತ ಪಿ.ಬಿ. ಡೇಸಾ ಅಂತಿಮ ದರ್ಶನ; ಖಾಸಗಿ ಆಸ್ಪತ್ರೆಗೆ ದೇಹದಾನ

ವಾರ್ತಾಭಾರತಿವಾರ್ತಾಭಾರತಿ25 Sept 2024 2:46 PM IST
share
ಮಂಗಳೂರು: ದಿವಂಗತ ಪಿ.ಬಿ. ಡೇಸಾ ಅಂತಿಮ ದರ್ಶನ; ಖಾಸಗಿ ಆಸ್ಪತ್ರೆಗೆ ದೇಹದಾನ

ಮಂಗಳೂರು, ಸೆ. 25: ಮಾನವ ಹಕ್ಕುಗಳ ಹೋರಾಟಗಾರರಾಗಿ ಸಾರ್ವಜನಿಕ ವಲಯದಲ್ಲಿ ಗುರುತಿಸಕೊಂಡಿದ್ದ ಪ್ಯಾಟ್ರಿಕ್ ಬಿ. ಡೇಸಾ ಅವರು ಮಂಗಳವಾರ ನಿಧನರಾಗಿದ್ದು, ಬುಧವಾರ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಬಳಿಕ ಅವರ ಇಚ್ಛೆಯಂತೆ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಅವರ ದೇಹವನ್ನು ನಗರ ಕೆಎಂಸಿ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.

ಪಿ.ಬಿ. ಡೇಸಾ ಅವರ ಮಕ್ಕಳು, ಕುಟುಂಬಿಕರು, ಸ್ನೇಹಿತರು ಉಪಸ್ಥಿತರಿದ್ದು ಅಂತಿಮ ದರ್ಶನದ ಪ್ರಕ್ರಿಯೆ ನಿರ್ವಹಿಸಿದರು. ವೆಲೆನ್ಸಿಯಾ ಚರ್ಚ್‌ನ ಧರ್ಮಗುರು ಉಪಸ್ಥಿತರಿದ್ದರು.

ಪಿಯುಸಿಎಲ್ ಎಂದರೆ ಪಿ.ಬಿ. ಡೇಸಾ ಎನ್ನುವ ಗೌರವವಿತ್ತು

ಪಿ.ಬಿ. ಡೇಸಾ ಅವರನ್ನು ನನ್ನ ವೃತ್ತಿ ಆರಂಭದಿಂದ ಬಲ್ಲೆ. ದ.ಕ. ಜಿಲ್ಲೆಯಲ್ಲಿ ಪಿಯುಸಿಎಲ್ ಎಂದರೆ ಪಿ.ಬಿ. ಡೇಸಾ ಎಂಬ ಗೌರವಕ್ಕೆ ಅವರು ಕಾರಣರಾಗಿದ್ದರು. ಮಾನವ ಹಕ್ಕುಗಳು ಹಾಗೂ ದೀನ ದಲಿತರ ಹಕ್ಕಿನ ಕುರಿತಂತೆ ನಿರಂತರವಾಗಿ ಹೋರಾಟಕ್ಕಿಳಿಯುತ್ತಿದ್ದ ಅವರು, ಇಂತಹ ಹಲವು ಪ್ರಕರಣಗಳಿಗೆ ಸಂಬಂಧಿಸಿ ನನ್ನ ಕಕ್ಷಿದಾರರೂ ಆಗಿದ್ದರು. ಯಾರಾದರೂ ವೈಯಕ್ತಿಕವಾಗಿ ತೊಂದರೆಗೆ ಒಳಗಾದರೂ ಅವರ ಹಕ್ಕಿಗಾಗಿ ಒಬ್ಬಂಟಿಯಾಗಿ ಧ್ವನಿ ಎತ್ತುವ ಛಾತಿ ಹೊಂದಿದ್ದ ಅವರು, ಕೋಮು ಸಂಘರ್ಷದ ವಿರುದ್ಧ ಸಂಘಟನಾತ್ಮಕವಾಗಿ ಹೋರಾಟಗಳನ್ನು ನಡೆಸಿದವರು ಎಂದು ಖ್ಯಾತ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೇಪಾಡಿ ಅಭಿಪ್ರಾಯಿಸಿದ್ದಾರೆ.

ನಗರದ ರೋಶನಿ ನಿಲಯದ ಎದುರಿನ ‘ಎನ್‌ಫೋರ್ಸ್ ಪೌಲೀನ್’ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪಿ.ಬಿ. ಡೇಸಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅವರು ಈ ಅನಿಸಿಕೆ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳಿಗಾಗಿನ ಅವರ ಹೋರಾಟ ಮಾರ್ಗದರ್ಶಿ

ಮಾನವ ಹಕ್ಕುಗಳಿಗಾಗಿ ಅವರ ಹೋರಾಟ ಇತರರಿಗೂ ಮಾರ್ಗದರ್ಶಿ. ದ.ಕ. ಜಿಲ್ಲೆಯಲ್ಲಿ ಪಿಯುಸಿಎಲ್‌ನ್ನು ವಿಸ್ತರಿಸಿದವರು ಪಿ.ಬಿ. ಡೇಸಾ. ಜಿಲ್ಲೆಯಲ್ಲಿ ನಡೆಯುತ್ತಿದ್ದ ದ್ವೇಷ ಭಾಷಣ, ಮತೀಯ ಸಂಘರ್ಘಗಳು, ಪೊಲೀಸ್ ಕಸ್ಟಡಿಯಲ್ಲಿ ಅಮಾನವೀಯ ಘಟನೆಗಳು ಸಂಭವಿಸಿದಾಗ, ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ಜನರನ್ನು ಒಟ್ಟು ಸೇರಿಸಿ ಹೋರಾಟಕ್ಕಿಳಿಯುತ್ತಿದ್ದ ಅವರು, ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದವರು. ಆ ಕಾರಣದಿಂದಾಗಿಯೇ ಅವರು ಪಿಯುಸಿಎಲ್‌ನ ರಾಷ್ಟ್ರ ಸಮಿತಿಯ ಉಪಾಧ್ಯಕ್ಷರಾಗಿ, ರಾಜ್ಯ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು ಎಂದು ಪಿಯುಸಿಎಲ್ ಜಿಲ್ಲಾಧ್ಯಕ್ಷ ಟಿ.ಆರ್. ಭಟ್ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X