Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ವಿಶ್ವ ಸಂಸ್ಥೆಯು...

ಮಂಗಳೂರು | ವಿಶ್ವ ಸಂಸ್ಥೆಯು ಅಂತರರಾಷ್ಟ್ರೀಯ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮಕ್ಕೆ ಯು.ಟಿ.ಖಾದರ್ ರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Dec 2025 11:07 PM IST
share
ಮಂಗಳೂರು | ವಿಶ್ವ ಸಂಸ್ಥೆಯು ಅಂತರರಾಷ್ಟ್ರೀಯ ಸ್ವಯಂ ಸೇವಕರ ದಿನಾಚರಣೆ ಕಾರ್ಯಕ್ರಮಕ್ಕೆ ಯು.ಟಿ.ಖಾದರ್ ರಿಂದ ಚಾಲನೆ

ಮಂಗಳೂರು,ಡಿ.7 : ಸ್ವಯಂಸೇವಕರು ಪರಿಣಾಮಕಾರಿ ಬದಲಾವಣೆ ಮೂಲಕ ಹೆಚ್ಚು ಸುಸ್ಥಿರ ಮತ್ತು ಪ್ರಗತಿಪರ ರಾಷ್ಟ್ರವನ್ನು ನಿರ್ಮಿಸಬಲ್ಲರು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.

ಅವರು ವಿಶ್ವ ಸಂಸ್ಥೆಯು ಅಂತರರಾಷ್ಟ್ರೀಯ ಸ್ವಯಂಸೇವಕರ ದಿನ 2025 ವರ್ಷವನ್ನು “ಪ್ರತಿಯೊಂದು ಕೊಡುಗೆಯೂ ಮುಖ್ಯ" ವಾಕ್ಯದೊಂದಿಗೆ ಯುನೈಟೆಡ್ ನೇಷನ್ಸ್ ವಾಲಂಟಿಯರ್ಸ್ಇಂಡಿಯಾದ ಸಹಭಾಗಿತ್ವದಲ್ಲಿ ಯುವನಿಕಾ ಫೌಂಡೇಶನ್ ಮತ್ತು ಆರೋಗ್ಯ ಸ್ವಯಂಸೇವಕರು ಮತ್ತು ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಅತಿಥಿಯಾಗಿ ಭಾಗವಹಿಸಿದ ಶಾಸಕ ಐವನ್ ಡಿ'ಸೋಜಾ ಮಾತನಾಡುತ್ತಾ, ಸ್ವಯಂಸೇವಕರು ಸಹಾನುಭೂತಿ, ಜವಾಬ್ದಾರಿ ಮತ್ತು ಉದ್ದೇಶದೊಂದಿಗೆ ಮುನ್ನಡೆಸಲು ಪ್ರೇರೇಪಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಸಹಾಯಕ ಆಯುಕ್ತೆ ಸೌ.ಮೀನಾಕ್ಷಿ ಆರ್ಯಾ (ಐ. ಎ. ಎಸ್) ಅವರು, ಸ್ವಯಂಸೇವೆ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ವೆನಿಸ್ಸಾ ಎ.ಸಿ. ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ಎಂ.ಜೈಕಿಶನ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಅಂತರರಾಷ್ಟ್ರೀಯ ಸ್ವಯಂಸೇವಕರ ದಿನ 2025 ಕಾರ್ಯಕ್ರಮ ಸಂಯೋಜಕ ರಘುವೀರ್ ಸೂಟರ್ ಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆರೋಗ್ಯ ಸ್ವಯಂಸೇವಕರ ನಿರ್ದೇಶಕಿ ರಿಷಿ ಬನ್ಸಿವಾಲ್ ಅಂತಾರಾಷ್ಟ್ರೀಯ ಸ್ವಯಂಸೇವ ಕರ ದಿನ 2025 ದಿನದಂದು, ತಮ್ಮ ವಿಶಿಷ್ಟ ಸೇವಾ ಸಾಧನೆಗಾಗಿ ಹಲವಾರು ಯುವ ಸ್ವಯಂಸೇವಕರನ್ನು ಗೌರವಿಸಿದರು.

ಕ್ಯಾಡೆಟ್ ಸೆಲಿನ್ ಡಿಸಿಲ್ವಾ (ಆಲ್ ಇಂಡಿಯಾ ವಾಯು ಸೈನಿಕ್ ಕ್ಯಾಂಪ್ – AIVSC), ಕ್ಯಾಡೆಟ್ ಸೋನಾಲ್ ಜೆಸಿಕಾ ಕ್ರಾಸ್ಟಾ (ಪ್ಯಾರಾ ಬೇಸಿಕ್ ಕೋರ್ಸ್, ಸೆಂಟ್ ಆಗ್ನೆಸ್ ಕಾಲೇಜು) ಮತ್ತು ಹಿತೇಶ್ ಬಂಗೇರಾ (ಯೂನಿವರ್ಸಿಟಿ ಕಾಲೇಜು) ಅವರನ್ನು ಅವರ ನಾಯಕತ್ವ ಮತ್ತು ಸ್ವಯಂಸೇವಾ ಸೇವೆಗಾಗಿ ಸನ್ಮಾನಿಸಲಾಯಿತು

ಇಂಟರ್‌ನ್ಯಾಷನಲ್ ವಾಲಂಟಿಯರ್ಸ್ ಡೇ 2025 ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್, ಮಂಗಳೂರು ಪ್ರಾದೇಶಿಕ ಕಚೇರಿ ಪ್ರಾಯೋಜಕತ್ವದೊಂದಿಗೆ ನಡೆಸಲಾಯಿತು.

ಗಾಯತ್ರಿ ಬಿ. ಕೆ ಕಾರ್ಯಕ್ರಮವನ್ನು ಸಂಯೋಜಿಸಿ ಧನ್ಯವಾದಗಳನ್ನು ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X