Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಜನಾಡಿ | ಅಲ್ ಮದೀನಾ ಪಿಯು, ಪದವಿ...

ಮಂಜನಾಡಿ | ಅಲ್ ಮದೀನಾ ಪಿಯು, ಪದವಿ ಹೆಣ್ಮಕ್ಕಳ ಶರಫಿಯ್ಯಾ ಆರ್ಟ್ ಫೆಸ್ಟ್ ಸಮಾಪ್ತಿ

ವಾರ್ತಾಭಾರತಿವಾರ್ತಾಭಾರತಿ3 Dec 2025 6:02 PM IST
share
ಮಂಜನಾಡಿ | ಅಲ್ ಮದೀನಾ ಪಿಯು, ಪದವಿ ಹೆಣ್ಮಕ್ಕಳ ಶರಫಿಯ್ಯಾ ಆರ್ಟ್ ಫೆಸ್ಟ್ ಸಮಾಪ್ತಿ

ಮಂಜನಾಡಿ: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಲ್ ಮದೀನಾ ಹೆಣ್ಮಕ್ಕಳ ಪಿಯುಸಿ ಹಾಗೂ ಶರಫ್ ಹೆಣ್ಮಕ್ಕಳ ಪದವಿ ಕಾಲೇಜಿ‌ನ ವಾರ್ಷಿಕೋತ್ಸವ 'ಶರಫಿಯ್ಯಾ ಆರ್ಟ್ ಫಿಯೆಸ್ಟಾ-2k25' ಡಿ.1ರಿಂದ 3 ರ ತನಕ ನಡೆಯಿತು.‌

ಫಿಹ್ರಿಯ್ಯಾ, ಖೈಸಿಯ್ಯಾ ಹಾಗೂ ಮಿಸ್ರಿಯ್ಯಾ ಎಂಬ ಮೂರು ತಂಡಗಳ ನಡುವೆ 44 ವಿವಿಧ ಸ್ಪರ್ದೆಗಳು ನಡೆಯಿತು.

ಫಾತಿಮಾ ಸನಾ ಫರಂಗಿಪೇಟೆ ಹಾಗೂ ಖದೀಜಾ‌ ನಿಹಾ ತೋಕೆ ನಾಯಕತ್ವದ ಖೈಸಿಯ್ಯಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಆಯಿಷತ್ ರಿಳ್ವಾನ ಮಂಜನಾಡಿ ಮತ್ತು ನಫೀಸಾ ಸನಾ ಕಲ್ಮಿಂಜ ರ ನಾಯಕತ್ವದ ಮಿಸ್ರಿಯ್ಯಾ ತಂಡ ದ್ವೀತಿಯ ಹಾಗೂ ಖದೀಜಾ ನುಸೈಬಾ ಉರುಮಣೆ ಹಾಗೂ ಫಾತಿಮತ್ ಮುನೀಝಾ ತೌಡುಗೋಳಿಯವರ ನಾಯಕತ್ವದ ಫಿಹ್ರಿಯ್ಯಾ ತಂಡ ತೃತೀಯ ಸ್ಥಾನ‌ ಗಳಿಸಿತು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಖದೀಜಾ ನಿಹಾ ವೈಯಕ್ತಿಕ ಚಾಂಪಿಯನ್ ಆಗಿ ಮೂಡಿಬಂದರೆ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆಮಿನತ್ ಹನೂನ ಮೋರ್ಲ ಎರಡನೇ ಚಾಂಪಿಯನ್ ಸ್ಥಾನಗಳಿಸಿದರು.

ಕಬಕ ಕೆಜಿಎನ್ ಶೀ ಕ್ಯಾಂಪಸ್ ಷರೀಅತ್ ವಿಭಾಗದ ನಿಕಟಪೂರ್ವ ಮುಖ್ಯಸ್ಥೆ ಸಫೀದಾ ಅಲ್ ಮಾಹಿರಾ ನಚ್ಚಬೆಟ್ಟು, ಮಿತ್ತೂರು ನೌರತುಲ್ ಮದೀನಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮದ್ರಸ ಅಧ್ಯಾಪಿಕೆ ಶಾಹಿದಾ ಅಲ್ ಫಾಝಿಲಾ ಪಾಟ್ರಕೋಡಿ, ಹಾಗೂ ಫಾತಿಮತುನ್ನಿಸಾ ಅಲ್ ಫಾಝಿಲಾ ಪಾಟ್ರಕೋಡಿ ವಿವಿಧ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಅಲ್ ಮದೀನಾ ಇಸ್ಲಾಮಿಕ್ ನ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದಿರ್ ಸಖಾಫಿ‌ ಉದ್ಘಾಟಿಸಿದರು. ಎಕ್ಸಿಕ್ಯೂಟಿವ್ ಡೈರೆಕ್ಟರ್ ಮುಹಮ್ಮದ್ ಕುಂಞಿ ಅಮ್ಜದಿ, ಅಕಾಡಮಿಕ್ ಡೈರೆಕ್ಟರ್ ಅಬೂಸ್ವಾಲಿಹ್ ಅಝ್ಹರಿ, ಹಿರಿಯ ಸಿಬ್ಬಂದಿ ಅಬ್ದುರ್ರಝ್ಝಾಖ್ ನಾವೂರು, ಅಲ್ ಮದೀನಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯ ಮನ್ಸೂರು ಹಿಮಮಿ, ಪದವಿ ಕಾಲೇಜು ಪ್ರಾಂಶುಪಾಲ ಶಮ್ಸೀರ್, ಅಧ್ಯಾಪಕ ಹಾಫಿಳ್ ಶಮ್ಸುದ್ದೀನ್ ನ‌ಈಮಿ, ಆಫೀಸ್ ಚೀಫ್ ಅಬ್ದುಲ್ ಖಾದರ್ ಝುಹ್ರಿ ಅತಿಥಿಗಳಾಗಿ ಭಾಗವಹಿಸಿದರು.

ಅಲ್ ಮದೀನಾ ಹೆಣ್ಮಕ್ಕಳ ಪಿಯು ಕಾಲೇಜು ಪ್ರಾಂಶುಪಾಲೆ ಸಂಗೀತಾ, ಉಪನ್ಯಾಸಕಿಯರಾದ ಚೇತನಾ, ಸುಷ್ಮಾ, ದಿವ್ಯಾ, ಕುಮಾರಿ ಅಕ್ಷತಾ, ದಿಲ್ಶಾನಾ ಬಾನು ಹಾಗೂ ಇಸ್ಮತ್ ಉಳ್ಳಾಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X