Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. MEIF ವತಿಯಿಂದ ಎಸ್.ಎಸ್.ಎಲ್.ಸಿ...

MEIF ವತಿಯಿಂದ ಎಸ್.ಎಸ್.ಎಲ್.ಸಿ ಶಿಕ್ಷಕರಿಗೆ 2 ದಿನಗಳ ವಿಷಯವಾರು ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ29 Nov 2023 6:08 PM IST
share
MEIF ವತಿಯಿಂದ ಎಸ್.ಎಸ್.ಎಲ್.ಸಿ ಶಿಕ್ಷಕರಿಗೆ 2 ದಿನಗಳ ವಿಷಯವಾರು ಕಾರ್ಯಾಗಾರ

ಮಂಗಳೂರು: MEIF ವತಿಯಿಂದ ಬರಾಕ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡಪಿ ಜಿಲ್ಲೆಯ ಶಾಲೆಗಳ ಎಸ್.ಎಸ್.ಎಲ್.ಸಿ ಶಿಕ್ಷಕರಿಗೆ ಎರಡು ದಿವಸದ ವಿಷಯವಾರು ತರಬೇತಿ ಕಾರ್ಯಾಗಾರವು ನ.29 ಮತ್ತು 30 ರಂದು ಬರಾಕ ವಿದ್ಯಾಸಂಸ್ಥೆ ಅಡ್ಯಾರ್ ನಲ್ಲಿ ನಡೆಯಲಿದೆ.

ಈ ಕಾರ್ಯಾಗಾರವನ್ನು ಬರಾಕ ವಿದ್ಯಾಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಬಜ್ಪೆ ಅವರು ಸಸಿಗೆ ನೀರೆರಸಿ ಶಿಕ್ಷಕರಿಗೆ ಹುರಿದುಂಬಿಸುವ ಮಾತುಗಳನ್ನಾಡುವ ಮೂಲಕ ಉದ್ಘಾಟನೆಗೊಳಿಸಿದರು.

ಕಾರ್ಯಗಾರದ ಮುಖ್ಯ ಅತಿಥಿಯಾಗಿ ಪಿ.ಎ. ಕಾಲೇಜಿನ ಪ್ರಾಂಶುಪಾಲರಾದ ಸರ್ಫ್ರಾಝ್ ಹಾಶಿಂ ಅವರು ಶಿಕ್ಷಕರಿಗೆ ಪ್ರೇರಣಾ ತರಬೇತಿ ನೀಡಿದರು.

ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮಪಡಿಸುವ ಸಲುವಾಗಿ ಶಿಕ್ಷಕರಿಗೆ ಕಾರ್ಯಾಗಾರದಲ್ಲಿ ಗಣಿತ ಸಂಪನ್ಮೂಲ ವ್ಯಕ್ತಿಗಳಾಗಿ ಬಿಂದು ಸಿ ಆಂಟೋನಿ ಮತ್ತು ಶರತ್ ಕುಮಾರ್, ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳಾಗಿ ಸಯ್ಯಿದ್ ಷರೀಫ್ ಮತ್ತು ವೆಂಕಟರಮಣ ಆಚರ್ಯ, ಸಮಾಜ ವಿಜ್ಞಾನ ಸಂಪನ್ಮೂಲ ವ್ಯಕ್ತಿಗಳಾಗಿ ಚಿತ್ರಾ ಶ್ರೀ, ಇಂಗ್ಲೀಷ್ ಸಂಪನ್ಮೂಲ ವ್ಯಕ್ತಿಗಳಾಗಿ ಶೇರಿಲ್ ರೋಡ್ರಿಗಸ್, ಹಿಂದಿ ಸಂಪನ್ಮೂಲ ವ್ಯಕ್ತಿಗಳಾಗಿ ಕವಿತಾ ಕೆ. ಮತ್ತು ಕನ್ನಡ ಸಂಪನ್ಮೂಲ ವ್ಯಕ್ತಿಗಳಾಗಿ ರತ್ನಾಕರ ರಾವ್ ಎರಡು ದಿವಸದ ತರಬೇತಿಯನ್ನು ನಡೆಸಲಿದ್ದಾರೆ.

ಮೂಸಬ್ಬ ಪಿ ಬ್ಯಾರಿ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮುಂದಿನ ತಿಂಗಳಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಉತ್ತಮಕ್ಕಾಗಿ ವಿದ್ಯಾರ್ಥಿಗಳಿಗೆ ಉಭಯ ಜಿಲ್ಲೆಗಳಲ್ಲಿ 10ಕ್ಕೂ ಹೆಚ್ಚು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 10 ಕೇಂದ್ರಗಳಲ್ಲಿ ಸುಮಾರು 2000ಕ್ಕೂ ಹೆಚ್ಚು ಎಸೆಸೆಲ್ಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳನ್ನು ಮೀಫ್ ಆಫೀಸ್ ಕಾರ್ಯದರ್ಶಿ ಅನ್ವರ್ ಗೂಡಿನಬಳಿ ಪರಿಚಯಿಸಿದರು. ಪ್ರ. ಕಾರ್ಯದರ್ಶಿ ರಿಯಾಝ್ ಅಹ್ಮದ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕಾರ್ಯಕ್ರಮ ಕಾರ್ಯದರ್ಶಿ ಶಾರಿಖ್ ಕಾರ್ಯಕ್ರಮ ನಿರೂಪಿಸಿದರು.

ಈ ಕಾರ್ಯಾಗಾರದಲ್ಲಿ ಸುಮಾರು 26 ಶಿಕ್ಷಣ ಸಂಸ್ಥೆಗಳಿಂದ 156 ಶಿಕ್ಷಕರು ಭಾಗವಹಿಸಿದ್ದಾರೆ.

ವಿಷಯವಾರು ತರಬೇತಿ ಕಾರ್ಯಗಾರದಲ್ಲಿ ಅತ್ಯುತ್ತಮ ಕ್ರಿಯಾಶೀಲ ಶಿಕ್ಷಕರಾಗಿ ಸಮಾಜ ವಿಜ್ಞಾನದಲ್ಲಿ ಮಂಜುಳಾ ಹಿರ ಪಬ್ಲಿಕ್ ಸ್ಕೂಲ್ ಬಬ್ಬುಕಟ್ಟೆ, ವಿಜ್ಞಾನದಲ್ಲಿ ಆಯಿಷಾ ತಸ್ನೀಮ್ ಹಿರ ಪಬ್ಲಿಕ್ ಸ್ಕೂಲ್ ಬಬ್ಬುಕಟ್ಟೆ, ಗಣಿತ ವಿಷಯದಲ್ಲಿ ಶಂಶಾದ್ ಕಣ್ಣೂರು ಇಂಗ್ಲೀಷ್ ಮೀಡಿಯಂ ಶಾಲೆ ಮತ್ತು ನಝಿಯ ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು, ಇಂಗ್ಲೀಷ್ ವಿಷಯದಲ್ಲಿ ಕುರೈಶ ನುಸ್ರತ್ ಸ್ನೇಹ ಪಬ್ಲಿಕ್ ಸ್ಕೂಲ್ ಮತ್ತು ಶಿಮಾತ್ ಫಾತೀಮಾ ಹಿರ ಪಬ್ಲಿಕ್ ಸ್ಕೂಲ್ ಬಬ್ಬುಕಟ್ಟೆ, ಕನ್ನಡ ಸಂಗೀತ ಅನ್ಸಾರ್ ಇಂಗ್ಲೀಷ್ ಮೀಡಿಯಂ ಶಾಲೆ ಬಜ್ಪೆ ಹಾಗೂ ಹಿಂದಿ ವಿಷಯದಲ್ಲಿ ಸುಮನ ನೊಬೆಲ್ ಇಂಗ್ಲೀಷ್ ಮೀಡಿಯಂ ಶಾಲೆ ಕುಂಜತ್ಬೈಲ್ ಇವರಿಗೆ ಮೀಫ್ ವತಿಯಿಂದ ಬಹುಮಾನ ವಿತರಿಸಲಾಯಿತು.



























share
ವಾರ್ತಾಭಾರತಿ
ವಾರ್ತಾಭಾರತಿ
Next Story
X