Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೆಸ್ಕಾಂ: ದೂರುಗಳನ್ನು ಸ್ವೀಕರಿಸಲು...

ಮೆಸ್ಕಾಂ: ದೂರುಗಳನ್ನು ಸ್ವೀಕರಿಸಲು ಹೆಚ್ಚುವರಿಯಾಗಿ 56 ಮ೦ದಿಯ ವಿಶೇಷ ಪಡೆ

ವಾರ್ತಾಭಾರತಿವಾರ್ತಾಭಾರತಿ30 Jun 2024 8:07 PM IST
share
ಮೆಸ್ಕಾಂ: ದೂರುಗಳನ್ನು ಸ್ವೀಕರಿಸಲು ಹೆಚ್ಚುವರಿಯಾಗಿ 56 ಮ೦ದಿಯ ವಿಶೇಷ ಪಡೆ

ಮ೦ಗಳೂರು: ಮೆಸ್ಕಾಂನಲ್ಲಿ ದೂರುಗಳನ್ನು ಸ್ವೀಕರಿಸಲು ಮತ್ತೆ ಹೆಚ್ಚುವರಿಯಾಗಿ 56 ಮ೦ದಿಯ ವಿಶೇಷ ಪಡೆ ಮಂಜೂರು ಮಾಡಲಾಗಿದೆ.

ಮಳೆಗಾಲದ ಸಂಭವನೀಯ ಅವಘಡಗಳನ್ನು ತಪ್ಪಿಸುವ ಸಲುವಾಗಿ ಮೆಸ್ಕಾಂ ವತಿಯಿಂದ ಈಗಾಲೇ 800 ಗ್ಯಾಂಗ್ ಮೆನ್ ಮತ್ತು 56 ವಿಶೇಷ ವಾಹನಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಮತ್ತೆ ಹೆಚ್ಚುವರಿಯಾಗಿ 56 ಮ೦ದಿಯ ವಿಶೇಷ ಪಡೆ ಮ೦ಜೂರು ಮಾಡಲಾಗಿದೆ. ವಿಶೇಷ ಪಡೆ ಅತ್ತಾವರ 4, ಕಾವೂರು 10, ಪುತ್ತೂರು‌ 10, ಬಂಟ್ವಾಳ 7, ಉಡುಪಿ 2, ಕಾರ್ಕಳ 4, ಕುಂದಾಪುರ 8, ಶಿವಮೊಗ್ಗ 8, ಶಿಕಾರಿಪುರ 3 ಮ೦ದಿಯನ್ನು ಒಳಗೊ೦ಡಿದೆ.

ಮಳೆಗಾಲದ ಸಂಭವನೀಯ ಅವಘಡಗಳನ್ನು ತಪ್ಪಿಸುವ ಸಲುವಾಗಿ ಮೆಸ್ಕಾಂ ವತಿಯಿಂದ ಈಗಾಲೇ 800 ಗ್ಯಾಂಗ್ ಮೆನ್ ಮತ್ತು 56 ಸಂಖ್ಯೆಯ ವಿಶೇಷ ವಾಹನಗಳು ಕಾರ್ಯನಿರ್ವಹಿಸುತ್ತಿವೆ.

ಮೆಸ್ಕಾಂನಾದ್ಯಂತ ಅಪಾಯಕಾರಿ ಸ್ಥಳಗಳನ್ನು ಪತ್ತೆಮಾಡಿ ಕ್ರಮಬದ್ಧ ಗೊಳಿಸಲು ವಿಶೇಷ ಅಭಿಯಾನ ವನ್ನು ಕೈಗೆತ್ತಿಕೊಳ್ಳಲಾಗಿದೆ. ವಿಧಾನಸಭಾ ಅಧ್ಯಕ್ಷರ ಸೂಚನೆ ಮೇರೆಗೆ, ಅಪಾಯಕಾರಿ ಸನ್ನಿವೇಶಗಳ ಮಾಹಿತಿ ಸ್ವೀಕರಿಸುವುದಕ್ಕೋಸ್ಕರ ಎರಡು ಮೀಸಲಾದ ದೂರವಾಣಿ ಗಳನ್ನು ಸ್ಥಾಪಿಸಲಾಗುವುದು. ಅವು ಸೋಮವಾರದಿಂದ ಕಾರ್ಯಾರಂಭ ಮಾಡಲಿವೆ. ಇದಲ್ಲದೆ 64 ಉಪವಿಭಾಗಗಳಲ್ಲಿಯೂ 24*7 ಸೇವಕೇಂದ್ರಗಳು ಗ್ರಾಹಕರ ದೂರುಗಳನ್ನು ಸ್ವೀಕರಿಸಿ ,ಸರಿಪಡಿಸಲು ಕಾರ್ಯಾಚರಿಸುತ್ತಿವೆ.

ಗ್ರಾಹಕರು ತುರ್ತು ಸಂದರ್ಭಗಳಲ್ಲಿ ಮೆಸ್ಕಾಂ ಸಹಾಯವಾಣಿ 1912 ಗೆ ಕರೆಮಾಡಬಹುದಾಗಿದೆ. ಅಲ್ಲದೆ ಮೆಸ್ಕಾಂ ಫೇಸ್ ಬುಕ್‌, ಎಕ್ಸ್, ವಾಟ್ಸಾಪ್‌ ನ೦ಬ್ರ-9483041912, ವೆಬ್ ಸೈಟ್ ಹಾಗು ಸೇವಾ ಸಿಂಧು ಮೂಲಕವೂ ಮೆಸ್ಕಾಂ ನ್ನು ತಲುಪಬಹುದಾಗಿದೆ.ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Tags

MESCOMcomplaints
share
ವಾರ್ತಾಭಾರತಿ
ವಾರ್ತಾಭಾರತಿ
Next Story
X