Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 'ನಮ್ಮ ಗೆಳೆಯರು ಒಕ್ಕೆತ್ತೂರು' ವತಿಯಿಂದ...

'ನಮ್ಮ ಗೆಳೆಯರು ಒಕ್ಕೆತ್ತೂರು' ವತಿಯಿಂದ ಬಡ ಯುವತಿಯ ಮದುವೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Dec 2025 5:36 PM IST
share
ನಮ್ಮ ಗೆಳೆಯರು ಒಕ್ಕೆತ್ತೂರು ವತಿಯಿಂದ ಬಡ ಯುವತಿಯ ಮದುವೆ ಕಾರ್ಯಕ್ರಮ

ವಿಟ್ಲ: 'ನಮ್ಮ ಗೆಳೆಯರು ಒಕ್ಕೆತ್ತೂರು' ಎಂಬ ಹೆಸರಿನಲ್ಲಿ ಸ್ಥಳೀಯ ಉತ್ಸಾಹಿ ಯುವಕರ ಬಳಗದಿಂದ ಬಡ ಯುವತಿಯ ಮದುವೆ ಕಾರ್ಯಕ್ರಮ ನೂರ್ ಮಹಲ್ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

"ನಮ್ಮ ಗೆಳೆಯರು ಬಳಗ"ವು ಸಾರ್ವಜನಿಕ ರಸ್ತೆ ದುರಸ್ತಿ, ಸಾಮೂಹಿಕ ಇಫ್ತಾರ್ ಕೂಟ, ಇತ್ಯಾದಿಯಾಗಿ ಸಣ್ಣಪುಟ್ಟ ಸೇವಾ ಕಾರ್ಯಗಳನ್ನು ಕೈಗೆತ್ತಿಕೊಂಡು ಮುನ್ನಡೆದು, ಇದೀಗ ಇದರ ಹತ್ತನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ ಬಡ ಯುವತಿಯ ವಿವಾಹ ಆಯೋಜನೆಯನ್ನು ನೆರವೇರಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಒಕ್ಕೆತ್ತೂರು ‌ ಬದ್ರಿಯಾ ಜುಮಾ ಮಸೀದಿಯ ಮಾಜಿ ಖತೀಬ್ ಅಬ್ದುಲ್ಲಾ ಮದನಿ ಅಧ್ಯಕ್ಷತೆ ವಹಿಸಿದ್ದರು. ವಾಲೆಮುಂಡೋವು ಉಸ್ತಾದ್ ಎಂದೇ ಪ್ರಸಿದ್ಧರಾಗಿರುವ ಶೈಖುನಾ ಮಹಮೂದ್ ಫೈಝಿ ದುವಾ ಪ್ರಾರ್ಥನೆ ಮಾಡುವ ಮೂಲಕ ಒಕ್ಕೆತ್ತೂರು ಜುಮಾ ಮಸೀದಿಯ ಖತೀಬ್ ಅಲ್ ಹಾಜ್ ಇಬ್ರಾಹಿಂ ಕಾಮಿಲ್ ಸಖಾಫಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ರಫೀಕ್ ಅಹ್ಸನಿ, ಅಬೂಬಕರ್ ಸಖಾಫಿ ಮಾಡಾವು, ಅಶ್ರಫ್ ಸಖಾಫಿ ಅಲ್ ಮಹ್ಲರಿ, ಮಹಮ್ಮದ್ ಅಲಿ ಇರ್ಫಾನಿ ಫೈಝಿ, ಆರಿಫ್ ಬಾಖವಿ, ಅಬ್ಬಾಸ್ ಮದನಿ, ಯೂಸುಫ್ ಮದನಿ, ರಶೀದ್ ಸುರೈಝಿ ಸಖಾಫಿ, ವಿ.ಎಂ.ಅಶ್ರಫ್, ಶಾಕಿರ್ ಅಳಕೆಮಜಲು, ಮುಹಮ್ಮದ್ ಅಶ್ರಫ್ ಪೊನ್ನೋಟು, ಎಮ್ ಎಸ್ ಮುಹಮ್ಮದ್, ಬಶೀರ್ ನಬಾ, ಕರೀಮ್ ಕಂಪದಬೈಲು, ಡಿ .ಬಿ.ಅಬೂಬಕರ್, ಅಬ್ದುಲ್ ರಝಾಕ್ ಮಾಸ್ಟರ್ ಅನಂತಾಡಿ, ವಿ.ಎಸ್ ಸುಲೈಮಾನ್, ಮಹಮ್ಮದ್ ಸಿದ್ದೀಕ್, ತೌಸೀಫ್ ಎಂ. ಜಿ. ಇಸ್ಮಾಯಿಲ್ ಮಾಸ್ಟರ್ ಹಾಗೂ ಸಫ್ವಾನ್ ವೇದಿಕೆಯಲ್ಲಿದ್ದರು.

ಇಸ್ಮಾಯಿಲ್ ಸೂಪರ್ ಸ್ವಾಗತಿಸಿದರು ಹಾಗೂ ಅಬ್ದುಲ್ ಲತೀಫ್ ಕೊಡಂಗೆ ವಂದಿಸಿದರು. ಸ್ವಾದಿಕ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X