Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೆಲ್ಲಿಗುಡ್ಡೆ ನೂರುಲ್ ಹುದಾ ಜಮಾಅತಿನ...

ನೆಲ್ಲಿಗುಡ್ಡೆ ನೂರುಲ್ ಹುದಾ ಜಮಾಅತಿನ ಖಾಝಿಯಾಗಿ ಖುರ್ರತುಸ್ಸಾದಾತ್ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ನೇಮಕ

ಸಹಾಯಕ ಖಾಝಿಯಾಗಿ ಮಹ್ಮೂದುಲ್ ಫೈಝಿ ಓಲೆಮುಂಡೋವು ಉಸ್ತಾದ್

ವಾರ್ತಾಭಾರತಿವಾರ್ತಾಭಾರತಿ15 Nov 2023 10:30 AM IST
share
ನೆಲ್ಲಿಗುಡ್ಡೆ ನೂರುಲ್ ಹುದಾ ಜಮಾಅತಿನ ಖಾಝಿಯಾಗಿ ಖುರ್ರತುಸ್ಸಾದಾತ್ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ನೇಮಕ

ವಿಟ್ಲ : ನೆಲ್ಲಿಗುಡ್ಡೆ ನೂರುಲ್ ಹುದಾ ಜುಮಾ ಮಸೀದಿಯ ಖಾಝಿಯಾಗಿ ಶೈಖುನಾ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರು ಸ್ಥಾನ ಅಲಂಕರಿಸಿದರು.

ಜಮಾಅತ್ ಸದಸ್ಯರ ಸಮ್ಮುಖದಲ್ಲಿ ಜಮಾಅತಿನ ಅಧ್ಯಕ್ಷ ಅಬೂಬಕರ್ ಬೈಅತ್ ಮಾಡುವ ಮೂಲಕ ಅಧಿಕೃತವಾಗಿ ಘೋಷಿಸಿ ಗೌರವ ವಸ್ತ್ರವನ್ನು ತೊಡಿಸಲಾಯಿತು.

ಶೈಖುನಾ ಮಹ್ಮೂದುಲ್ ಫೈಝಿ ಓಲೆಮುಂಡೊವು ಉಸ್ತಾದ್ ಶಿರವಸ್ತ್ರ ಧಾರಣೆ ನೇರವೇರಿಸಿದರು, ಖಾಝಿ ಸ್ವೀಕಾರ ಅಂಗೀಕಾರ ಪತ್ರವನ್ನು ಖಾಝಿಯವರಿಂದ ಜಮಾಅತಿನ ಪ್ರತಿನಿಧಿಗಳು ಸ್ವೀಕರಿಸಿದರು.


ಖಾಝೀ ಸ್ಥಾನದ ಗೌರವದ ಕುರಿತು ಶೈಖುನಾ ಮಹ್ಮೂದುಲ್ ಫೈಝಿ ಓಲೆಮುಂಡೊವು ಉಸ್ತಾದ್ ಮಾಹಿತಿ ನೀಡಿದರು.

ಖಾಝೀ ಸ್ಥಾನವನ್ನು ಸ್ವೀಕರಿಸಿದ ಶೈಖುನಾ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ಮಾತನಾಡಿ, ಖಾಝಿ ಎಂಬುವುದು ಅತೀ ಜವಾಬ್ದಾರಿಯುತವಾದ ಒಂದು ಹುದ್ದೆಯಾಗಿದ್ದು, ಅದರ ಪಾವಿತ್ರ್ಯತೆಗೆ ಚ್ಯುತಿ ಬಾರದಂತೆ ನಡೆದು ಕೊಳ್ಳುವುದು ಜಮಾಅತಿನ ಸರ್ವರ ಬಾಧ್ಯತೆಯಾಗಿದೆ ಎಂದರು.

ಸಹಾಯಕ ಖಾಝಿಯಾಗಿ ಶೈಖುನಾ ಮಹ್ಮೂದುಲ್ ಫೈಝಿ ಓಲೆಮುಂಡೊವು ಉಸ್ತಾದ್ ಅವರನ್ನು ನೇಮಿಸಿ ಗೌರವಿಸಲಾಯಿತು.


ಮಸೀದಿ ಆಡಳಿತ ಸಮಿತಿ ಉಪಾಧ್ಯಕ್ಷ ಶಬೀರ್ ಸಾಹೇಬ್, ಪ್ರಧಾನ ಕಾರ್ಯದರ್ಶಿ ಮುಸ್ತಾಕ್ ಬೇಗ್, ಕೋಶಾಧಿಕಾರಿ ಮುಹಮ್ಮದ್, ಮದರಸ ಮುಖ್ಯ ಶಿಕ್ಷಕ ಹುಸೈನ್ ಸಅದಿ ಕುಕ್ಕಿಲ, ಬಶೀರ್ ಮದನಿ, ಅದ್ರಾಮ ಕೊಪ್ಪಳ, ಹಸೈನಾರ್, ಖಾದರ್ , ಹಂಝತ್, ಇಬ್ರಾಹಿಂ ಹಾಜಿ, ಝುಬೈರ್ ಪೆರ್ಲಂಪಾಡಿ, ಕುಂಞಿಮೋನು, ಯಾಕುಬ್ ಸಾಹೇಬ್, ಇಸ್ಮಾಯಿಲ್ ಹಾಜಿ ಸೌತ್ ಇಂಡಿಯಾ, ಹಸೈನಾರ್, ಹನೀಫ್ ಎನ್.ಕೆ, ರಫೀಕ್ ಹಿಮಮಿ, ರಫೀಕ್ ಮುಸ್ಲಿಯಾರ್, ಹಕೀಂ ಮುಸ್ಲಿಯಾರ್ ಮೊದಲಾದವರು ಭಾಗವಹಿಸಿದ್ದರು.

ಸ್ಥಳೀಯ ಖತೀಬ್ ಉನೈಸ್ ಸಖಾಫಿ ಅಲ್ ಅಫ್ಲಲಿ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X