Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.-ಉಡುಪಿ: ನೂರಾರು ಅನಿವಾಸಿ...

ದ.ಕ.-ಉಡುಪಿ: ನೂರಾರು ಅನಿವಾಸಿ ಕನ್ನಡಿಗರಿಂದ ಮತ ಚಲಾವಣೆ

ಮತದಾನ ಮಾಡಲೆಂದೇ ವಿದೇಶದಿಂದ ಬಂದು ಮಾದರಿಯಾದ ನೂರಾರು ಉದ್ಯಮಿಗಳು, ಉದ್ಯೋಗಿಗಳು

ವಾರ್ತಾಭಾರತಿವಾರ್ತಾಭಾರತಿ26 April 2024 4:17 PM IST
share
ದ.ಕ.-ಉಡುಪಿ: ನೂರಾರು ಅನಿವಾಸಿ ಕನ್ನಡಿಗರಿಂದ ಮತ ಚಲಾವಣೆ

ಮಂಗಳೂರು, ಎ.26: ವಿದೇಶದಲ್ಲಿ ಅದರಲ್ಲೂ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯಮ ಹೊಂದಿರುವ, ಉದ್ಯೋಗ ಮಾಡುತ್ತಿರುವ ದ.ಕ. ಮತ್ತು ಉಡುಪಿ ಜಿಲ್ಲೆಯ ನೂರಾರು ಕನ್ನಡಿಗರು ಇಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

ತಮ್ಮ ಹಕ್ಕುಗಳನ್ನು ಚಲಾಯಿಸಲೆಂದೇ 2-3 ದಿನಗಳ ಹಿಂದೆ ವಿದೇಶದಿಂದ ತವರೂರಿಗೆ ಬಂದಿರುವ ಈ ಅನಿವಾಸಿ ಕನ್ನಡಿಗರು ಮತ ಚಲಾಯಿಸಿ ಇತರರಿಗೆ ಮಾದರಿಯಾಗಿದ್ದಾರೆ.

ಸೌದಿ ಅರೇಬಿಯಾದ ಅಲ್ ಮುಝೈನ್ ಕಂಪೆನಿಯ ಸಿಇಒ ಝಕರಿಯಾ ಜೋಕಟ್ಟೆ, ಎಕ್ಸ್ ಪರ್ಟೈಸ್ ಕಾಂಟ್ರಾಕ್ಟಿಂಗ್ ಕಂಪೆನಿ ಲಿ.ನ ನಿರ್ದೇಶಕ ಶೇಖ್ ಕರ್ನಿರೆ, ದುಬೈಯಲ್ಲಿರುವ ಖ್ಯಾತ ಉದ್ಯಮಿ, ಕೊಡುಗೈ ದಾನಿ ಹಾಗೂ ವಿಷನ್ ಕೊಂಕಣಿಯ ಪ್ರವರ್ತಕ ಮೈಕಲ್ ಡಿಸೋಜ ದಂಪತಿ, ಉದ್ಯಮಿಗಳಾದ ಸತೀಶ್ ಕುಮಾರ್ ಬಜಾಲ್, ಅಯಾಝ್ ಕೈಕಂಬ, ಇಬ್ರಾಹೀಂ ಪಡುಬಿದ್ರೆ, ಸಲಾಂ ಪಡುಬಿದ್ರೆ ಮತ್ತಿತರರು ಮತ ಚಲಾಯಿಸಲೆಂದೆ ಬಂದು ಗಮನ ಸೆಳೆದಿದ್ದಾರೆ. ಸೌದಿಯ ಅನಿವಾಸಿ ಭಾರತೀಯರ ಸಂಘದ ಬಹುತೇಕ ಪದಾಧಿಕಾರಿಗಳು ಮತದಾನಕ್ಕಾಗಿ ಬಂದಿದ್ದಾರೆ.

ನಾವು ಮತದಾನ ಮಾಡಲೆಂದೇ ವಿದೇಶದಿಂದ ಬಂದಿದ್ದೇವೆ. ಇಲ್ಲಿರುವ ಎಲ್ಲ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಈ ಗಣ್ಯರು ಕರೆ ನೀಡಿದ್ದರು.

ಹೀಗೆ ಇನ್ನೂ ನೂರಾರು ಮಂದಿ ಮತ ಚಲಾಯಿಸಲು ವಿದೇಶಗಳಿಂದ ಬಿಡುವು ಮಾಡಿಕೊಂಡು ಬಂದಿದ್ದಾರೆ.

''ಇದು ಕೇವಲ ಮತದಾನವಲ್ಲ, ಇದು ಪ್ರಜಾಪ್ರಭುತ್ವದ ಹಬ್ಬವೂ ಆಗಿದೆ. ಈ ಹಬ್ಬದಲ್ಲಿ ನಾವು ಸಂತೋಷದಿಂದಲೇ ಪಾಲ್ಗೊಂಡಿದ್ದೇವೆ. ನಮ್ಮ ಹಕ್ಕುಗಳನ್ನು ಚಲಾಯಿಸಿದ್ದೇವೆ. ದೇಶದಲ್ಲಿ ಮಹತ್ವದ ಬದಲಾವಣೆಗೆ ಇದು ನಾಂದಿ ಹಾಡಲಿ'' ಎಂದು ಉದ್ಯಮಿ ಹಾಗೂ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಕಳೆದ ಬಾರಿ ನಡೆದ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕೋಶಾಧಿಕಾರಿ ಅಯಾಝ್ ಕೈಕಂಬ ಪ್ರತಿಕ್ರಿಯಿಸಿದ್ದಾರೆ.

''ಪರಸ್ಪರ ಪ್ರೀತಿ, ಸೌಹಾರ್ದ ಮೂಡಿಬರಬೇಕು. ದ.ಕ. ಜಿಲ್ಲೆಯಲ್ಲಿ ಗತಕಾಲದ ವೈಭವ ಪುನರಾವರ್ತನೆಯಾಗಬೇಕು. 33 ವರ್ಷಗಳಲ್ಲಿ ಆಗದ ಅಭಿವೃದ್ಧಿ ಕೆಲಸ ಕಾರ್ಯಗಳು ಮತ್ತೆ ಮರುಕಳಿಸಬೇಕು. ಸಾಕಷ್ಟು ಕೈಗಾರಿಕೆಗಳು ಸ್ಥಾಪನೆಗೊಳ್ಳಬೇಕು. ಉದ್ಯೋಗ ಸೃಷ್ಟಿಯಾಗಬೇಕು. ಜಾತಿ, ಧರ್ಮದ ಹೆಸರಿನಲ್ಲಿ ಸಮಸ್ಯೆ ಸೃಷ್ಟಿಸಿಕೊಳ್ಳದೆ, ಅಪನಂಬಿಕೆಯನ್ನುಂಟು ಮಾಡಬಾರದು. ಸಮಾಜದಲ್ಲಿ ಶಾಂತಿ ನೆಲೆಸಬೇಕು. ಅದಕ್ಕಾಗಿ ನಾವು ವಿದೇಶದಲ್ಲಿದ್ದರೂ ಊರಿಗೆ ಬಂದು ನಮ್ಮ ಹಕ್ಕುಗಳನ್ನು ಚಲಾಯಿಸಿದ್ದೇವೆ. ದೇಶದಲ್ಲಿ ಸುಭದ್ರ ಸರಕಾರ ನಿರ್ಮಿಸುವುದೇ ನಮ್ಮ ಆಶಯವಾಗಿದೆ'' ಎಂದು ಉದ್ಯಮಿ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಪ್ರತಿಕ್ರಿಯಿಸಿದ್ದಾರೆ.


ಝಕರಿಯಾ ಜೋಕಟ್ಟೆ
ಶೇಖ್ ಕರ್ನಿರೆ

ಸತೀಶ್ ಕುಮಾರ್ ಬಜಾಲ್

ಅಯಾಝ್ ಕೈಕಂಬ

ಇಬ್ರಾಹೀಂ ಪಡುಬಿದ್ರೆ-ಸಲಾಂ ಪಡುಬಿದ್ರೆ


ಮುಹಮ್ಮದ್‌ ರಫೀಕ್‌ ಸೂರಿಂಜೆ


ಸಂಜೀವ ಶೆಟ್ಟಿ ರಿಯಾದ್



ಮೈಕಲ್ ಡಿಸೋಜಾ



ಬ್ಯಾರೀಸ್ ವೆಲ್ಫೇರ್ ಫೋರಂ ಅಬುದಾಭಿಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮಾದುಮೂಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X