Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಳಾಯಿ ಜೆಟ್ಟಿಯ ಕಾಮಗಾರಿ...

ಕುಳಾಯಿ ಜೆಟ್ಟಿಯ ಕಾಮಗಾರಿ ಸ್ಥಗಿತಗೊಳಿಸುವಂತೆ ಮೀನುಗಾರರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ16 Oct 2024 10:50 PM IST
share
ಕುಳಾಯಿ ಜೆಟ್ಟಿಯ ಕಾಮಗಾರಿ ಸ್ಥಗಿತಗೊಳಿಸುವಂತೆ ಮೀನುಗಾರರ ಒತ್ತಾಯ

ಸುರತ್ಕಲ್‌: ಕೇಂದ್ರ ಸರಕಾರದ 196.51 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕುಳಾಯಿ ಜೆಟ್ಟಿಯ ಕಾಮಗಾರಿ ಸ್ಥಗಿತಗೊಳಿಸುವಂತೆ ಮೀನುಗಾರರು, ರಾಜ್ಯ ಮೀನುಗಾರಿ ಸಚಿವರು, ಮೀನುಗಾರಿಕಾ ಇಲಾಖೆ ಪತ್ರದ ಮೂಲಕ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದರೂ ಇವೆಲ್ಲವನ್ನೂ ದಿಕ್ಕರಿಸಿ ಎನ್‌ಎಂಪಿಎ ಜೆಟ್ಟ ಕಾಮಗಾರಿ ಮುಂದುವರಿಸಿರುವುದಕ್ಕೆ ಮೀನುಗಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧ ಶಾಸಕ ಭರತ್‌ ಶೆಟ್ಟಿ, ಸಂಸದ ಬೃಜೇಶ್‌ ಚೌಟ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ಅಧಿಕಾರಿಗಳು ಹಾಗೂ 10 ಮಂದಿ ಮೀನುಗಾರರ ಸಭೆ ಬುಧವಾರ ನವ ಮಂಗಳೂರು ಬಂದರು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಅವೈಜ್ಞಾನಿಕ ಜೆಟ್ಟಿಯ ಸಂಬಂಧ ಪರ ವಿರೋಧದ ಚರ್ಚೆಗಳು ನಡೆದವು. ಸಂಜೆ 4ಗಂಟೆಗೆ ಆರಂಭ ಗೊಂಡ ಸಭೆಯು ರಾತ್ರಿ 8.30ರ ವರೆಗೆ ನಡೆಯಿತು. ಸಭೆಯಲ್ಲಿ ಮೀನುಗಾರರು ಪ್ರಮುಖ ಮೂರು ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಬಂದರು ಪ್ರಾಧಿಕಾರದ ಅಧ್ಯಕ್ಷರಾದ ವೆಂಕಟರಮಣ ಅಣ್ಣರಾಜು ಅವರಿಗೆ ನೀಡಿದರು.

ಮನವಿಯಲ್ಲಿ ಪ್ರಸ್ತುತ ಬ್ರೇಕ್‌ವಾಟರ್‌ನ್ನು ಕೇವಲ 250 ಉದ್ದಕ್ಕೆ ನಿಲ್ಲಿಸಿರುವುದನ್ನು 500 ಮೀಟರ್‌ನಷ್ಟು ಉದ್ದಕ್ಕೆ ವಿಸ್ತರಿಸ ಬೇಕು. ಪ್ರಸ್ತುತ ಇರುವ ಬ್ರೇಕ್‌ ವಾಟರ್‌ನ ಉದ್ದವು ತೀರಾ ಕಡಿಮೆಯಾಗಿದ್ದು, ತೆರೆಗಳು ಅಲ್ಲಿಯೇ ಏಳುತ್ತಿರುವುದರಿಂದ ಮೀನುಗಾರಿಕೆ ನಡೆಸುವುದು ಅಸಾಧ್ಯ ಹಾಗೂ ಈಗಿರುವ ಬ್ರೇಕ್‌ವಾಟರ್ ನಿಷ್ಟಯೋಜಕವಾಗಿದೆ. ಜೆಟ್ಟಿಯಲ್ಲಿನ ದಡ ಪ್ರದೇಶದಲ್ಲಿ ಯಾವುದೇ ಡಾಕ್ ಕಾಮಗಾರಿಯನ್ನು ನಡೆಸಬಾರದು. ಏಕೆಂದರೆ ನಮ್ಮ ಸುಮಾರು 300ರಷ್ಟಿರುವ ದೋಣಿ ಗಳನ್ನು ನಿಲ್ಲಿಸುವರೇ ದಡವು ಮರಳು ಪ್ರದೇಶವಾಗಿರಬೇಕು. ಆದುದರಿಂದ ಜೆಟ್ಟಿಯಲ್ಲಿನ ದಡಪ್ರದೇಶದಲ್ಲಿ ಡಾಕ್ ಕಾರ್ಯ ಮಾಡಬಾರದು. ಮಳೆಗಾಲದ ಸಮಯದಲ್ಲಿ ಕುಳಾಯಿ ಜೆಟ್ಟಿಯಲ್ಲಿ ಮೀನುಗಾರಿಕೆಗೆ ಆಡಚಣೆಯಾದರೆ ಜೂನ್ ತಿಂಗಳಿಂದ ಅಕ್ಟೋಬರ್ ತಿಂಗಳ ವರೆಗೆ ಈಗಿರುವಂತೆ ಎನ್.ಎಂ.ಪಿ.ಎ. ಒಳಗಡೆ ಮೀನುಗಾರಿಕೆ ನಡೆಸಲು ಅವಕಾಶ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷರು, ಕುಳಾಯಿ ಜೆಟ್ಟಿಯ ಕಾಮಗಾರಿ ವೈಜ್ಞಾನಿಕವಾಗಿಯೇ ಇದೆ ಎಂದು ಅದರ ರೂಪುರೇಷೆ ತಯಾರಿಸಿರುವ ಇಂಜಿನಿಯರ್‌ ಗಳು ಹೇಳಿದ್ದಾರೆ. ಈಗ ನಡೆಯುತ್ತಿರುವ ಕಾಮಗಾರಿ ನಿಲ್ಲಿಸಿದರೆ ಯೋಜನೆಯೇ ನನೆಗುದಿಗೆ ನೀಳುವ ಸಾಧ್ಯತೆಗಳಿವೆ. ಈಗ ನಡೆಯುತ್ತಿರುವ ಕಾಮಗಾರಿ ಮುಂದುವರಿಯಲಿ, ಅದರಲ್ಲಿ ಯಾವುದೇ ರೀತಿಯ ಸಮಸ್ಯೆ, ತೊಂದರೆಗಳಾದರೆ ಅದಕ್ಕೆ ರೂಪುರೇಷೆ ತಯಾರಿಸಿದವರು, ಕಾಮಗಾರಿ ನಡೆಸಿರುವ ಗುತ್ತಿಗೆದಾರರೇ ಹೊಣೆಗಾರರಾಗುತ್ತಾರೆ. ಹಾಗಾಗಿ ಅವೈಜ್ಞಾನಿಕ ಕಾಮಗಾರಿ ನಡೆಸಲು ಹೇಗೆ ಸಾಧ್ಯ ಎಂದು ಹೇಳಿದರು ಎಂದು ತಿಳಿದು ಬಂದಿದೆ.

ಕುಳಾಯಿ ಜಟ್ಟಿ ಸಂಬಂಧಿಸಿ ಬುಧವಾರ ನವ ಮಂಗಳೂರು ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಗೆ ರಾಜ್ಯ ಮೀನು ಗಾರಿಕಾ ಸಚಿವರಿಗೆ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಹಾಗಾಗಿ ಇಂದು ನಡೆದ ಸಭೆಯಲ್ಲಿ ಮೀನುಗಾರಿ ಸಚಿವ ಮಾಂಕಾಳ ವೈದ್ಯ ಅವರು ಉಪಸ್ಥಿತರಿರಲಿಲ್ಲ. ಈ ಹಿನ್ನೆಲೆಯಲ್ಲಿ ಅ.25ರಂದು ಶಾಸಕರು, ಸಂಸದರು, ಇಂಜಿನಿಯತ್‌ ಗಳು, ಮೀನುಗಾರರು ಹಾಗೂ ಸಚಿಬ ಮಾಂಕಾಳ ವೈದ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲು ಇಂದಿನ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ತಿಳಿದು ಬಂದಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X