Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಾಂಧಿ ಮೌಲ್ಯಗಳ ಅಳವಡಿಕೆ, ಆಚರಣೆ ಮುಖ್ಯ:...

ಗಾಂಧಿ ಮೌಲ್ಯಗಳ ಅಳವಡಿಕೆ, ಆಚರಣೆ ಮುಖ್ಯ: ಸ್ಪೀಕರ್ ಯು.ಟಿ.ಖಾದರ್

ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಸಮನ್ವಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ30 Jan 2025 10:06 PM IST
share
ಗಾಂಧಿ ಮೌಲ್ಯಗಳ ಅಳವಡಿಕೆ, ಆಚರಣೆ ಮುಖ್ಯ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು:‌ ಗಾಂಧಿ ‌ಮೌಲ್ಯಗಳ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಆಚರಣೆ ಮಾಡುವ ಅಗತ್ಯವಿದೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿರುವ ಯು.ಟಿ ಖಾದರ್ ತಿಳಿಸಿದ್ದಾರೆ.

ಅವರು ಗುರುವಾರ ನಗರದ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಆಶ್ರಯ ದಲ್ಲಿ,ಗಾಂಧಿ ಪುಣ್ಯ ತಿಥಿ ದಿನವನ್ನು ಸಮನ್ವಯ ದಿನವನ್ನಾಗಿ ಆಚರಿಸಿದ ಸಂದರ್ಭದಲ್ಲಿ ಅವರು ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಿ ಮಾತನಾಡಿದರು. ಗಾಂಧಿ ‌ಚಿಂತನೆಗಳು ಸಕಾಲಿಕ ವಾಗಿದೆ ಎಂದು ಗಾಂಧಿ ಮೌಲ್ಯ ಗಳ ಪ್ರಾಮುಖ್ಯವನ್ನು ಒತ್ತಿ ಹೇಳಿದರು.

ಖ್ಯಾತ ಚಿಂತಕ ಡಾ.ಪ್ರಭಾಕರ ಶಶಿಲ ಅವರು ತಮ್ಮ ಭಾಷಣದಲ್ಲಿ ಗಾಂಧೀಜಿಯವರ ಭೌತಿಕ ದೇಹ ಇಂದು ನಮ್ಮೊಂದಿಗೆ ಇಲ್ಲ, ಆದರೆ ಅವರ ಬೌದ್ಧಿಕತೆ ಸದಾ ನಮಗೆ ಮಾರ್ಗದರ್ಶಕವಾಗಿದೆ.ಗಾಂಧಿ ಮೌಲ್ಯಗಳಿಗೆ ಎಂದೂ ಸಾವಿಲ್ಲ. ನಮ್ಮ ಯುವಕರು ಮತ್ತು ವಿದ್ಯಾರ್ಥಿಗಳು ಗಾಂಧಿ ಮೌಲ್ಯಗಳನ್ನು ಅನುಸರಿದರೆ ಸಮನ್ವಯ ಭಾರತದ ಕನಸು ನನಸಾಗುತ್ತದೆ. ಮುಖ್ಯ ಅತಿಥಿಯಾಗಿ ‌ಸೈಂಟ್ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪ್ರವೀಣ್ ವಿಜಯ್ ಮಾರ್ಟಿಸ್ ಅವರು ಗಾಂಧಿ ಸಂದೇಶ ನೀಡಿದರು.

ಕಾರ್ಯ ಕ್ರಮದಲ್ಲಿ ಯು.ಟಿ.ಖಾದರ್ ಹಾಗೂ ಡಾ.ಪ್ರವೀಣ್ ಮಾರ್ಟ್ ಸ್‌ ಅವರನ್ನುಸನ್ಮಾನಿಸಲಾಯಿತು.ಡಾ.ಸದಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ‌ ಕಾರ್ಯ ಕ್ರಮದಲ್ಲಿ ಪ್ರಭಾಕರ್ ಶ್ರೀಯಾನ್, ಹಾಜಿ ಇಬ್ರಾಹಿಂ ಕೋಡಿಜಾಲ್ ಉಪಸ್ಥಿತಿರಿದ್ದರು.ಡಾ.ಇಸ್ಮಾಯಿಲ್ ಅವರು ಸ್ವಾಗತಿಸಿದರು,ಪ್ರೇಮಚಂದ್ ಅವರು ವಂದಿಸಿದರು.ನಾಗೇಶ್ ಕಲ್ಲೂರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾಸಿಯಾ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಗಾಂಧಿ ಭಜನೆ, ಬಲ್ಮಠದ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿ ಗಳಿಂದ ದೇಶಭಕ್ತಿ ಗೀತೆ ಕಾರ್ಯ ಕ್ರಮ ನಡೆಯಿತು. ಸಂತ ಅಲೋಶಿಯಸ್ ಕಾಲೇಜಿನ ಪ್ರಾಧ್ಯಾಪಕ ಡಾ.ದಿನೇಶ್ ನಾಯಕ್ ಅವರು ತಮ್ಮ ವಿದ್ಯಾರ್ಥಿಗಳೊಂದಿಗೆ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X